ಹೂಡಿಕೆದಾರರ ಸಮಾವೇಶ ಮತ್ತು ರೋಡ್ -ಶೋ ಹೂಡಿಕೆದಾರರ ಸಮಾವೇಶ ಮತ್ತು ರೋಡ್ -ಶೋ: ಸಚಿವ ಜಗದೀಶ ಶೆಟ್ಟರ್

ಕಲಬುರಗಿ : ರಸ್ತೆ, ರೈಲು, ವಾಯು ಸಂಪರ್ಕ ಸೇರಿದಂತೆ ಉತ್ತಮ ಮೂಲಸೌಕರ್ಯ ಹೊಂದಿರುವ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಹೂಡಿಕೆಗೆ ಕೈಗಾರಿಕೋದ್ಯಮಿಗಳನ್ನು ಆಕರ್ಷಿಸಲು ಮುಂದಿನ ದಿನದಲ್ಲಿ ಕಲಬುರಗಿಯಲ್ಲಿ ಹೂಡಿಕೆದಾರರ ಸಮಾವೇಶ ಆಯೋಜನೆ ಮತ್ತು ರೋಡ್-ಶೋ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಘೋಷಿಸಿದರು.

ಸೋಮವಾರ ಇಲ್ಲಿನ ಹೆಚ್.ಕೆ.ಸಿ.ಸಿ.ಐ. ಸಭಾಂಗಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಕೈಗಾರಿಕೆ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಹೆಚ್.ಕೆ.ಸಿ.ಸಿ.ಐ ಇವರ ಸಂಯುಕ್ತಾಶ್ರಯದಲ್ಲಿ “ವಾಣಿಜ್ಯೋದ್ಯಮಿಗಳೊಂದಿಗೆ ಸಚಿವರ ಸಂವಾದ”ದಲ್ಲಿ ಉದ್ಯಮಿ ಸಂತೋಷ ಲಂಗರ ಅವರ ಮನವಿಗೆ ಸಚಿವರು ಪ್ರತಿಕ್ರಿಯೆಸಿ ಮಾತನಾಡಿದರು.

ಸ್ಥಳೀಯ ಉದ್ಯಮಿಗಳ ಜೊತೆ ಇತರೆ ಭಾಗದ ಉದ್ಯಮಿಗಳನ್ನು ಸರ್ಕಾರ ಒದಗಿಸುತ್ತಿರುವ ಮೂಲಸೌಕರ್ಯ ಸೇವೆಗಳ ಬಗ್ಗೆ ಮನವೊಲಿಸಲು  ಇಂತಹ ಸಮಾವೇಶ ಮತ್ತು ರೋಡ್ ಶೋ ಸಹಕಾರಿಯಾಗಲಿದೆ. ಹುಬ್ಬಳ್ಳಿ ಸಮಾವೇಶದ ಫಲವಾಗಿಯೇ ಯಾದಗಿರಿ ಕಡೇಚೂರನಲ್ಲಿ ಸುಮಾರು 15 ಫಾರ್ಮ ಉದ್ಯಮಗಳ ಸ್ಥಾಪನೆಗೆ ಮಂಜೂರಾತಿ ನೀಡಲಾಗಿದೆ ಎಂದರು.

