ಮಹಿಳಾ ಶಕ್ತಿಯೇ ಸಮಾಜದ ಶಕ್ತಿ: ಬಿ.ಸಿ.ಪಾಟೀಲ್

ಹಾವೇರಿ: ‘ಸ್ತ್ರೀ’ ಎನ್ನುವುದೊಂದು ಧೀಶಕ್ತಿಯಾಗಿದ್ದು,‌ಮಹಿಳೆಯರು ಹೆಚ್ಚೆಚ್ಚು ಸಂಘಟಿತರಾಗುವ‌ ಮೂಲಕ ಸಮಾಜದಲ್ಲಿ ತಮ್ಮ ಐಕ್ಯತಾಬಲ ಪ್ರದರ್ಶಿಸಬೇಕೆಂದು

ಕೊಪ್ಪಳ ಜಿಲ್ಲಾ ಉಸ್ತುವಾರಿಗಳಾಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದರು.

ಮಹಿಳೆಯರ ಸಂಘಟನಾ ಶಕ್ತಿಯೇ ಸಮಾಜದ ಶಕ್ತಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಇಂದು ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಮಾಸೂರು ಗ್ರಾಮದ ಧರ್ಮರಾಯನ ದೇವಸ್ಥಾನದ ನೂತನ ಸಮುದಾಯ ಭವನಕ್ಕೆ ಭೂಮಿ ಪೂಜೆ ನೆರವೇರಿಸಿ ಹಾಗೂ ರಟ್ಟಿಹಳ್ಳಿ ತಾಲ್ಲೂಕಿನ ಮಾಸೂರು – ತಿಪ್ಪಾಯಿಕೊಪ್ಪ ಗ್ರಾಮದ ಕೇಸರಿ ಮಹಿಳಾ ಘಟಕ ಉದ್ಘಾಟಿಸಿ, ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.

ಮಹಿಳೆಯರು ರಾಜಕೀಯವಾಗಿ ಸಶಕ್ತರಾಗಲು ಕೇಸರಿಪಡೆ ಸಹಕರಿಸುತ್ತಿದೆ.ಚುನಾವಣೆಯಲ್ಲಿ

ತಮ್ಮ ಗೆಲುವಿಗೆ ರಟ್ಟಿಹಳ್ಳಿ ಸೇರಿದಂತೆ‌ ತಾಲೂಕಿನ ಎಲ್ಲಾ ಮಹಿಳೆಯರು ಸಹ ಸಾಕಷ್ಟು ಶ್ರಮವಹಿಸಿದ್ದು,ತಮ್ಮ ಗೆಲುವಿಗೆ ಕಾರಣರಾಗಿರುವ ಮಹಿಳೆಯರಿಗೆ ಧನ್ಯವಾದ ಸಲ್ಲಿಸಿದರು. 

 ಮಹಿಳೆಯರು ಸಂಘಟಿತರಾದರೆ ಏನು ಬೇಕಾದರೂ ಸಾಧಿಸಬಹುದು. ಸಾಮಾಜಿಕ,ಆರ್ಥಿಕವಾಗಿ ಸಬಲರಾಗುವ ಜೊತೆಗೆ ಸ್ತ್ರೀಶಕ್ತಿ ರಾಜಕೀಯವಾಗಿಯೂ ಸಬಲರಾಗಬೇಕಿದೆ.ಜಗತ್ತು ಮುಂದುವರೆಯುತ್ತಿದ್ದರೂ ಎಲ್ಲೋ ಒಂದು ಕಡೆ ಗ್ರಾಮೀಣ ಭಾಗದಲ್ಲಿ ಮಹಿಳೆಯರು ಮಾತ್ರ ಹಿಂದುಳಿದ ಸ್ಥಿತಿಯಲ್ಲಿ ಇದೆ.ಗ್ರಾಮೀಣ ಭಾಗದಲ್ಲಿ ಮಹಿಳೆಯರ ಶಿಕ್ಷಣ ಮದುವೆಯವರೆಗೂ ಮಾತ್ರ ಮೀಸಲೆನ್ನುವಂತಹ ಮನಸ್ಥಿತಿ ಇನ್ನೂ ಹಾಗೆಯೇ ಇರುವುದು ಬೇಸರದ ಸಂಗತಿ.ಕಲಿಕೆ,‌ಹೊಸತನ, ಸಾಧಿಸುವ ಮನೋಭಾವ ಮದುವೆಯ ನಂತರವೂ ಮುಂದುವರೆಯಬೇಕು.ಸಂಸಾರ ವೈವಾಹಿಕ ಬದುಕಿಗಷ್ಟೇ ಸ್ತ್ರೀಯರ ಬದುಕು ಮೀಸಲಾಗದೇ ಸಮಾಜದಲ್ಲಿ ತನ್ನನ್ನು ತಾನು ಗುರುತಿಸಿಕೊಳ್ಳುವ ಸಾಧಕಿಯೂ ಆಗಬೇಕು.ಮಹಿಳೆಯರು ಹೆಚ್ಚೆಚ್ಚು ಸಾಧನೆಯಲ್ಲಿ ತೊಡಗಿಕೊಳ್ಳಬೇಕೆಂದು ಕರೆ ನೀಡಿದರು.

ಸ್ತ್ರೀ ಶಕ್ತಿ ಸಂಘಗಳು ,ಸಂಘಟನೆಗಳ ಅಭಿವೃದ್ಧಿಗೆ ತಾವು ಬೆನ್ನೆಲುಬಾಗಿ ನಿಲ್ಲುತ್ತಿದ್ದು, ಸರ್ಕಾರದಿಂದ ದೊರೆಯುವ‌ ನೆರವು ಮತ್ತು ಅನುದಾನಗಳು ಸ್ತ್ರೀಸಂಘಗಳು ಪಡೆದುಕೊಳ್ಳಬೇಕೆಂದು ಸಚಿವರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷ ಯು.ಬಿ.ಬಣಕಾರ್, ಚಿತ್ರನಟಿ ಸಮಾಜಸೇವಕಿ ಸೃಷ್ಟಿಪಾಟೀಲ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ರಾಜಕೀಯ

ನಾನು ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ: ಘರ್ಜಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ: ಘರ್ಜಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

"ನಾನು ಪಕ್ಷದ ನಾಯಕರನ್ನು ಭೇಟಿಯಾಗಿದ್ದೇನೆ. ನಾನು ನಮ್ಮ ಕೆಲಸ ಮಾಡುತ್ತಿರುತ್ತೇನೆ. ಆದರೆ, ಯಾರನ್ನು ಭೇಟಿಯಾಗಿರುವೆ ಎಂದು ಹೇಳುವುದಿಲ್ಲ. ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಘರ್ಜಿಸಿದ್ದಾರೆ

[ccc_my_favorite_select_button post_id="121329"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!