ಧರ್ಮಸ್ಥಳ: ಕಳೆದ ತಿಂಗಳು ಜನಿಸಿದ್ದ ಧರ್ಮಸ್ಥಳದ ಈ ಪುಟಾಣಿ ಆನೆಮರಿಗೆ “ಶಿವಾನಿ” ಎಂದು ನಾಮಕರಣ ಮಾಡಲಾಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಆಯ್ದ ಈ ಹೆಸರನ್ನು,ಧರ್ಮಸ್ಥಳದಲ್ಲಿ ನಡೆದ ಸರಳ ಸಮಾರಂಭದಲ್ಲಿ ಇಡಲಾಯಿತು.
ಇದೀಗ ತನ್ನ ತುಂಟಾಟದಿಂದ ಎಲ್ಲರ ಮನ ಗೆದ್ದಿದ್ದಾಳೆ ಶಿವಾನಿ.
ಧರ್ಮಸ್ಥಳ: ಕಳೆದ ತಿಂಗಳು ಜನಿಸಿದ್ದ ಧರ್ಮಸ್ಥಳದ ಈ ಪುಟಾಣಿ ಆನೆಮರಿಗೆ “ಶಿವಾನಿ” ಎಂದು ನಾಮಕರಣ ಮಾಡಲಾಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಆಯ್ದ ಈ ಹೆಸರನ್ನು,ಧರ್ಮಸ್ಥಳದಲ್ಲಿ ನಡೆದ ಸರಳ ಸಮಾರಂಭದಲ್ಲಿ ಇಡಲಾಯಿತು.
ಇದೀಗ ತನ್ನ ತುಂಟಾಟದಿಂದ ಎಲ್ಲರ ಮನ ಗೆದ್ದಿದ್ದಾಳೆ ಶಿವಾನಿ.
Recent Posts
ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ
ತುಘಲಕ್ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)
ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.
ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.
ಐಪಿಎಲ್ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.
ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ
ಶಂಕುಸ್ಥಾಪನೆ ಕಂಡು 2 ವರ್ಷ 10 ತಿಂಗಳು ಕಳೆದರು ಪೂರ್ಣಗೊಳ್ಳದ ರಸ್ತೆ ಕಾಮಗಾರಿಯಿಂದಾಗಿ ವಾಹನ ಸವಾರರು ಪದೇ ಪದೇ ಅಪಘಾತಕ್ಕೆ (Accident) ಒಳಗಾಗುತ್ತಿರುವ ಘಟನೆ ರಾಜಘಟ್ಟ ಕೆರೆ ಏರಿ ಮೇಲೆ ನಡೆಯುತ್ತಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.