ಶಿಕ್ಷಕರ ಸಮಸ್ಯೆಗೆ ದನಿಯಾಗಲು ಸರ್ವದಾ ಸಿದ್ದ: ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ತಾಲೂಕಿನ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲು ಸದಾ ಸಿದ್ದನಿದ್ದು, ಶಿಕ್ಷಕರು ತೊಂದರೆ ಉಂಟಾದಲ್ಲಿ ಯಾವುದೇ ಅಳುಕಿಲ್ಲದೆ ನನ್ನ ನೆರವು ಪಡೆಯಬಹುದೆಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.

ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯವತಿಯಿಂದ   ನಗರದ ಗುರು ಭವನದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಖಾಸಗಿ ಶಾಲೆಗಳ ಪ್ರಭಾವದಿಂದ ಸರ್ಕಾರಿ ಶಾಲೆಗಳ ಕುರಿತು ಪೋಷಕರಲ್ಲಿ ಅಸಡ್ಡೆ ದೂರಾಗಿಸಲು ಶಿಕ್ಷಕರ ಪಾತ್ರ ಅಪಾರವಾಗಿದ್ದು, ಈ ನಿಟ್ಟಿನಲ್ಲಿ ಶ್ರಮಿಸಬೇಕಿದೆ.ಕಳೆದ ಸರ್ಕಾರ ಕರ್ನಾಟಕ ಪಬ್ಲಿಕ್ ಶಾಲೆಯ ಮುಂದುವರೆದ ಭಾಗವಾಗಿ ಈ ಸರ್ಕಾರ ಸಹ ಸರ್ಕಾರಿ ಶಾಲೆಯಲ್ಲಿ ಎಲ್ ಕೆಜಿ,ಯುಕೆಜಿ ಆರಂಭಿಸುತ್ತಿದ್ದು,ಅದನ್ನು ಸಮರ್ಪಕವಾಗಿ ಬಳಸಿಕೊಂಡು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಬೇಕೆಂದರು.

ಡಾ.ಸರ್ವಪಲ್ಲಿ ರಾಧಾಕೃಷ್ಣರವರು ಬಡ ಕುಟುಂಬದಲ್ಲಿ ಸೆಪ್ಟಂಬರ್ 5, ರಂದು ಜನ್ಮ ತಳಿದು ಓದಲೇ ಬೇಕು ಎಂಬ ಹಂಬಲದಿಂದ ತಮಗೆ ಬರುವ ವಿದ್ಯಾರ್ಥಿ ವೇತನದಿಂದಲೇ ವ್ಯಾಸಂಗ ಮಾಡುತ್ತಾ ಪ್ರಾಥಮಿಕ ಪ್ರೌಢ ಶಿಕ್ಷಣವನ್ನು ಮುಗಿಸಿದರು. 20ನೇ ವಯಸ್ಸಿನಲ್ಲಿ ದಿ ಎಥಿಕ್ಸ್ ಆಪ್ ವೇದಾಂತ ಎಂಬ ಪ್ರಬಂಧವನ್ನು ಪ್ರಕಟಣೆ ಮಾಡುತ್ತಾರೆ. ದೇಶದ ಮಹಾನ್ ಚೇತನರಾಗಿದ್ದಾರೆ ಇವರ ಆದರ್ಶಗಳನ್ನು ನೋಡಿ ಅದನ್ನು ಪಾಲಿಸುವ ಕರ್ತವ್ಯ ಶಿಕ್ಷಕರದ್ದು ಎಂದರು.

ಉಪವಿಭಾಗಾಧಿಕಾರಿ ಅರುಳ್ ಕುಮಾರ್ ಮಾತನಾಡಿ, ಬ್ರಿಟಿಷರು ಜಾರಿಗೆ ತಂದ ಶಿಕ್ಷಣ ಕ್ಷೇತ್ರ ಅಮೂಲಾಗ್ರ ಬದಲಾವಣೆಯತ್ತಾ ಸಾಗಿದ್ದು,ಆಧುನಿಕತೆ ಬೆಳದಂತೆ ಗೂಗಲ್ ಸಹ ಶಿಕ್ಷಕನಾಗುತ್ತಿದೆ ಆದರೂ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ.ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿದ್ದು ಆ ನಿಟ್ಟಿನಲ್ಲಿ ಶಿಕ್ಷಕರು ಸನ್ನದ್ದರಾಗಬೇಕಿದೆ.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಈ ವೇಳೆ ತಹಶಿಲ್ದಾರ್ ಟಿ.ಎಸ್.ಶಿವರಾಜ್, ಬಿಇಒ ಬೈಯಪ್ಪರೆಡ್ಡಿ, ಡಿವೈ ಎಸ್ಪಿ ಟಿ.ರಂಗಪ್ಪ,ತಾಪಂ ಸದಸ್ಯೆ ರತ್ನಮ್ಮ ಮತ್ತಿತರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾದ ಸೋಮವಾರ ಅಂತಿಮ ಕಣದಲ್ಲಿ ‘ಎ’ ತರಗತಿಯಿಂದ 9, ‘ಬಿ’ ತರಗತಿಯಿಂದ 19 ಜನ ಉಳಿದಿದ್ದಾರೆ.

[ccc_my_favorite_select_button post_id="115412"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!