ಬೆಂ.ಗ್ರಾ.ಜಿಲ್ಲೆ: ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ತೋಟಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿನ ಸಮಗ್ರ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಶೀಥಲ ವಾಹನ(Refrigerated Van), ಶೀಥಲ ಕೊಠಡಿ(Cold room Stagging), ಹಣ್ಣು ಮಾಗಿಸುವ ಘಟಕ(Ripening Chamber), ಸಮುದಾಯ ಕೃಷಿಹೊಂಡ, ಅಣಬೆ ಉತ್ಪಾದನಾ ಘಟಕ ಮತ್ತು Static/Mobile vending Cart/Platform with cool chamber ಘಟಕಗಳನ್ನು ತೋಟಗಾರಿಕಾ ಅಭಿವೃದ್ಧಿಯಲ್ಲಿ ಪರಿಣಾಮಕಾರಿಯಾಗಿ ನಿರ್ಮಿಸಿದ್ದಲ್ಲಿ, ಫಲಾನುಭವಿಗಳು ಸಹಾಯಧನವನ್ನು ಪಡೆಯಬಹುದಾಗಿದ್ದು, ಈ ಯೋಜನೆಯಡಿ ಫಲಾನುಭವಿಗಳಾಗಲಿಚ್ಛಿಸುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸದರಿ ಕಾರ್ಯಕ್ರಮದಡಿ ಘಟಕಗಳನ್ನು ಮಾರ್ಗಸೂಚಿಯನ್ವಯ ನಿರ್ಮಿಸಿಕೊಂಡು ಸಹಾಯಧನ ಪಡೆಯಲಿಚ್ಛಿಸುವ ಆಸಕ್ತ ರೈತರುಗಳು, ಸಂಬಂಧಪಟ್ಟ ತಾಲ್ಲೂಕುಗಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಲ್ಲಿ ನಿಗದಿತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು 2020ರ ಸೆಪ್ಟೆಂಬರ್ 16 ಕೊನೆಯ ದಿನವಾಗಿದೆ.

  ಹೆಚ್ಚಿನ ಮಾಹಿತಿಗಾಗಿ ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಗಂಗಪ್ಪ.ಎಸ್.ಹೊಂಬಾಳ ಮೊ.ಸಂ.: 9845643312, ತಾಂತ್ರಿಕ ಸಹಾಯಕ ಆದರ್ಶ.ಆರ್.ಕೆ ಮೊ.ಸಂ.: 8892367827, ಕಚೇರಿ ದೂ.ಸಂ.: 080-27681204, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಎಂ. ಶ್ರೀನಿವಾಸ್ ಮೊ.ಸಂ.: 9632410677, ತಾಂತ್ರಿಕ ಸಹಾಯಕ ಮಾರುತಿ ಮೊ.ಸಂ.: 9741895988, ಕಚೇರಿ ದೂ.ಸಂ.: 080-27623770, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಆರ್.ಪ್ರಶಾಂತ್ ಮೊ.ಸಂ.: 9538953949, ತಾಂತ್ರಿಕ ಸಹಾಯಕ ಸೋಮಶೇಖರ್ ಮೊ.ಸಂ.: 8453966868, ಕಚೇರಿ ದೂ.ಸಂ.: 080-29716626, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ, ಸುಬ್ರಮಣ್ಯ.ಜೆ.ವಿ. ಮೊ.ಸಂ.: 9901754339, ತಾಂತ್ರಿಕ ಸಹಾಯಕ ವಿಜಯಕುಮಾರ್ ಮೊ.ಸಂ.: 9902581832 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು(ಜಿಪಂ) ಮಾಹಾಂತೇಶ ಮುರಗೋಡ (ಮೊ.ಸಂ.: 9448999214) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ನರ್ತಕಿಯೊಂದಿಗೆ ಬಿಜೆಪಿ ಮುಖಂಡನ ಅಶ್ಲೀಲ ವರ್ತನೆ: ಅಸಭ್ಯ Video ವೈರಲ್

ನರ್ತಕಿಯೊಂದಿಗೆ ಬಿಜೆಪಿ ಮುಖಂಡನ ಅಶ್ಲೀಲ ವರ್ತನೆ: ಅಸಭ್ಯ Video ವೈರಲ್

ಶಿಸ್ತಿನ ಪಕ್ಷ ಬಿಜೆಪಿಯ (BJP) ವೃದ್ಧ ಮುಖಂಡನೋರ್ವ ಇಳಿವಯಸ್ಸಿನಲ್ಲೂ ತನ್ನ ಅಶ್ಲೀಲ ವರ್ತನೆಯಿಂದ ಇಡೀ ದೇಶಾದ್ಯಂತ ಸುದ್ದಿಯಲ್ಲಿದ್ದಾನೆ

[ccc_my_favorite_select_button post_id="107116"]
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಗ್ರೇಟರ್ ಬೆಂಗಳೂರು (Greater Bangaloru) ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ.

[ccc_my_favorite_select_button post_id="107108"]
ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಇತ್ತೀಚೆಗೆ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಏನ್ ಏನೋ ಮಾತಾಡುತ್ತಿದ್ದು, ಪ್ರತಿ ಭಾಷಣ ಸುದ್ದಿಗೋಷ್ಠಿಗಳಲ್ಲಿ ಭಾರತದ ಹೆಸರು ತರುತ್ತಿದ್ದಾರೆ

[ccc_my_favorite_select_button post_id="107123"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಯನ್ನು ಮೇ 17ರಿಂದ ಮುಂದುವರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ನಿರ್ಧರಿಸಿದೆ.

[ccc_my_favorite_select_button post_id="106911"]
ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಅಂಗಡಿಯ ಶೆಟರ್‌ ಮುರಿದು ನಗದು ಕದ್ದು ಪರಾರಿಯಾಗಿದ್ದ ಆರೋಪದ ಅಡಿಯಲ್ಲಿ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ವ್ಯಕ್ತಿಯೋರ್ವನನ್ನು ಚಿಕ್ಕಬಳ್ಳಾಪುರ

[ccc_my_favorite_select_button post_id="107085"]
Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

ಚಾಲಕನ ನಿಯಂತ್ರಣ ತಪ್ಪಿದ ಕೂಲ್ ಡ್ರಿಂಕ್ ಸಾಗಿಸುತ್ತಿದ್ದ ವ್ಯಾನ್ ಪಲ್ಟಿಯಾಗಿರುವ ಘಟನೆ (Accident) ಹೆದ್ದಾರಿಯಲ್ಲಿ ನಡೆದಿದೆ.

[ccc_my_favorite_select_button post_id="107015"]

ಆರೋಗ್ಯ

ಸಿನಿಮಾ

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ (Vishal) ಏಕಾಏಕಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="106825"]
error: Content is protected !!