ಮಹಿಳಾ ಶಕ್ತಿಯೇ ಸಮಾಜದ ಶಕ್ತಿ: ಬಿ.ಸಿ.ಪಾಟೀಲ್

ಹಾವೇರಿ: ‘ಸ್ತ್ರೀ’ ಎನ್ನುವುದೊಂದು ಧೀಶಕ್ತಿಯಾಗಿದ್ದು,‌ಮಹಿಳೆಯರು ಹೆಚ್ಚೆಚ್ಚು ಸಂಘಟಿತರಾಗುವ‌ ಮೂಲಕ ಸಮಾಜದಲ್ಲಿ ತಮ್ಮ ಐಕ್ಯತಾಬಲ ಪ್ರದರ್ಶಿಸಬೇಕೆಂದು

ಕೊಪ್ಪಳ ಜಿಲ್ಲಾ ಉಸ್ತುವಾರಿಗಳಾಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದರು.

ಮಹಿಳೆಯರ ಸಂಘಟನಾ ಶಕ್ತಿಯೇ ಸಮಾಜದ ಶಕ್ತಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಇಂದು ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಮಾಸೂರು ಗ್ರಾಮದ ಧರ್ಮರಾಯನ ದೇವಸ್ಥಾನದ ನೂತನ ಸಮುದಾಯ ಭವನಕ್ಕೆ ಭೂಮಿ ಪೂಜೆ ನೆರವೇರಿಸಿ ಹಾಗೂ ರಟ್ಟಿಹಳ್ಳಿ ತಾಲ್ಲೂಕಿನ ಮಾಸೂರು – ತಿಪ್ಪಾಯಿಕೊಪ್ಪ ಗ್ರಾಮದ ಕೇಸರಿ ಮಹಿಳಾ ಘಟಕ ಉದ್ಘಾಟಿಸಿ, ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.

ಮಹಿಳೆಯರು ರಾಜಕೀಯವಾಗಿ ಸಶಕ್ತರಾಗಲು ಕೇಸರಿಪಡೆ ಸಹಕರಿಸುತ್ತಿದೆ.ಚುನಾವಣೆಯಲ್ಲಿ

ತಮ್ಮ ಗೆಲುವಿಗೆ ರಟ್ಟಿಹಳ್ಳಿ ಸೇರಿದಂತೆ‌ ತಾಲೂಕಿನ ಎಲ್ಲಾ ಮಹಿಳೆಯರು ಸಹ ಸಾಕಷ್ಟು ಶ್ರಮವಹಿಸಿದ್ದು,ತಮ್ಮ ಗೆಲುವಿಗೆ ಕಾರಣರಾಗಿರುವ ಮಹಿಳೆಯರಿಗೆ ಧನ್ಯವಾದ ಸಲ್ಲಿಸಿದರು. 

 ಮಹಿಳೆಯರು ಸಂಘಟಿತರಾದರೆ ಏನು ಬೇಕಾದರೂ ಸಾಧಿಸಬಹುದು. ಸಾಮಾಜಿಕ,ಆರ್ಥಿಕವಾಗಿ ಸಬಲರಾಗುವ ಜೊತೆಗೆ ಸ್ತ್ರೀಶಕ್ತಿ ರಾಜಕೀಯವಾಗಿಯೂ ಸಬಲರಾಗಬೇಕಿದೆ.ಜಗತ್ತು ಮುಂದುವರೆಯುತ್ತಿದ್ದರೂ ಎಲ್ಲೋ ಒಂದು ಕಡೆ ಗ್ರಾಮೀಣ ಭಾಗದಲ್ಲಿ ಮಹಿಳೆಯರು ಮಾತ್ರ ಹಿಂದುಳಿದ ಸ್ಥಿತಿಯಲ್ಲಿ ಇದೆ.ಗ್ರಾಮೀಣ ಭಾಗದಲ್ಲಿ ಮಹಿಳೆಯರ ಶಿಕ್ಷಣ ಮದುವೆಯವರೆಗೂ ಮಾತ್ರ ಮೀಸಲೆನ್ನುವಂತಹ ಮನಸ್ಥಿತಿ ಇನ್ನೂ ಹಾಗೆಯೇ ಇರುವುದು ಬೇಸರದ ಸಂಗತಿ.ಕಲಿಕೆ,‌ಹೊಸತನ, ಸಾಧಿಸುವ ಮನೋಭಾವ ಮದುವೆಯ ನಂತರವೂ ಮುಂದುವರೆಯಬೇಕು.ಸಂಸಾರ ವೈವಾಹಿಕ ಬದುಕಿಗಷ್ಟೇ ಸ್ತ್ರೀಯರ ಬದುಕು ಮೀಸಲಾಗದೇ ಸಮಾಜದಲ್ಲಿ ತನ್ನನ್ನು ತಾನು ಗುರುತಿಸಿಕೊಳ್ಳುವ ಸಾಧಕಿಯೂ ಆಗಬೇಕು.ಮಹಿಳೆಯರು ಹೆಚ್ಚೆಚ್ಚು ಸಾಧನೆಯಲ್ಲಿ ತೊಡಗಿಕೊಳ್ಳಬೇಕೆಂದು ಕರೆ ನೀಡಿದರು.

ಸ್ತ್ರೀ ಶಕ್ತಿ ಸಂಘಗಳು ,ಸಂಘಟನೆಗಳ ಅಭಿವೃದ್ಧಿಗೆ ತಾವು ಬೆನ್ನೆಲುಬಾಗಿ ನಿಲ್ಲುತ್ತಿದ್ದು, ಸರ್ಕಾರದಿಂದ ದೊರೆಯುವ‌ ನೆರವು ಮತ್ತು ಅನುದಾನಗಳು ಸ್ತ್ರೀಸಂಘಗಳು ಪಡೆದುಕೊಳ್ಳಬೇಕೆಂದು ಸಚಿವರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷ ಯು.ಬಿ.ಬಣಕಾರ್, ಚಿತ್ರನಟಿ ಸಮಾಜಸೇವಕಿ ಸೃಷ್ಟಿಪಾಟೀಲ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ರಾಜಕೀಯ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ Cmsiddaramaiah

[ccc_my_favorite_select_button post_id="110536"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಬಾಲ್ಯ ವಿವಾಹ (Child marriage) ಪ್ರಕರಣಗಳನ್ನು ಶೂನ್ಯಕ್ಕೆ ತರುವಲ್ಲಿ ಸೂಕ್ತ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು

[ccc_my_favorite_select_button post_id="110547"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!