ಎಸ್ಸೆಸ್ಸೆಲ್ಸಿಯಿಂದಲೇ ಸ್ಪರ್ಧಾತ್ಮಕ ಪರೀಕ್ಷಾತಯಾರಿ ಅಗತ್ಯ: ಸಿ.ಎಸ್.ಕರೀಗೌಡ

ದೊಡ್ಡಬಳ್ಳಾಪುರ : ವಿದ್ಯಾರ್ಥಿಗಳು ತಮ್ಮ ಪ್ರೌಢ ಶಿಕ್ಷಣದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯೂಪಿಎಸ್ಸಿ, ಕೆಪಿಎಸ್ಸಿಗೆ ತಯಾರಿ ಅಗತ್ಯವಾಗಿದ್ದು, ದೊಡ್ಡಬಳ್ಳಾಪುರದಲ್ಲಿ ವಿವೇಕ್ ವಿಷನ್ ಕ್ಲಾಸಸ್ ಪ್ರಯತ್ನ ಸ್ವಾಗತಾರ್ಹ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಸಿ.ಎಸ್.ಕರೀಗೌಡ ಹೇಳಿದರು. 

ನಗರದ ಹೇಮಾವತಿಪೇಟೆಯಲ್ಲಿನ ವಿವೇಕ್ ವಿಷನ್ ಕ್ಲಾಸಸ್‍ನಲ್ಲಿ ಭಾನುವಾರ ಸರಕಾರಿ ಶಾಲಾವಿದ್ಯಾರ್ಥಿಗಳ ಪ್ರತಿಭಾಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಗ್ರಾಮೀಣ ಪ್ರದೇಶದಲ್ಲಿನ ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಯಾವುದೇ ಕೀಳರಿಮೆಯಿಲ್ಲದೆ, ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಆ ಮೂಲಕ ಭವಿಷ್ಯದಲ್ಲಿ ಅತ್ಯುನ್ನತ ಹುದ್ದೆಗಳನ್ನಲಂಕರಿಸುವ ಬೃಹತ್ ಕನಸುಗಳನ್ನು ಕಾಣಬೇಕು. ವಿದ್ಯಾರ್ಥಿ ವಯಸ್ಸಿನಲ್ಲಿ ಯಾವುದೇ ವ್ಯಾಮೋಹಗಳಿಗೆ ಒಳಗಾಗದೆ, ಸದೃಢವಾದ ಭವಿಷ್ಯ ನಿರ್ಮಿಸಿಕೊಳ್ಳಲು ಪ್ರಯತ್ನಿಸಬೇಕು. ಕನಸುಗಳ ಸಾಕಾರಕ್ಕೆ ಅಗತ್ಯ ಬೀಳುವ ಪರಿಶ್ರಮವನ್ನು ನಂಬಿ ಮುನ್ನಡೆದರೆ ಯಶಸ್ಸು ಸಿಗುವುದು ಖಚಿತ. ಅತಿಮುಖ್ಯವಾಗಿ ವಿದ್ಯಾರ್ಥಿಗಳು ಸರಳತೆಯನ್ನು ಮೈಗೂಡಿಸಿಕೊಳ್ಳಬೇಕು. ಜೀವನದ ಸಾಧನೆಗಳಿಗೆ ಸುತ್ತಲಿನ ಪರಿಸರ ಹೆಚ್ಚಿನ ಪರಿಣಾಮ ಬೀರುತ್ತದೆ ಎಂದರು. 

ವಿವೇಕ್ ವಿಷನ್ ಕ್ಲಾಸಸ್‍ನ ವ್ಯವಸ್ಥಾಪಕ ನಿರ್ದೇಶಕ ಎ.ನಾಗರಾಜ್ ಮಾತನಾಡಿ, ಕಳೆದ ವರ್ಷ ದೊಡ್ಡಬಳ್ಳಾಪುರ ನಗರದ ಅರಳುಮಲ್ಲಿಗೆ ಬಾಗಿಲು ಸರಕಾರಿ ಶಾಲೆ, ಬಾಶೆಟ್ಟಿಹಳ್ಳಿ ಸರಕಾರಿ ಶಾಲೆ, ಸರಕಾರಿ ಜ್ಯೂನಿಯರ್ ಪ್ರೌಢ ಶಾಲೆ ಹಾಗೂ ಶ್ರೀಕೊಂಗಾಡಿಯಪ್ಪ ಪ್ರೌಢ ಶಾಲೆಯಲ್ಲಿ 50ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಟಾರ್ಗೆಟ್-625 ಹೆಸರಿನಡಿ ಪರೀಕ್ಷೆಗಳನ್ನು ನೀಡಲಾಗಿತ್ತು. ಅನಂತರ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಮತ್ತು ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾದ ಸಾಕಷ್ಟು ಮಾಹಿತಿಗಳನ್ನು ನೀಡಲಾಗಿತ್ತು. ಈ ವಿದ್ಯಾರ್ಥಿಗಳಲ್ಲಿ 25ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 2020-21ನೇ ಶೈಕ್ಷಣಿಕ ವರ್ಷದಲ್ಲು ಸರಕಾರಿ ಶಾಲೆಯ 30ವಿದ್ಯಾರ್ಥಿಗಳಿಗೆ  ಸೂಪರ್-30 ಯೋಜನೆಯಡಿ ಉಚಿತ ಶಿಕ್ಷಣ ನೀಡಲಾಗುತ್ತದೆ ಎಂದರು. 

