ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಒಂದು ಸಾವಿರ ದಾಟಿದ ಕರೊನಾ ಸೋಂಕಿತರ ಸಂಖ್ಯೆ / 26 ಮಂದಿ ಸೋಂಕಿನಿಂದ ಸಾವು / 721 ಜನ ಗುಣಮುಖ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಇಂದು 67 ಮಂದಿಗೆ ಕರೊನಾ ಸೋಂಕು ದೃಢ ಪಡುವ ಮೂಲಕ ಸೋಂಕಿತರ ಸಂಖ್ಯೆ ಒಂದು ಸಾವಿರದ ಇಪ್ಪತ್ಮೂರಕ್ಕೆ ಏರಿಕೆಯಾಗಿದ್ದರೆ, 52 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳುವ ಮೂಲಕ ಗುಣಮುಖರ ಸಂಖ್ಯೆ 721ಕ್ಕೇರಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ್ ಅನ್ವಯ,ಗುರುವಾರದ ಸಂಜೆಯ ವರಗೆ.ನಗರದ ಚೌಡೇಶ್ವರಿ ಗುಡಿ ಬೀದಿಯ 60ವರ್ಷದ ಮಹಿಳೆ ತೀವ್ರ ಉಸಿರಾಟದ ಸಮಸ್ಯೆಯಿಂದ ಸಾವನಪ್ಪಿದ್ದು 45 ಮಂದಿ ಪುರುಷರು ಹಾಗೂ 22 ಜನ ಮಹಿಳೆ ಸೇರಿ ಅರವತ್ತೇಳು ಜನರಿಗೆ ಸೋಂಕು ದೃಡಪಟ್ಟಿದೆ.ಅಲ್ಲದೆ ಇಂದು 52ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ

ಹರಿತಲೇಖನಿಗೆ ದೊರಕಿರುವ ವರದಿಯಂತೆ,ಮಜರಾಹೊಸಹಳ್ಳಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು 26, ಬೀರಯ್ಯನಪಾಳ್ಯ 12, ಕರೇನಹಳ್ಳಿ 4, ತೂಬಗೆರೆ, ಸಿಲ್ವರ್ ಪಾರ್ಕ್ ದೊಡ್ಡತುಮಕೂರು, ಕೋರ್ಟ್ ರಸ್ತೆಯಲ್ಲಿ ತಲಾ ಎರಡು ಹಾಗು ಮೆಳೇಕೋಟೆ, ದೊಡ್ಡತುಮಕೂರು, ತಿಗಳರಪೇಟೆ, ತ್ಯಾಗರಾಜನಗರ, ಟ್ಯಾಂಕ್ ರಸ್ತೆ, 14 ವಾರ್ಡ್, ದೇವರಾಜನಗರ, ದರ್ಗಾಜೋಗಹಳ್ಳಿ, ಸಿದ್ದೇನಾಯಕನಹಳ್ಳಿ, ಕುಚ್ಚಪ್ಪನಪೇಟೆ, ಜಯನಗರ, ಕನಸವಾಡಿ, ಬಾಶೆಟ್ಟಿಹಳ್ಳಿ, ಪಾಲನಜೋಗಹಳ್ಳಿ, ಗಾಣಿಗರಪೇಟೆ, ಬ್ರಾಹ್ಮಣರಬೀದಿ, ಕಂಟನಕುಂಟೆ, ಲಿಂಗನಹಳ್ಳಿ ಮತ್ತು ಕುಚ್ಚಪ್ಪನಪೇಟೆಯ ಐದನೇ ರಸ್ತೆಯಲ್ಲಿ ತಲಾ ಒಬ್ಬರಲ್ಲಿ ಸೊಂಕು ದೃಡಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 1023 ಮಂದಿಗೆ ಸೋಂಕು ತಗುಲಿದ್ದು,721 ಮಂದಿ ಗುಣಮುಖರಾಗಿದ್ದರೆ 26 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 48 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 228 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!