ಶಿಕ್ಷಕರ ಸಮಸ್ಯೆಗೆ ದನಿಯಾಗಲು ಸರ್ವದಾ ಸಿದ್ದ: ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ತಾಲೂಕಿನ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲು ಸದಾ ಸಿದ್ದನಿದ್ದು, ಶಿಕ್ಷಕರು ತೊಂದರೆ ಉಂಟಾದಲ್ಲಿ ಯಾವುದೇ ಅಳುಕಿಲ್ಲದೆ ನನ್ನ ನೆರವು ಪಡೆಯಬಹುದೆಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.

ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯವತಿಯಿಂದ   ನಗರದ ಗುರು ಭವನದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಖಾಸಗಿ ಶಾಲೆಗಳ ಪ್ರಭಾವದಿಂದ ಸರ್ಕಾರಿ ಶಾಲೆಗಳ ಕುರಿತು ಪೋಷಕರಲ್ಲಿ ಅಸಡ್ಡೆ ದೂರಾಗಿಸಲು ಶಿಕ್ಷಕರ ಪಾತ್ರ ಅಪಾರವಾಗಿದ್ದು, ಈ ನಿಟ್ಟಿನಲ್ಲಿ ಶ್ರಮಿಸಬೇಕಿದೆ.ಕಳೆದ ಸರ್ಕಾರ ಕರ್ನಾಟಕ ಪಬ್ಲಿಕ್ ಶಾಲೆಯ ಮುಂದುವರೆದ ಭಾಗವಾಗಿ ಈ ಸರ್ಕಾರ ಸಹ ಸರ್ಕಾರಿ ಶಾಲೆಯಲ್ಲಿ ಎಲ್ ಕೆಜಿ,ಯುಕೆಜಿ ಆರಂಭಿಸುತ್ತಿದ್ದು,ಅದನ್ನು ಸಮರ್ಪಕವಾಗಿ ಬಳಸಿಕೊಂಡು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಬೇಕೆಂದರು.

ಡಾ.ಸರ್ವಪಲ್ಲಿ ರಾಧಾಕೃಷ್ಣರವರು ಬಡ ಕುಟುಂಬದಲ್ಲಿ ಸೆಪ್ಟಂಬರ್ 5, ರಂದು ಜನ್ಮ ತಳಿದು ಓದಲೇ ಬೇಕು ಎಂಬ ಹಂಬಲದಿಂದ ತಮಗೆ ಬರುವ ವಿದ್ಯಾರ್ಥಿ ವೇತನದಿಂದಲೇ ವ್ಯಾಸಂಗ ಮಾಡುತ್ತಾ ಪ್ರಾಥಮಿಕ ಪ್ರೌಢ ಶಿಕ್ಷಣವನ್ನು ಮುಗಿಸಿದರು. 20ನೇ ವಯಸ್ಸಿನಲ್ಲಿ ದಿ ಎಥಿಕ್ಸ್ ಆಪ್ ವೇದಾಂತ ಎಂಬ ಪ್ರಬಂಧವನ್ನು ಪ್ರಕಟಣೆ ಮಾಡುತ್ತಾರೆ. ದೇಶದ ಮಹಾನ್ ಚೇತನರಾಗಿದ್ದಾರೆ ಇವರ ಆದರ್ಶಗಳನ್ನು ನೋಡಿ ಅದನ್ನು ಪಾಲಿಸುವ ಕರ್ತವ್ಯ ಶಿಕ್ಷಕರದ್ದು ಎಂದರು.

ಉಪವಿಭಾಗಾಧಿಕಾರಿ ಅರುಳ್ ಕುಮಾರ್ ಮಾತನಾಡಿ, ಬ್ರಿಟಿಷರು ಜಾರಿಗೆ ತಂದ ಶಿಕ್ಷಣ ಕ್ಷೇತ್ರ ಅಮೂಲಾಗ್ರ ಬದಲಾವಣೆಯತ್ತಾ ಸಾಗಿದ್ದು,ಆಧುನಿಕತೆ ಬೆಳದಂತೆ ಗೂಗಲ್ ಸಹ ಶಿಕ್ಷಕನಾಗುತ್ತಿದೆ ಆದರೂ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ.ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿದ್ದು ಆ ನಿಟ್ಟಿನಲ್ಲಿ ಶಿಕ್ಷಕರು ಸನ್ನದ್ದರಾಗಬೇಕಿದೆ.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಈ ವೇಳೆ ತಹಶಿಲ್ದಾರ್ ಟಿ.ಎಸ್.ಶಿವರಾಜ್, ಬಿಇಒ ಬೈಯಪ್ಪರೆಡ್ಡಿ, ಡಿವೈ ಎಸ್ಪಿ ಟಿ.ರಂಗಪ್ಪ,ತಾಪಂ ಸದಸ್ಯೆ ರತ್ನಮ್ಮ ಮತ್ತಿತರಿದ್ದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಶ್ರೀ ಸಿದ್ದೇಶ್ವರ ಭವನ ಉದ್ಘಾಟನೆ

ದೊಡ್ಡಬಳ್ಳಾಪುರ: ಶ್ರೀ ಸಿದ್ದೇಶ್ವರ ಭವನ ಉದ್ಘಾಟನೆ

ದರ್ಗಾಜೋಗಿಹಳ್ಳಿಯಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿ ಸೇವಾ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಬಸವ ಜಯಂತಿ ಅಂಗವಾಗಿ ಸಿದ್ದೇಶ್ವರ ದೇವಾಲಯದ 15ನೇ ವಾರ್ಷಿಕೋತ್ಸವ ಹಾಗೂ ಶ್ರೀ ಸಿದ್ದೇಶ್ವರ ಭವನದ (Sri Siddeshwara Bhavan) ಉದ್ಘಾಟನಾ ಸಮಾರಂಭವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

[ccc_my_favorite_select_button post_id="121189"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!