ಬೆಂ.ಗ್ರಾ.ಜಿಲ್ಲೆ: ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2019-20ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 

ದ್ವೀತಿಯ ಪಿ.ಯು.ಸಿ/3 ವರ್ಷ ಅವಧಿಯ ಡಿಪ್ಲೋಮಾ ಪಾಲಿಟೆಕ್ನಿಕ್(II PUC/3 Years Diploma Polytechnic) ವಿದ್ಯಾರ್ಥಿಗಳಿಗೆ 20,000/- ರೂ.ಗಳು, ಪದವಿ(Degree) ವಿದ್ಯಾರ್ಥಿಗಳಿಗೆ 25,000/-ರೂ.ಗಳು, 

ಪದವಿ ನಂತರದ ಕೋರ್ಸ್‌ಗಳಾದ ಎಂ.ಎ, ಎಂ.ಎಸ್ಸಿ, ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಫ್.ಎ ಇತ್ಯಾದಿ

(Post Graduate Course like MA, M.sc, Mcom, MBA, MCA, MFA etc.,) ವಿದ್ಯಾರ್ಥಿಗಳಿಗೆ 30,000/- ರೂ.ಗಳು, ಅಗ್ರಿಕಲ್ಚರ್/ ಎಂಜಿನಿಯರಿಂಗ್/ ಮೆಡಿಸಿನ್/ವೆಟರ್ನರಿ(Agriculture/Engineering/Medicine/ Vetrinary) ವಿದ್ಯಾರ್ಥಿಗಳಿಗೆ 35,000/- ರೂ.ಗಳನ್ನು ಪ್ರ್ರೇತ್ಸಾಹಧನವಾಗಿ ನಿಡಲಾಗುವುದು.

ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಇಲಾಖಾ ವೆಬ್‍ಸೈಟ್ www.tw.kar.nic.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಪಿ.ಯು.ಸಿ/ಪದವಿ/ಸ್ವಾತಕೋತ್ತರ ಪದವಿ ವಿದ್ಯಾರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವುದು.

ಪಿಯುಸಿ ಹಾಗೂ ನಂತರದ ಕೋರ್ಸ್‌ ಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ದೃಡೀಕೃತ ದಾಖಲಾತಿಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ: 205, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ಈ ಕಚೇರಿಗೆ ಸಲ್ಲಿಸುವುದು.

ಅರ್ಜಿ ಸಲ್ಲಿಸಲು ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಹಿಂದಿನ ತರಗತಿಯ ವ್ಯಾಸಂಗ ಪ್ರಮಾಣ ಪತ್ರಗಳು/ಅಂಕಪಟ್ಟಿಗಳು, ಚಾಲ್ತಿಯಲ್ಲಿರುವ ಮತ್ತು ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ವಿವರ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರವನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-29787448 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ‌ತಿಳಿಸಿದ್ದಾರೆ.

ರಾಜಕೀಯ

ನರ್ತಕಿಯೊಂದಿಗೆ ಬಿಜೆಪಿ ಮುಖಂಡನ ಅಶ್ಲೀಲ ವರ್ತನೆ: ಅಸಭ್ಯ Video ವೈರಲ್

ನರ್ತಕಿಯೊಂದಿಗೆ ಬಿಜೆಪಿ ಮುಖಂಡನ ಅಶ್ಲೀಲ ವರ್ತನೆ: ಅಸಭ್ಯ Video ವೈರಲ್

ಶಿಸ್ತಿನ ಪಕ್ಷ ಬಿಜೆಪಿಯ (BJP) ವೃದ್ಧ ಮುಖಂಡನೋರ್ವ ಇಳಿವಯಸ್ಸಿನಲ್ಲೂ ತನ್ನ ಅಶ್ಲೀಲ ವರ್ತನೆಯಿಂದ ಇಡೀ ದೇಶಾದ್ಯಂತ ಸುದ್ದಿಯಲ್ಲಿದ್ದಾನೆ

[ccc_my_favorite_select_button post_id="107116"]
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಗ್ರೇಟರ್ ಬೆಂಗಳೂರು (Greater Bangaloru) ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ.

[ccc_my_favorite_select_button post_id="107108"]
ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಇತ್ತೀಚೆಗೆ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಏನ್ ಏನೋ ಮಾತಾಡುತ್ತಿದ್ದು, ಪ್ರತಿ ಭಾಷಣ ಸುದ್ದಿಗೋಷ್ಠಿಗಳಲ್ಲಿ ಭಾರತದ ಹೆಸರು ತರುತ್ತಿದ್ದಾರೆ

[ccc_my_favorite_select_button post_id="107123"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಯನ್ನು ಮೇ 17ರಿಂದ ಮುಂದುವರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ನಿರ್ಧರಿಸಿದೆ.

[ccc_my_favorite_select_button post_id="106911"]
ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಅಂಗಡಿಯ ಶೆಟರ್‌ ಮುರಿದು ನಗದು ಕದ್ದು ಪರಾರಿಯಾಗಿದ್ದ ಆರೋಪದ ಅಡಿಯಲ್ಲಿ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ವ್ಯಕ್ತಿಯೋರ್ವನನ್ನು ಚಿಕ್ಕಬಳ್ಳಾಪುರ

[ccc_my_favorite_select_button post_id="107085"]
Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

ಚಾಲಕನ ನಿಯಂತ್ರಣ ತಪ್ಪಿದ ಕೂಲ್ ಡ್ರಿಂಕ್ ಸಾಗಿಸುತ್ತಿದ್ದ ವ್ಯಾನ್ ಪಲ್ಟಿಯಾಗಿರುವ ಘಟನೆ (Accident) ಹೆದ್ದಾರಿಯಲ್ಲಿ ನಡೆದಿದೆ.

[ccc_my_favorite_select_button post_id="107015"]

ಆರೋಗ್ಯ

ಸಿನಿಮಾ

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ (Vishal) ಏಕಾಏಕಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="106825"]
error: Content is protected !!