ದೊಡ್ಡಬಳ್ಳಾಪುರ: ಅಕ್ಕಪಕ್ಕದ ಗ್ರಾಮಗಳಲ್ಲಿ ಹಾಡಹಗಲೇ ಸರಣಿ ಕಳ್ಳತನ / ಒಂದು ಲಕ್ಷ ನಗದು,ಒಡವೆಗಳನ್ನು ದೋಚಿರುವ ಕಳ್ಳರು

ದೊಡ್ಡಬಳ್ಳಾಪುರ: ತಾಲೂಕಿನ ಅಕ್ಕಪಕ್ಕದ ಎರಡು ಗ್ರಾಮಗಳಲ್ಲಿ ಹಾಡಹಗಲೇ ಸರಣಿ ಕಳ್ಳತನ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ತಿರುಮಗೊಂಡನಹಳ್ಳಿ ಮತ್ತು ಹಾಡೋನಹಳ್ಳಿ ಗ್ರಾಮಗಳಲ್ಲಿ ಕಳ್ಳತನ ನಡೆದಿದ್ದು,ಒಂದು ಗ್ರಾಮದಲ್ಲಿ ‌ನಗದು ಮತ್ತೊಂದು ಗ್ರಾಮದಲ್ಲಿ ಒಡವೆಗಳನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಮಂಗಳವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ತಾಲೂಕಿನ ತಿರುಮಗೊಂಡನಹಳ್ಳಿ ರಾಜಣ್ಣ ಎಂಬುವವರ ಮನೆಗೆ ನುಗ್ಗಿದ್ದ ಕಳ್ಳರು,1 ಲಕ್ಷ ರೂ. ನಗದು ಹಾಗೂ ಒಡವೆ ದೋಚಿ ಪರಾರಿಯಾಗಿದ್ದಾರೆ.ಅಲ್ಲದೆ ಮೂರು ಗಂಟೆಯ ಸುಮಾರಿನಲ್ಲಿ ಹಾಡೋನಹಳ್ಳಿ ಗ್ರಾಮದಲ್ಲಿಯೂ ಕೂಡ ಕಳ್ಳರು ಕೈಚಳಕ ತೋರಿಸಿದ್ದಾರೆ. ಗ್ರಾಮದ ರುದ್ರಪ್ಪನವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯವರು ಮನೆಗೆ ಬೀಗ ಹಾಕಿ ದೇವರ ಕಾರ್ಯಕ್ಕೆ ಹೋಗಿದ್ದರು. ಈ ವೇಳೆ ಮನೆಯ ಬೀಗ ಒಡೆದು ಬೀರುವಿನಲ್ಲಿದ್ದ 25 ನಗದು ಹಾಗೂ ಒಡವೆಗಳನ್ನು ದೋಚಿ ಪರಾರಿಯಾಗಿದ್ದಾರೆಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಗ್ರಾಮಾಂತರ ಠಾಣೆ ಸಬ್ ಇನ್ಸ್ಪೆಕ್ಟರ್ ಗಜೇಂದ್ರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ರಾಜಕೀಯ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು

[ccc_my_favorite_select_button post_id="118671"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ಸುಮಾರು 21 ವರ್ಷದ ಯುವಕನೋರ್ವ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ ನಗರದ ಕುಚ್ಚಪ್ಪನ ಪೇಟೆಯಲ್ಲಿ ನಡೆದಿದೆ.

[ccc_my_favorite_select_button post_id="118648"]
ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆಗೆ ಬಂದು ನಾಟಕ ವೀಕ್ಷಿಸಿ ಗದ್ದುಗೆ ಬಳಿ ಮಲಗಿದ್ದ ಭಕ್ತರ ಮೇಲೆ ಕಾರು ಹರಿದು ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯ ಗೊಂಡಿರುವ ಘಟನೆ (Accident) ಬಿಳಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="118669"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!