> ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ: ಕಚೇರಿಯಲ್ಲಿ ಲಭ್ಯ.
> ತಾಲೂಕು ಪಂಚಾಯಿತಿ ಇಒ ಮುರುಡಯ್ಯ: ಬೆಂ.ಗ್ರಾ.ಜಿಲ್ಲಾಪಂಚಾಯಿತಿಯಲ್ಲಿ ನಡೆಯುವ ಕೆಡಿಪಿ ಸಭೆಯಲ್ಲಿ ಭಾಗಿ.
> ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಬೆಂಗಳೂರಿನ ಲೋಕಾಯುಕ್ತಾ ಕಚೇರಿ ಭೇಟಿ.
> ಬೆಸ್ಕಾಂ ನಗರ ಎಇಇ ರೋಹಿತ್: ನೆಲಮಂಗಲ ವಿಭಾಗ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕೆಸ್ತೂರಿನಲ್ಲಿ ನಡೆಯುವ ಆತ್ಮ ಕಾರ್ಯಕ್ರಮದಲ್ಲಿ ಭಾಗಿ.
> ಬಿಇಒ ಬೈಯಪ್ಪರೆಡ್ಡಿ: ತಾಲೂಕಿನ ವಿವಿಧ ಶಾಲೆಗಳ ಭೇಟಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಮಧ್ಯಾಹ್ನದವರೆಗೂ ಕಚೇರಿಯಲ್ಲಿ ಲಭ್ಯ. ನಂತರ ವಸತಿ ನಿಲಯಗಳ ಭೇಟಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಮಧ್ಯಾಹ್ನದವರೆಗೂ ಕಚೇರಿಯಲ್ಲಿ ಲಭ್ಯ. ನಂತರ ಡಿಡಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
(ತುರ್ತು ಬದಲಾವಣೆ ಹೊರತುಪಡಿಸಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.