ಜಿಲ್ಲೆಯಲ್ಲಿ ಗ್ರಾಮಪಂಚಾಯಿತಿ ಗದ್ದುಗೆಗಾಗಿ ತೀವ್ರ ಪೈಪೋಟಿ

ಬೆಂ.ಗ್ರಾ.ಜಿಲ್ಲೆ: ಗ್ರಾಪಂ ಫೈಟ್‌ ಮುಗಿದಿದೆ. ಎರಡು ಹಂತದಲ್ಲಿ ನಡೆದ ಚುನಾವಣೆಯಲ್ಲಿ ಗೆದ್ದಿರುವ ರಾಜಕೀಯ ಪಕ್ಷಗಳ‌ ಕಾರ್ಯಕರ್ತರಿಗೆ ಬೇಡಿಕೆ ಹೆಚ್ಚಾಗಿದೆ. ಗ್ರಾಮಪಂಚಾಯಿತಿಗಳ ಅಧಿಕಾರ ಗದ್ದುಗೆ ಹಿಡಿಯಲು ಪಕ್ಷದ ಮುಖಂಡರು ತಂತ್ರಗಾರಿಕೆ ರೂಪಿಸಲು ಮುಂದಾಗಿದ್ದಾರೆ.

ಜಿಲ್ಲೆಯ 93 ಗ್ರಾಪಂಗಳ ಸಾರ್ವತ್ರಿಕ ಚುನಾವಣಾ ಮತ ಎಣಿಕೆ ಮುಕ್ತಾಯವಾಗಿ, ಅಂತಿಮವಾಗಿ 1626 ಸದಸ್ಯರು ಗ್ರಾಪಂಗಳಿಗೆ ಆಯ್ಕೆಯಾಗಿದ್ದಾರೆ. ಪಕ್ಷ ರಹಿತವಾಗಿರುವ ಗ್ರಾಪಂ ಚುನಾವಣೆಯಲ್ಲಿ ಪಕ್ಷಗಳ ಬೆಂಬಲಿಗರು ಚುನಾವಣೆಗೆ ನಿಂತು ಗೆದ್ದಿರುವ ಪರಿಣಾಮ ಈಗ ಪಂಚಾಯಿತಿಗಳ ಗದ್ದುಗೆ ಹಿಡಿಯಲು ಸದಸ್ಯರ ಕುದುರೆ ವ್ಯಾಪಾರ ಪ್ರಾರಂಭವಾಗಿದೆ.

ಗೆದ್ದಿರುವ ಅಭ್ಯರ್ಥಿಗಳಲ್ಲಿ ಕೆಲವರು ಇನ್ನೂ ಯಾವ ಪಕ್ಷದ ಬೆಂಬಲಿಗರು ಎಂದು ಹೇಳುತ್ತಿಲ್ಲ. ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಪಕ್ಷಗಳ ಮುಖಂಡರು ಅವರು ನಮ್ಮ ಪಕ್ಷದವರು ಎಂದು ಹೇಳಿಕೊಳ್ಳುತ್ತಿದ್ದಾರೆ. ಪಕ್ಷಗಳ ನಾಯಕರು ತಮ್ಮ ಪಕ್ಷದ ಬೆಂಬಲಿಗರು ಇಷ್ಟು ಸದಸ್ಯರು ಗೆದ್ದಿದ್ದಾರೆ ಎಂದು ಹೇಳುತ್ತಿದ್ದಾರೆ. ಈಗ ಮೂರು ಪಕ್ಷಗಳವರು ಗ್ರಾಪಂ ಅಧ್ಯಕ್ಷ. ಉಪಾಧ್ಯಕ್ಷರ ಮೇಲೆ ಕಣ್ಣಿಟ್ಟಿದ್ದು, ಅದಕ್ಕೆಪೂರಕವಾಗಿ ಸದಸ್ಯರ ಬಲಬೇಕಾಗಿದೆ.