ರಾಜ್ಯದ ಇತರೆ ಎಸ್ಕಾಂ ಸಂಸ್ಥೆಗಳು ವಿದ್ಯುತ್ ಕಂಬಗಳನ್ನು ಸ್ಥಳೀಯ ಉದ್ಯಮಿಗಳಿಂದ ಮಾತ್ರ ಖರೀದಿಸುತ್ತಿದೆ. ಆದರೆ ಇಲ್ಲಿನ ಜೆಸ್ಕಾಂ ಸಂಸ್ಥೆ ರಾಜ್ಯದ ಎಲ್ಲಾ ವಿದ್ಯುತ್ ಉತ್ಪಾದನಾ ಗುತ್ತೆಗಾದಾರರಿಂದ ವಿದ್ಯುತ್ ಕಂಬ ಖರೀದಿಸುತ್ತಿದೆ. ಇದರಿಂದ ಸ್ಥಳೀಯ ಉದ್ಯಮಿದಾರರಾದ ನಮಗೆ ಅನ್ಯಾಯವಾಗುತ್ತಿದ್ದು, ಈ ಬಗ್ಗೆ ಗಮನಹರಿಸಬೇಕು ಎಂದರು. ಸಚಿವ ಜಗದೀಶ ಶೆಟ್ಟರ್ ಮಾತನಾಡಿ ಈ ಸಂಬಂಧ ಇಂಧನ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಉದ್ಯಮಿ ಸುರೇಶ ಜಿ. ನಂದ್ಯಾಳ ಮಾತನಾಡಿ ಹೊಸದಾಗಿ ಘೋಸಿರುವ ಕೈಗಾರಿಕಾ ನೀತಿ ದೇಶದಲ್ಲಿಯೇ ಉತ್ತಮ ನೀತಿಯಾಗಿದೆ. ಆದರೆ ಇದನ್ನು ಮುಂದಿನ 5 ವರ್ಷದ ವರೆಗೆ ಚಾಲ್ತಿಯಲ್ಲಿಟ್ಟು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು ಎಂದರು.

ಮಹಿಳಾ ಉದ್ಯಮಿ ವಿಜಯಲಕ್ಷ್ಮಿ ಮಾತನಾಡಿ ನಂದೂರ-ಕೆಸರಟಗಿ ಕೈಗಾರಿಕಾ ಪ್ರದೇಶದ ಮಹಿಳಾ ಪಾರ್ಕ್‍ನಲ್ಲಿ ಉದ್ಯಮ ಸ್ಥಾಪನೆಗೆ ಮಹಿಳಾ ಉದ್ಯಮಿಗಳು ಮುಂದೆ ಬಂದಿದ್ದಾರೆ. ಸೂಕ್ತ ಮೂಲಸೌಕರ್ಯ ಮತ್ತು ಮಹಿಳಾ ಉದ್ಯಮಿಗಳಿಗೆ ಹೆಚ್ಚಿನ ಅನುಕೂಲ ಮಾಡಿಕೊಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು. ಸಂವಾದದಲ್ಲಿ ಅನೇಕ ಯುವ ಮತ್ತು ಹಿರಿಯ ಉದ್ಯಮಿಗಳು ತಮ್ಮ ಸಮಸ್ಯೆಗಳನ್ನು ಸಚಿವರ ಮುಂದೆ ಹೇಳಿಕೊಂಡರು.

ಸಂವಾದದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಶಾಸಕರಾದ ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಮತ್ತಿಮೂಡ, ಸುಭಾಷ ಗುತ್ತೇದಾರ, ವಿಧಾನ ಪರಿಷತ್ತಿನ ಶಾಸಕರಾದ ಬಿ.ಜಿ.ಪಾಟೀಲ, ಸುನೀಲ ವಲ್ಯಾಪುರೆ, ಮಾಜಿ ಎಂ.ಎಲ್.ಸಿ. ಶಶೀಲ್ ಜಿ. ನಮೋಶಿ, ಕಾಸಿಯಾ ಅಧ್ಯಕ್ಷ ಕೆ.ಬಿ.ಅರಸಪ್ಪ,  ಹೆಚ್.ಕೆ.ಸಿ.ಸಿ.ಐ. ಅಧ್ಯಕ್ಷ ಅಮರನಾಥ ಸಿ. ಪಾಟೀಲ, ಕೆ.ಐ.ಎ.ಡಿ.ಬಿ. ಸಿ.ಇ.ಓ ಡಾ.ಎನ್.ಶಿವಶಂಕರ, ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮಾಣಿಕ ವಿ. ರಘೋಜಿ ಇದ್ದರು.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!