ಹೊಸಹಳ್ಳಿ ಗ್ರಾಮ ವಾಸ್ತವ್ಯ ತನ್ನ ಆಶಯಗಳನ್ನು ಕಳೆದುಕೊಂಡಿದೆ: ರಾಜ್ಯ ರೈತ ಸಂಘ ಆರೋಪ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ನಡೆಸಿದ ಗ್ರಾಮ ವಾಸ್ತವ್ಯ ತನ್ನ ಆಶಯಗಳನ್ನು ಕಳೆದುಕೊಂಡಿದೆ. ಇದು ಅವರ ಚೊಚ್ಚಲ ಕಾರ್ಯಕ್ರಮವಾಗಿ ಉಳಿಯಿತೆ ಹೊರತು ಜನಗಳ ಕಾರ್ಯಕ್ರಮ ಆಗಲಿಲ್ಲ ಎಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ನಾಗಸಂದ್ರ ಪ್ರಸನ್ನ ಆರೋಪಿಸಿದರು.

ನಗರದ ಪ್ರವಾಸಿ ಮಂದಿರಲ್ಲಿ ರೈತ ಸಂಘ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. 

ಗ್ರಾಮ ವಾಸ್ತವ್ಯಕ್ಕೂ ಮುನ್ನ ರೈತರಿಗೆ ಆಗಬೇಕಿದ್ದ ಕೆಲಸಗಳ ರೂಪುರೇಷೆ ಸಿದ್ದವಾಗಬೇಕಿತ್ತು. ರಾಜ್ಯ ಮತ್ತು ಕೇಂದ್ರ ರೈತ ಕಾನೂನುಗಳ ಬಗ್ಗೆ ಸಾರ್ವಜನಿಕವಾಗಿ ತಿಳಿಸಿಕೊಡಬೇಕಿತ್ತು. ಆದರೆ ಇದ್ಯಾವುದು ಮಾಡದೆ ಗ್ರಾಮ ವಾಸ್ತವ್ಯ ಮಾಡಿರುವುದು ಅರ್ಥ ಕಳೆದುಕೊಂಡಿದೆ. ಮುಂದಿನ ದಿನಗಳಲ್ಲಾದರೂ ಸ್ಥಳೀಯ ರೈತರಿಗೆ ಕಂದಾಯ ಇಲಾಖೆಯಿಂದ ಆಗಬಹುದಾದ ಕೆಲಸಗಳ ರೂಪು ರೇಷೆ, ಕೆಲಸಗಳು ಆಗಬಹುದಾದ ಸಮಯನ್ನು ನಿಗದಿ ಮಾಡಬೇಕು ಎಂದು ಅವರು ಕಂದಾಯ ಸಚಿವರಿಗೆ ಒತ್ತಾಯಿಸಿದರು.

ರೈತರು ತಾಲೂಕು ಕಚೇರಿಗೆ ತೆರಳಿದಾಗ ಸೌಜನ್ಯದಿಂದ ನಡೆದಕೊಂಡು ಸಕಾಲಕ್ಕೆ ಅವರ ಕೆಲಸ ಮಾಡಿಕೊಟ್ಟರೆ ಸಾಕಾಗಿದೆ. ಇಂತಹ ಗ್ರಾಮ ವಾಸ್ತವ್ಯಗಳ ಆಶಯಗಳು ಈಡೇರುವಲ್ಲಿ ಇಂತಹ ಕ್ರಿಯಾತ್ಮಕ ಆಡಳಿತಕ್ಕೆ ಚಾಲನೆ ನೀಡಬೇಕಾಗಿದೆ ಎಂದು ಒತ್ತಾಯಿಸಿದರು.

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಕಾಯ್ದೆಯಿಂದ ಶೇ.34 ರಷ್ಟು ರೈತರ ಭೂಮಿಯನ್ನು ಉದ್ಯಮಿಗಳ ಪಾಲು ಮಾಡಿರುವ ಬಿಜೆಪಿ ಸರ್ಕಾರ ಯಾರಿಗಾಗಿ ಗ್ರಾಮ ವಾಸ್ತವ್ಯ ಮಾಡುತ್ತಿರುವುದು ರೈತರ ಪ್ರಶ್ನೆಯಾಗಿದೆ. ಈ ಪ್ರಶ್ನೆಗಳಿಗೆ ಉತ್ತರ ನೀಡಿ ಗ್ರಾಮ ವಾಸ್ತವ್ಯ ಮಾಡಿದರೆ ಮಾತ್ರ ಅದರ ಆಶಯವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸರ್ಕಾರಕ್ಕೆ ಆಗ್ರಹಿಸಿದರು.

ರೈತ ಪರವಾಗಿ ರೈತ ಯೋಜನೆಗಳನ್ನು ತಿದ್ದುಪಡಿ ಮಾಡಿದರೆ ಮಾತ್ರ  ಬದಲಾವಣೆ ಆಗಬೇಕಿರುವ ಯೋಜನೆಯನ್ನು ತಿದ್ದಿ. ಮತ್ತೆ ಬೇರೆ ಬಂಡವಾಳ ಹಾಕೊರಿಗೆ ಅವರ ಕೆಲಸ ಕಂದಾಯ ಇಲಾಖೆಯಲ್ಲಿ ಬೇಗ ಆಗುತ್ತಿದೆ. ಸ್ಥಳೀಯ ರೈತರಿಗೆ ಸಣ್ಣ ಕೆಲಸವೂ ಆಗುತ್ತಿಲ್ಲ. ಅದಕ್ಕೆ ಮೊದಲು ಅವರು ಚಾಲನೆ ನೀಡಬೇಕಿದೆ. 

ಸಂಘದ ಸಂಘಟನಾ ಕಾರ್ಯದರ್ಶಿ ವಸಂತ್ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಂಡವಾಳ ಶಾಹಿಪರವಾದ ಕಾನೂನುಗಳನ್ನು ರೂಪಿಸುತ್ತಿವೆ, ಇದರಿಂದ ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿ. ರೈತರನ್ನು ಒಕ್ಕಲೆಬ್ಬಿಸು ಹುನ್ನಾರ ನಡೆಯುತ್ತಿದೆ. ಗೋ ಹತ್ಯೆ ನಿಷೇಧ ಕಾಯ್ದೆ ನಾವು ಒಪ್ಪಿಕೊಳ್ಳಬೇಕೆಂದರೆ ಗಂಡು ಕರುಗಳನ್ನು ಸಾಕುವ ನಿರ್ವಹಣಾ ವೆಚ್ಚ ನೀಡಿ. ಇಲ್ಲವಾದಲ್ಲಿ ಮಸೂದೆಯನ್ನು ಹಿಂದಕ್ಕೆ ಪಡೆಯಿರಿ ಎಂದು ಸರ್ಕಾರವನ್ನು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಸತೀಶ್,  ತಾಲೂಕು ಸಂಘಟನಾ ಕಾರ್ಯದರ್ಶಿ ವಸಂತ್, ತೂಬಗೆರೆ ಹೋಬಳಿ ಅಧ್ಯಕ್ಷ ವೆಂಕಟನಾರಾಯಣಪ್ಪ, ರೈತ ಮುಖಂಡರಾದ ಕಾಂತರಾಜು, ನಾರಾಯಣಸ್ವಾಮಿ, ಚೆಲುವರಾಜ್ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ, ಕೂ,ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!