ಮೀಸಲಾತಿಗೆ ಅನುಗುಣವಾಗಿ ತಮ್ಮ ಪಕ್ಷದ ಬೆಂಬಲಿಗರನ್ನುಅಧ್ಯಕ್ಷರನ್ನಾಗಿ ಮಾಡಿದರೆ ಆ ಗ್ರಾಪಂ ನಮ್ಮ ಪಕ್ಷದ ವಶಕ್ಕೆ ಪಡೆಯಬಹುದು ಎಂದು ಪಕ್ಷಗಳು ಪಕ್ಷಗಳು ರಣ ತಂತ್ರ ರೂಪಿಸುತ್ತಿದ್ದು, ಮೀಸಲಾತಿ ಪಟ್ಟಿಗಾಗಿ ಕಾಯುತ್ತಿದ್ದಾರೆ. ರಾಜಕೀಯ ಪ್ರಮುಖರ ಆಶೀರ್ವಾದ ಗ್ರಾಪಂನಲ್ಲಿ ಗೆದ್ದಿರುವ ಸದಸ್ಯರು ತಮ್ಮ ಪಕ್ಷಗಳ ಮುಖಂಡರನ್ನು ಭೇಟಿ ಮಾಡಿ ತಮ್ಮ ಮುಖಂಡರ ಆಶೀರ್ವಾದ ಪಡೆಯುತ್ತಿದ್ದದ್ದು ಕಂಡು ಬಂದಿತು. 

ಇನ್ನು ಕೆಲವರು ಮೂರು ಪಕ್ಷಗಳ ಬೆಂಬಲಿಗರು ಅಲ್ಲದೇ ಅನೇಕರು ಪಕ್ಷೇತರವಾಗಿ ಗೆಲುವುಸಾಧಿಸಿದ್ದಾರೆ ಅಂತಹ ಸದಸ್ಯರಿಗೆ ಬಾರೀ ಬೇಡಿಕೆ ಬಂದಿದೆ. ಕೆಲವು ಸದಸ್ಯರು ಇಂದಿಗೂ ತಾವು ಯಾವ ಪಕ್ಷದ ಬೆಂಬಲಿಗ ಎಂದು ಹೇಳಿಕೊಳ್ಳುತ್ತಿಲ್ಲ. ಕಾದುನೋಡು ವ ತಂತ್ರ ಅನುಸರಿಸುತ್ತಿದ್ದಾರೆ. 

1626 ಸದಸ್ಯರ ಆಯ್ಕೆ: ಜಿಲ್ಲೆಯ 92 ಗ್ರಾಪಂಗಳ ಸಾರ್ವತ್ರಿಕ ಚುನಾವಣಾ ಮತ ಎಣಿಕೆಯು ಶಾಂತಿಯುತವಾಗಿ ಮುಕ್ತಾಯ ಗೊಂಡಿದ್ದು. ಅಂತಿಮವಾಗಿ 1626 ಸದಸ್ಯರು ಆಯ್ಕೆಯಾಗಿದ್ದು ಇನ್ನು ಪಂಚಾಯಿತಿಗಳ ಅಧಿಕಾರ ಗದ್ದುಗೆಯತ್ತ ಮುಖಮಾಡಿದ್ದಾರೆ.

ಹೊಸಕೋಟೆ: ತಾಲೂಕಿನ 26 ಗ್ರಾಮಪಂಚಾಯಿತಿಗಳಿಗೆ 495 ಮಂದಿ ಆಯ್ಕೆಯಾಗಿದ್ದಾರೆ.

ನೆಲಮಂಗಲ: ತಾಲೂಕಿನ 21 ಗ್ರಾಮಪಂಚಾಯಿತಿಗಳಿಗೆ 362 ಮಂದಿ ಆಯ್ಕೆಯಾಗಿದ್ದಾರೆ.

ದೊಡ್ಡಬಳ್ಳಾಪುರ: ತಾಲೂಕಿನ 25 ಗ್ರಾಮಪಂಚಾಯಿತಿಗಳಿಗೆ 443 ಮಂದಿ ಆಯ್ಕೆಯಾಗಿದ್ದಾರೆ.

ದೇವನಹಳ್ಳಿ: ತಾಲೂಕಿನ 20 ಗ್ರಾಮಪಂಚಾಯಿತಿಗಳಿಗೆ 327 ಮಂದಿ ಆಯ್ಕೆಯಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]