> ಶಾಸಕ ಟಿ.ವೆಂಕಟರಮಣಯ್ಯ, ತಹಶೀಲ್ದಾರ್ ಟಿ.ಎಸ್.ಶಿವರಾಜ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಜಿಪಂ ಅಧ್ಯಕ್ಷೆ (ಪ್ರಭಾರ) ಕನ್ಯಾಕುಮಾರಿ ಶ್ರೀನಿವಾಸ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ತಾಲೂಕು ಪಂಚಾಯಿತಿ ಇಒ ಮುರುಡಯ್ಯ, ಬಿಇಒ ಬೈಯಪ್ಪರೆಡ್ಡಿ, ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಮಧ್ಯಾಹ್ನದವರೆಗೂ ಕಚೇರಿಯಲ್ಲಿ ಲಭ್ಯ. ನಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ ಅಧ್ಯಕ್ಷತೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯ 2020-21ನೇ ಸಾಲಿನ ಅಕ್ಟೋಬರ್-2020ರ ತಿಂಗಳ ಅಂತ್ಯದವರೆಗಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿ.
> ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ಬೆಸ್ಕಾಂ ನಗರ ಎಇಇ ರೋಹಿತ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯಲ್ಲಿ ಲಭ್ಯ.
( ತುರ್ತು ಬದಲಾವಣೆ ಹೊರತುಪಡಿಸಿ )
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