ಕಾರ್ಯಕ್ರಮದಲ್ಲಿ ಪರಿಸರ ಸಿರಿ ತಂಡದ ರಾಜಶೇಖರ್, ಮಾಜಿ ಕಸಾಪ ಅಧ್ಯಕ್ಷ ಶ್ರೀಕಾಂತ್, ವಿವೇಕ್ ವಿಷನ್ ಕ್ಲಾಸಸ್ ಸಂಸ್ಥೆಯ ಶಿಕ್ಷಕರಾದ ಅನಿಲ್, ಆದರ್ಶ್, ಲಕ್ಷ್ಮಿಶ್ರೀನಿವಾಸ್, ಲತಾ, ರಘುವರ್ಧನ್‍ರಾವ್, ಯಶ್ವಂತ್ ಸೇರಿದಂತೆ ಇತರರು ಹಾಜರಿದ್ದರು. 

ರಾಜಕೀಯ

ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆಯಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆಯಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ರೀತಿಯ ಹಣದ ಕೊರತೆಯಿಲ್ಲ. ಕಳೆದ ವರ್ಷದಂತೆ ಈ ಸಾಲಿನ ಬಜೆಟ್ ನಲ್ಲಿಯೂ ಗ್ಯಾರಂಟಿಗಳಿಗೆ ಹಣ ಮೀಸಲಿರಿಸಲಾಗಿದೆ; Cmsiddaramaiah

[ccc_my_favorite_select_button post_id="107199"]
PM E – ಡ್ರೈವ್ ಯೋಜನೆ; ಹೆಚ್ಚು ವಿದ್ಯುತ್‌ ಚಾಲಿತ ಬಸ್ಸುಗಳಿಗೆ ಬೇಡಿಕೆ ಇಟ್ಟ ಕರ್ನಾಟಕ

PM E – ಡ್ರೈವ್ ಯೋಜನೆ; ಹೆಚ್ಚು ವಿದ್ಯುತ್‌ ಚಾಲಿತ ಬಸ್ಸುಗಳಿಗೆ ಬೇಡಿಕೆ

PM E -ಡ್ರೈವ್ ಉಪಕ್ರಮದ ಅಡಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ ಮನವಿಯನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

[ccc_my_favorite_select_button post_id="107188"]
ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಇತ್ತೀಚೆಗೆ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಏನ್ ಏನೋ ಮಾತಾಡುತ್ತಿದ್ದು, ಪ್ರತಿ ಭಾಷಣ ಸುದ್ದಿಗೋಷ್ಠಿಗಳಲ್ಲಿ ಭಾರತದ ಹೆಸರು ತರುತ್ತಿದ್ದಾರೆ

[ccc_my_favorite_select_button post_id="107123"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಯನ್ನು ಮೇ 17ರಿಂದ ಮುಂದುವರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ನಿರ್ಧರಿಸಿದೆ.

[ccc_my_favorite_select_button post_id="106911"]
RCB: ಬೆಂಗಳೂರಲ್ಲಿ ಮಳೆ.. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿಮ್ ಡೇವಿಡ್ ಜಾಲಿ ಜಾಲಿ| Video ನೋಡಿ

RCB: ಬೆಂಗಳೂರಲ್ಲಿ ಮಳೆ.. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿಮ್ ಡೇವಿಡ್ ಜಾಲಿ ಜಾಲಿ| Video

ಬೆಂಗಳೂರು: ಭಾರತ - ಪಾಕ್ ನಡುವಿನ ಗಡಿ ಉದ್ವಿಗ್ನತೆ ಹಿನ್ನೆಲೆಯಲ್ಲಿ ರದ್ದಾಗಿದ್ದ ಐಪಿಎಲ್ ಪುನಾರಂಭ, ಕಪ್ ಗೆಲ್ಲುವ ತವಕದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ( RCB )

[ccc_my_favorite_select_button post_id="107171"]
Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

ಚಾಲಕನ ನಿಯಂತ್ರಣ ತಪ್ಪಿದ ಕೂಲ್ ಡ್ರಿಂಕ್ ಸಾಗಿಸುತ್ತಿದ್ದ ವ್ಯಾನ್ ಪಲ್ಟಿಯಾಗಿರುವ ಘಟನೆ (Accident) ಹೆದ್ದಾರಿಯಲ್ಲಿ ನಡೆದಿದೆ.

[ccc_my_favorite_select_button post_id="107015"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!