> ತಹಶೀಲ್ದಾರ್ ಟಿ.ಎಸ್.ಶಿವರಾಜ್: ಕಚೇರಿಯಲ್ಲಿ ಲಭ್ಯ. ನಂತರ ಹೊಸಹಳ್ಳಿ ಭೇಟಿ.
> ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ, ಇಒ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಕಚೇರಿಯಲ್ಲಿ ಲಭ್ಯ.
> ಬೆಸ್ಕಾಂ ನಗರ ಎಇಇ ರೋಹಿತ್: ಆರ್ಟಿಇ ಕಚೇರಿ ಭೇಟಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಹೊಸಹಳ್ಳಿ ಭೇಟಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಕೇಸ್ವಾನ್ ಸಭೆಯಲ್ಲಿ ಭಾಗಿ. ನಂತರ ನೇಮಕಾತಿ ಸಭೆ ಮುಗಿಸಿ, ಡಿಡಿ ಕಚೇರಿಗೆ ಭೇಟಿ.
> ಬಿಇಒ ಬೈಯಪ್ಪರೆಡ್ಡಿ: ಶಾಲೆಗಳ ಭೇಟಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…