ಕಲಾವಿದ ಕೆ.ಸಿ.ನಾರಾಯಣ ಅವರಿಗೆ ಯಕ್ಷಗಾನ ಅಕಾಡೆಮಿಯ ಗೌರವ ಪ್ರಶಸ್ತಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದ ಹಿರಿಯ ಯಕ್ಷಗಾನ ಕಲಾವಿದ  ಕೆ.ಸಿ.ನಾರಾಯಣ ಅವರು ಕರ್ನಾಟಕ ಯಕ್ಷಗಾನ ಅಕಾಡೆಮಿಯ 2019 ನೇ ಸಾಲಿನ   ಗೌರವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

68ರ ಹರೆಯದ ಕೆ.ಸಿ.ನಾರಾಯಣ ಅವರು ಮೂಡಲಪಾಯ ಯಕ್ಷಗಾನದಲ್ಲಿ ಸಿದ್ಧಹಸ್ತರು. ಬಾಲ್ಯದಿಂದಲೇ ಯಕ್ಷಗಾನ ಕಲೆಯನ್ನು ಮೈಗೂಡಿಸಿಕೊಂಡಿರುವ ಇವರು,5 ದಶಕಗಳಿಂದ ಯಕ್ಷಗಾನ ಕಲೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಕರಿರಾಜ ಚರಿತ್ರೆ ಮೂಡಲಪಾಯ ಯಕ್ಷಗಾನದಲ್ಲಿ  ವಿವಿಧ ಪಾತ್ರಗಳನ್ನು ನಿರ್ವಹಿಸಿದ್ದರೂ ಕರಿರಾಜ ಚರಿತ್ರೆಯ ಪುಂಡರೀಕಾಕ್ಷಿ ಸ್ತ್ರೀ ಪಾತ್ರ ಇವರಿಗೆ ಹೆಚ್ಚಿನ ಜನಪ್ರಿಯತೆ ತಂದುಕೊಟ್ಟಿದೆ.

ಪ್ರಸ್ತುತ ಯದ್ಲಳ್ಳಿ ಪಾಪಣ್ಣನವರ ಭಾಗವತ ಯಕ್ಷಗಾನ ಮಂಡಲಿಯಲ್ಲಿ ಭಾಗವತರಾಗಿ, ಕಾರ್‍ಯದರ್ಶಿಗಳಾಗಿ ತೊಡಗಿಸಿಕೊಂಡಿದ್ದಾರೆ.  ಹಲವಾರು ಜನ ಶಿಷ್ಯ ವೃಂದವನ್ನು ಹೊಂದಿದ್ದಾರೆ. ಯದ್ಲಳ್ಳಿ ಪಾಪಣ್ಣನವರ ಯಕ್ಷಗಾನ ಮಂಡಲಿಯಿಂದ ರಾಜ್ಯದ ವಿವಿದೆಡೆ ನೀಡುವ ಕರಿರಾಜ ಚರಿತ್ರೆ ಯಕ್ಷಗಾನ ಪ್ರದರ್ಶನದಲ್ಲಿ ಕೆ.ಸಿ.ನಾರಾಯಣ ಅವರ ಪಾತ್ರ ಪ್ರಮುಖವಾಗಿದೆ. ಇವರಿಗೆ ತಾಲೂಕಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಸನ್ಮಾನಿಸಿ ಗೌರವಿಸಿವೆ. 

ಅಕ್ಟೋಬರ್‌ನಲ್ಲಿ ಪ್ರಶಸ್ತಿ ಪ್ರದಾನ:ಕರ್ನಾಟಕ ಯಕ್ಷಗಾನ ಅಕಾಡೆಮಿಯ 2019ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ ತುಮಕೂರಿನ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಅಕ್ಟೋಬರ್‌ನಲ್ಲಿ  ನಡೆಯಲಿದೆ.

ಪ್ರಶಸ್ತಿಗೆ ಭಾಜನರಾಗಿರುವ ಕೆ.ಸಿ.ನಾರಾಯಣ ಅವರಿಗೆ ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘ,ಯದ್ಲಳ್ಳಿ ಪಾಪಣ್ಣನವರ ಭಾಗವತ ಯಕ್ಷಗಾನ ಮಂಡಲಿ ಸೇರಿದಂತೆ ತಾಲೂಕಿನ ವಿವಿಧ ಗಣ್ಯರು ಅಭಿನಂದಿಸಿದ್ದಾರೆ.

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!