ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಒಂದು ಸಾವಿರ ದಾಟಿದ ಕರೊನಾ ಸೋಂಕಿತರ ಸಂಖ್ಯೆ / 26 ಮಂದಿ ಸೋಂಕಿನಿಂದ ಸಾವು / 721 ಜನ ಗುಣಮುಖ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಇಂದು 67 ಮಂದಿಗೆ ಕರೊನಾ ಸೋಂಕು ದೃಢ ಪಡುವ ಮೂಲಕ ಸೋಂಕಿತರ ಸಂಖ್ಯೆ ಒಂದು ಸಾವಿರದ ಇಪ್ಪತ್ಮೂರಕ್ಕೆ ಏರಿಕೆಯಾಗಿದ್ದರೆ, 52 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳುವ ಮೂಲಕ ಗುಣಮುಖರ ಸಂಖ್ಯೆ 721ಕ್ಕೇರಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ್ ಅನ್ವಯ,ಗುರುವಾರದ ಸಂಜೆಯ ವರಗೆ.ನಗರದ ಚೌಡೇಶ್ವರಿ ಗುಡಿ ಬೀದಿಯ 60ವರ್ಷದ ಮಹಿಳೆ ತೀವ್ರ ಉಸಿರಾಟದ ಸಮಸ್ಯೆಯಿಂದ ಸಾವನಪ್ಪಿದ್ದು 45 ಮಂದಿ ಪುರುಷರು ಹಾಗೂ 22 ಜನ ಮಹಿಳೆ ಸೇರಿ ಅರವತ್ತೇಳು ಜನರಿಗೆ ಸೋಂಕು ದೃಡಪಟ್ಟಿದೆ.ಅಲ್ಲದೆ ಇಂದು 52ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ

ಹರಿತಲೇಖನಿಗೆ ದೊರಕಿರುವ ವರದಿಯಂತೆ,ಮಜರಾಹೊಸಹಳ್ಳಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು 26, ಬೀರಯ್ಯನಪಾಳ್ಯ 12, ಕರೇನಹಳ್ಳಿ 4, ತೂಬಗೆರೆ, ಸಿಲ್ವರ್ ಪಾರ್ಕ್ ದೊಡ್ಡತುಮಕೂರು, ಕೋರ್ಟ್ ರಸ್ತೆಯಲ್ಲಿ ತಲಾ ಎರಡು ಹಾಗು ಮೆಳೇಕೋಟೆ, ದೊಡ್ಡತುಮಕೂರು, ತಿಗಳರಪೇಟೆ, ತ್ಯಾಗರಾಜನಗರ, ಟ್ಯಾಂಕ್ ರಸ್ತೆ, 14 ವಾರ್ಡ್, ದೇವರಾಜನಗರ, ದರ್ಗಾಜೋಗಹಳ್ಳಿ, ಸಿದ್ದೇನಾಯಕನಹಳ್ಳಿ, ಕುಚ್ಚಪ್ಪನಪೇಟೆ, ಜಯನಗರ, ಕನಸವಾಡಿ, ಬಾಶೆಟ್ಟಿಹಳ್ಳಿ, ಪಾಲನಜೋಗಹಳ್ಳಿ, ಗಾಣಿಗರಪೇಟೆ, ಬ್ರಾಹ್ಮಣರಬೀದಿ, ಕಂಟನಕುಂಟೆ, ಲಿಂಗನಹಳ್ಳಿ ಮತ್ತು ಕುಚ್ಚಪ್ಪನಪೇಟೆಯ ಐದನೇ ರಸ್ತೆಯಲ್ಲಿ ತಲಾ ಒಬ್ಬರಲ್ಲಿ ಸೊಂಕು ದೃಡಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 1023 ಮಂದಿಗೆ ಸೋಂಕು ತಗುಲಿದ್ದು,721 ಮಂದಿ ಗುಣಮುಖರಾಗಿದ್ದರೆ 26 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 48 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 228 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು

[ccc_my_favorite_select_button post_id="118671"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ಸುಮಾರು 21 ವರ್ಷದ ಯುವಕನೋರ್ವ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ ನಗರದ ಕುಚ್ಚಪ್ಪನ ಪೇಟೆಯಲ್ಲಿ ನಡೆದಿದೆ.

[ccc_my_favorite_select_button post_id="118648"]
ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆಗೆ ಬಂದು ನಾಟಕ ವೀಕ್ಷಿಸಿ ಗದ್ದುಗೆ ಬಳಿ ಮಲಗಿದ್ದ ಭಕ್ತರ ಮೇಲೆ ಕಾರು ಹರಿದು ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯ ಗೊಂಡಿರುವ ಘಟನೆ (Accident) ಬಿಳಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="118669"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!