ಬೆಂ.ಗ್ರಾ.ಜಿಲ್ಲೆ: ನೀರು ಸಂಗ್ರಹಣಾ ಘಟಕ ನಿರ್ಮಿಸಲು ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ತೋಟಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೀರು ಸಂಗ್ರಹಣಾ ಘಟಕ ಕಾರ್ಯಕ್ರಮವನ್ನು ಅನುಷ್ಠಾಗೊಳಿಸಲಾಗುತ್ತಿದ್ದು, ವೈಯಕ್ತಿಕ/ಸಮುದಾಯ ನೀರು ಸಂಗ್ರಹಣಾ ಘಟಕಗಳನ್ನು ನಿರ್ಮಿಸಿಕೊಳ್ಳುವ ಫಲಾನುಭವಿಗಳಿಗೆ ಸಹಾಯಧನ ನೀಡಲು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ಬರಗಾಲದ ಸಮಯದಲ್ಲಿ ಹಾಗೂ ಬೇಸಿಗೆಯಲ್ಲಿ, ಆಧಾರಿತ ನೀರಾವರಿ ಅಗತ್ಯತೆಯನ್ನು ಒದಗಿಸುವುದು ಹಾಗೂ ತೋಟಗಾರಿಕೆ ಬೆಳೆಗಳು ಒಣಗುವ ಸಮಯದಲ್ಲಿ ನಿರ್ಣಾಯಕ ಹಂತದ ನೀರುಣಿಸುವಿಕೆಯಿಂದ ಬೆಳೆಯನ್ನು ರಕ್ಷಿಸುವ ಅವಶ್ಯಕತೆ ಇರುವುದರಿಂದ, ನೀರು ಸಂಗ್ರಹಣಾ ಘಟಕಗಳನ್ನು ರಚಿಸಿಕೊಂಡು, ಮಳೆಗಾಲದಲ್ಲಿ ಮಳೆನೀರು, ನಾಲೆ ನೀರು, ಹರಿಯುವ ಇತ್ಯಾದಿ ಮೂಲಗಳಿಂದ ಹರಿಯುವ ನೀರನ್ನು ಸದುಪಯೋಗ ಪಡಿಸಿಕೊಂಡು ಸಂಗ್ರಹಿಸುವುದು ಅತ್ಯವಶ್ಯಕವಾಗಿರುವುದರಿಂದ ನೆಲಮಟ್ಟಕ್ಕಿಂತ ಕೆಳಗೆ ರಚಿಸುವ ನೀರು ಸಂಗ್ರಹಣಾ ಘಟಕಗಳ ಮತ್ತು ನೆಲಮಟ್ಟಕ್ಕಿಂತ ಮೇಲೆ ರಚಿಸುವ ನೀರು ಸಂಗ್ರಹಣಾ ಘಟಕಗಳ ವಿನ್ಯಾಸಗಳಿಗನುಗುಣವಾಗಿ ಸಹಾಯಧನ ನೀಡಲಾಗುವುದು.

ನೆಲಮಟ್ಟಕ್ಕಿಂತ ಕೆಳಗಿನ ಘಟಕದಲ್ಲಿ 4000 ಕ್ಯುಬಿಕ್ ಮೀಟರ್ (ಉದಾ: ಅಳತೆ:37ಮೀ X  37ಮೀ X  3ಮೀ) ಗಾತ್ರದ ಘಟಕಕ್ಕೆ 06 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 03 ಲಕ್ಷ ಸಹಾಯಧನ, 6000 ಕ್ಯುಬಿಕ್ ಮೀಟರ್ (ಉದಾ: ಅಳತೆ:45ಮೀ X  45ಮೀ X  3ಮೀ) ಗಾತ್ರದ ಘಟಕಕ್ಕೆ 08 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 04 ಲಕ್ಷ ಸಹಾಯಧನ, 8000 ಕ್ಯುಬಿಕ್ ಮೀಟರ್ (ಉದಾ: ಅಳತೆ:52ಮೀ X  52ಮೀ X  3ಮೀ) ಗಾತ್ರದ ಘಟಕಕ್ಕೆ 10 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 05 ಲಕ್ಷ ಸಹಾಯಧನ, ನೆಲಮಟ್ಟಕ್ಕಿಂತ ಮೇಲಿನ ಘಟಕದಲ್ಲಿ (Modular Steel Tank) 100000 ಲೀ. ಸಾಮರ್ಥ್ಯ (6.4 ಮೀ Diameter X 3.05 ಮೀ) ಗಾತ್ರದ ಘಟಕಕ್ಕೆ 6.50 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 3.25 ಲಕ್ಷ ಸಹಾಯಧನ, 200000 ಲೀ.ಸಾಮರ್ಥ್ಯ (9.0 ಮೀ Diameter X 3.05 ಮೀ) ಗಾತ್ರದ ಘಟಕಕ್ಕೆ 10 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 05 ಲಕ್ಷ ಸಹಾಯಧನ, 500000 ಲೀ.ಸಾಮರ್ಥ್ಯ (14.63 ಮೀ Diameter X 3.05 ಮೀ) ಗಾತ್ರದ ಘಟಕಕ್ಕೆ 15 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 7.50 ಲಕ್ಷ ಸಹಾಯಧನವನ್ನು  ನೀಡಲಾಗುವುದು.

  ಹೆಚ್ಚಿನ ಮಾಹಿತಿಗಾಗಿ, ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಗಂಗಪ್ಪ.ಎಸ್.ಹೊಂಬಾಳ ಮೊ.ಸಂ.: 9845643312, ತಾಂತ್ರಿಕ ಸಹಾಯಕ ಆದರ್ಶ.ಆರ್.ಕೆ ಮೊ.ಸಂ.: 8892367827, ಕಚೇರಿ ದೂ.ಸಂ.: 080-27681204, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಎಂ.ಶ್ರೀನಿವಾಸ್ ಮೊ.ಸಂ.: 9632410677, ತಾಂತ್ರಿಕ ಸಹಾಯಕ ಮಾರುತಿ ಮೊ.ಸಂ.: 9741895988, ಕಚೇರಿ ದೂ.ಸಂ.: 080-27623770, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಆರ್.ಪ್ರಶಾಂತ್ ಮೊ.ಸಂ.: 9538953949, ತಾಂತ್ರಿಕ ಸಹಾಯಕ ಸೋಮಶೇಖರ್ ಮೊ.ಸಂ.: 8453966868, ಕಚೇರಿ ದೂ.ಸಂ.: 080-29716626, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ, ಸುಬ್ರಮಣ್ಯ.ಜೆ.ವಿ. ಮೊ.ಸಂ.: 9901754339, ತಾಂತ್ರಿಕ ಸಹಾಯಕ ವಿಜಯಕುಮಾರ್ ಮೊ.ಸಂ.: 9902581832 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು(ಜಿಪಂ) ಮಾಹಾಂತೇಶ ಮುರಗೋಡ(ಮೊ.ಸಂ.: 9448999214) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!