ಬೆಂ.ಗ್ರಾ.ಜಿಲ್ಲೆ: ನೀರು ಸಂಗ್ರಹಣಾ ಘಟಕ ನಿರ್ಮಿಸಲು ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ತೋಟಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೀರು ಸಂಗ್ರಹಣಾ ಘಟಕ ಕಾರ್ಯಕ್ರಮವನ್ನು ಅನುಷ್ಠಾಗೊಳಿಸಲಾಗುತ್ತಿದ್ದು, ವೈಯಕ್ತಿಕ/ಸಮುದಾಯ ನೀರು ಸಂಗ್ರಹಣಾ ಘಟಕಗಳನ್ನು ನಿರ್ಮಿಸಿಕೊಳ್ಳುವ ಫಲಾನುಭವಿಗಳಿಗೆ ಸಹಾಯಧನ ನೀಡಲು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ಬರಗಾಲದ ಸಮಯದಲ್ಲಿ ಹಾಗೂ ಬೇಸಿಗೆಯಲ್ಲಿ, ಆಧಾರಿತ ನೀರಾವರಿ ಅಗತ್ಯತೆಯನ್ನು ಒದಗಿಸುವುದು ಹಾಗೂ ತೋಟಗಾರಿಕೆ ಬೆಳೆಗಳು ಒಣಗುವ ಸಮಯದಲ್ಲಿ ನಿರ್ಣಾಯಕ ಹಂತದ ನೀರುಣಿಸುವಿಕೆಯಿಂದ ಬೆಳೆಯನ್ನು ರಕ್ಷಿಸುವ ಅವಶ್ಯಕತೆ ಇರುವುದರಿಂದ, ನೀರು ಸಂಗ್ರಹಣಾ ಘಟಕಗಳನ್ನು ರಚಿಸಿಕೊಂಡು, ಮಳೆಗಾಲದಲ್ಲಿ ಮಳೆನೀರು, ನಾಲೆ ನೀರು, ಹರಿಯುವ ಇತ್ಯಾದಿ ಮೂಲಗಳಿಂದ ಹರಿಯುವ ನೀರನ್ನು ಸದುಪಯೋಗ ಪಡಿಸಿಕೊಂಡು ಸಂಗ್ರಹಿಸುವುದು ಅತ್ಯವಶ್ಯಕವಾಗಿರುವುದರಿಂದ ನೆಲಮಟ್ಟಕ್ಕಿಂತ ಕೆಳಗೆ ರಚಿಸುವ ನೀರು ಸಂಗ್ರಹಣಾ ಘಟಕಗಳ ಮತ್ತು ನೆಲಮಟ್ಟಕ್ಕಿಂತ ಮೇಲೆ ರಚಿಸುವ ನೀರು ಸಂಗ್ರಹಣಾ ಘಟಕಗಳ ವಿನ್ಯಾಸಗಳಿಗನುಗುಣವಾಗಿ ಸಹಾಯಧನ ನೀಡಲಾಗುವುದು.

ನೆಲಮಟ್ಟಕ್ಕಿಂತ ಕೆಳಗಿನ ಘಟಕದಲ್ಲಿ 4000 ಕ್ಯುಬಿಕ್ ಮೀಟರ್ (ಉದಾ: ಅಳತೆ:37ಮೀ X  37ಮೀ X  3ಮೀ) ಗಾತ್ರದ ಘಟಕಕ್ಕೆ 06 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 03 ಲಕ್ಷ ಸಹಾಯಧನ, 6000 ಕ್ಯುಬಿಕ್ ಮೀಟರ್ (ಉದಾ: ಅಳತೆ:45ಮೀ X  45ಮೀ X  3ಮೀ) ಗಾತ್ರದ ಘಟಕಕ್ಕೆ 08 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 04 ಲಕ್ಷ ಸಹಾಯಧನ, 8000 ಕ್ಯುಬಿಕ್ ಮೀಟರ್ (ಉದಾ: ಅಳತೆ:52ಮೀ X  52ಮೀ X  3ಮೀ) ಗಾತ್ರದ ಘಟಕಕ್ಕೆ 10 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 05 ಲಕ್ಷ ಸಹಾಯಧನ, ನೆಲಮಟ್ಟಕ್ಕಿಂತ ಮೇಲಿನ ಘಟಕದಲ್ಲಿ (Modular Steel Tank) 100000 ಲೀ. ಸಾಮರ್ಥ್ಯ (6.4 ಮೀ Diameter X 3.05 ಮೀ) ಗಾತ್ರದ ಘಟಕಕ್ಕೆ 6.50 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 3.25 ಲಕ್ಷ ಸಹಾಯಧನ, 200000 ಲೀ.ಸಾಮರ್ಥ್ಯ (9.0 ಮೀ Diameter X 3.05 ಮೀ) ಗಾತ್ರದ ಘಟಕಕ್ಕೆ 10 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 05 ಲಕ್ಷ ಸಹಾಯಧನ, 500000 ಲೀ.ಸಾಮರ್ಥ್ಯ (14.63 ಮೀ Diameter X 3.05 ಮೀ) ಗಾತ್ರದ ಘಟಕಕ್ಕೆ 15 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 7.50 ಲಕ್ಷ ಸಹಾಯಧನವನ್ನು  ನೀಡಲಾಗುವುದು.

  ಹೆಚ್ಚಿನ ಮಾಹಿತಿಗಾಗಿ, ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಗಂಗಪ್ಪ.ಎಸ್.ಹೊಂಬಾಳ ಮೊ.ಸಂ.: 9845643312, ತಾಂತ್ರಿಕ ಸಹಾಯಕ ಆದರ್ಶ.ಆರ್.ಕೆ ಮೊ.ಸಂ.: 8892367827, ಕಚೇರಿ ದೂ.ಸಂ.: 080-27681204, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಎಂ.ಶ್ರೀನಿವಾಸ್ ಮೊ.ಸಂ.: 9632410677, ತಾಂತ್ರಿಕ ಸಹಾಯಕ ಮಾರುತಿ ಮೊ.ಸಂ.: 9741895988, ಕಚೇರಿ ದೂ.ಸಂ.: 080-27623770, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಆರ್.ಪ್ರಶಾಂತ್ ಮೊ.ಸಂ.: 9538953949, ತಾಂತ್ರಿಕ ಸಹಾಯಕ ಸೋಮಶೇಖರ್ ಮೊ.ಸಂ.: 8453966868, ಕಚೇರಿ ದೂ.ಸಂ.: 080-29716626, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ, ಸುಬ್ರಮಣ್ಯ.ಜೆ.ವಿ. ಮೊ.ಸಂ.: 9901754339, ತಾಂತ್ರಿಕ ಸಹಾಯಕ ವಿಜಯಕುಮಾರ್ ಮೊ.ಸಂ.: 9902581832 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು(ಜಿಪಂ) ಮಾಹಾಂತೇಶ ಮುರಗೋಡ(ಮೊ.ಸಂ.: 9448999214) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳಿಂದ, ಅದರಲ್ಲಿಯೂ ಕಾಂಗ್ರೆಸ್ ಸದಸ್ಯರಿಂದ ಕಲಾಪಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿರುವುದು ಪ್ರಧಾನಿ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಿ

[ccc_my_favorite_select_button post_id="120266"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!