ಹೆಲ್ತ್ ಬುಲೆಟಿನ್ ಬಿಡುಗಡೆ: ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 29 ಮಂದಿಗೆ ಕರೊನಾ ಸೋಂಕು ದೃಢ

ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ  ಶನಿವಾರದ ಬುಲೆಟಿನ್ ಮಾಹಿತಿಯಂತೆ ತಾಲೂಕಿನ 29 ಜನರಿಗೆ ಕರೊನಾ ಸೋಂಕು ದೃಢಪಟ್ಟಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ,ಶನಿವಾರದ ಸಂಜೆಯ ವರಗೆ.ದೊಡ್ಡಬಳ್ಳಾಪುರ ತಾಲ್ಲೂಕಿನ 21 ಪುರುಷರು ಹಾಗೂ 8 ಮಹಿಳೆಯರು ಸೇರಿ 29 ಜನರಿಗೆ ಸೋಂಕು ದೃಡಪಟ್ಟಿದೆ.

ಹರಿತಲೇಖನಿಗೆ ದೊರೆತಿರುವ ಮಾಹಿತಿಯಂತೆ.ಶಾಂತಿನಗರ 5, ವಿದ್ಯಾನಗರ 4, ಚೌಡೇಶ್ವರಿ ದೇವಸ್ಥಾನದ ರಸ್ತೆ,ಡಿಕ್ರಾಸ್ನ ನಾಲ್ಕನೆ ರಸ್ತೆ, ಕೋರ್ಟ್ ರಸ್ತೆ, ಚೈತನ್ಯನಗರದಲ್ಲಿ ತಲಾ 2, ಕುಚ್ಚಪ್ಪನಪೇಟೆ, ಬೈರಾಪುರ, ಸಂಜಯನಗರ, ಸೋಮೇಶ್ವರ ಬಡಾವಣೆ, ವಿನಾಯಕನಗರ, ಮೇಡಿಹಳ್ಳಿ, ಪಾಲನಜೋಗಹಳ್ಳಿ, ಜೋಡಿತಿಮ್ಮಸಂದ್ರ, ಲಿಂಗನಹಳ್ಳಿ, ರೈಲ್ವೆ ಸ್ಟೇಷನ್, ಕರೇನಹಳ್ಳಿ ಹಾಗೂ ಸಿಂಪಾಡಿಪುರದಲ್ಲಿ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 1337 ಮಂದಿಗೆ ಸೋಂಕು ತಗುಲಿದ್ದು, 880 ಮಂದಿ ಗುಣಮುಖರಾಗಿದ್ದರೆ 41 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 56 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 360 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಸರ್ಕಾರಕ್ಕೆ ಸಾವಿರ ದಿನಗಳ ಹಿನ್ನೆಲೆಯಲ್ಲಿ ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ: ಡಿ.ಕೆ. ಶಿವಕುಮಾರ್

ಸರ್ಕಾರಕ್ಕೆ ಸಾವಿರ ದಿನಗಳ ಹಿನ್ನೆಲೆಯಲ್ಲಿ ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ: ಡಿ.ಕೆ. ಶಿವಕುಮಾರ್

“ನಾವು ರಾಜಕಾರಣದಲ್ಲಿದ್ದೇವೆ, ರಾಜಕಾರಣ ಮಾಡಲೇಬೇಕು. ನನಗೆ ಸದಾ ಯಶಸ್ಸು ಸಿಗುತ್ತದೆ. ಸ್ವಲ್ಪ ಶ್ರಮ ಬೇಕಾಗುತ್ತದೆ ಅಷ್ಟೇ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119357"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!