ಜಿಲ್ಲಾಧಿಕಾರಿಯಾಗಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅಧಿಕಾರ ಸ್ವೀಕಾರ

ಕಲಬುರಬಗಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐ.ಎ.ಎಸ್.ಅಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಶನಿವಾರ ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು.

ಕಲಬರಗಿ ಜಿಲ್ಲಾಧಿಕಾರಿಯಾಗಿದ್ದ ಶರತ್ ಬಿ. ಅವರನ್ನು ಶುಕ್ರವಾರ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿತ್ತು. ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಕಲಬುರಗಿ ಜಿಲ್ಲೆಯ ಮೊದಲ ಮಹಿಳಾ ಜಿಲ್ಲಾಧಿಕಾರಿಗಳಾಗಿದ್ದಾರೆ.

2010ನೇ ಬ್ಯಾಚಿನ ಐ.ಎ.ಎಸ್.ಅಧಿಕಾರಿಯಾಗಿರುವ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರು ಪ್ರಸ್ತುತ ಕರ್ನಾಟಕ ಕಟ್ಟಡ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. 

ಇವರು ಈ ಹಿಂದೆ 2013ನೇ ಸಾಲಿನಲ್ಲಿ  ಫೆಬ್ರವರಿ 18ರಿಂದ ಜೂನ್ 15ರ ವರೆಗೆ, ಸೆಪ್ಟೆಂಬರ್ 5 ರಿಂದ ಡಿಸೆಂಬರ್ 12ರ ವರೆಗೆ ಹಾಗೂ ಡಿಸೆಂಬರ್ 29 ರಿಂದ ಡಿಸೆಂಬರ್ 31ರ ವರೆಗೆ ಕಲಬುರಗಿ ಜಿಲ್ಲೆಯ ಸೇಡಂ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.

ರಾಜಕೀಯ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ವಸತಿ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy)

[ccc_my_favorite_select_button post_id="109828"]
ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅವಕಾಶ: ಡಾ.ಮಹೇಶ್ ಜೋಶಿ

ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು

ಕನ್ನಡ ಭಾಷೆಯು ಸ್ವತಂತ್ರ ಭಾಷೆಯಾಗಿದ್ದು, ತನ್ನದೇ ಆದ ಇತಿಹಾಸ ಹೊಂದಿದೆ. ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ (Dr.Mahesh Joshi)

[ccc_my_favorite_select_button post_id="109751"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ (Jagan) ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು

[ccc_my_favorite_select_button post_id="109775"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]