ಯುವಕರು ವಾಟ್ಸ್ ಆಪ್, ಫೇಸ್ ಬುಕ್ಗಳಲ್ಲಿ ಕಾಲಹರಣ ಮಾಡದೆ ದೇಶಿಯ ಕ್ರೀಡೆಗಳಲ್ಲಿ ತೊಡಗಿ: ಸಿ.ಎಸ್.ಕರೀಗೌಡ

ದೊಡ್ಡಬಳ್ಳಾಪುರ: ದೈಹಿಕ ಶ್ರಮ, ದೇಶಿಯ ಕೌಶಲ್ಯವನ್ನು ಹೊಂದಿರುವ ಕಬಡ್ಡಿ ನಮ್ಮ ಜನಪದರ ನೆಚ್ಚಿನ ಆಟವಾಗಿ ಇಂದಿಗೂ ಜನಪ್ರಿಯತೆಯನ್ನು ಉಳಿಸಿಕೊಂಡು ಬಂದಿದೆ ಎಂದು ಲೇಖಕ ಹಾಗೂ ಪತ್ರಕರ್ತ ಮಂಜುನಾಥ ಎಂ.ಅದ್ದೆ ಹೇಳಿದರು.

ಅವರು ನಗರದ ಕೆರೆಬಾಗಿನಲ್ಲಿ ಪ್ರಸನ್ನ ಲಕ್ಷ್ಮೀವೆಂಕಟರಮಣಸ್ವಾಮಿ ಬ್ರಹ್ಮ ರಥೋತ್ಸವದ ಅಂಗವಾಗಿ ಭಾನುವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ವತಿಯಿಂದ ನಡೆದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡೆ ಅಂದರೆ ಕ್ರಿಕೇಟ್ ಮಾತ್ರವಷ್ಟೇ ಅಲ್ಲ. ಯುವ ಸಮೂಹದ ದೈಹಿಕ ಶಕ್ತಿ ಪ್ರದರ್ಶನಕ್ಕೆ ಹೆಸರಾಗಿರುವ ಕಬಡ್ಡಿಗು ಸೂಕ್ತ ಪ್ರಾತಿನಿಧ್ಯವನ್ನು ನೀಡಬೇಕು. ಅಂತರ ರಾಷ್ಟ್ರೀಯ ಮಟ್ಟದವರೆಗೂ ಕಬಡ್ಡಿಯಲ್ಲಿ ಹೆಸರು ಮಾಡಲು ಸಾಕಷ್ಟು ಅವಕಾಶಗಳು ಈಗ ಇವೆ. ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಸಾಕಷ್ಟು ಜನ ಯುವ ಕಬಡ್ಡಿ ಪಟುಗಳು ಇದ್ದಾರೆ. ಸೂಕ್ತ ವೇದಿಕೆಯನ್ನು ಸಂಘ ಸಂಸ್ಥೆಗಳು ಕಲ್ಪಿಸುವ ಮೂಲಕ ಉನ್ನತ ಮಟ್ಟದ ಸಾಧನೆ ಮಾಡಲು ಪ್ರೋತ್ಸಾಹ ನೀಡಬೇಕಿದೆ ಎಂದರು.

ಕೃಷಿ ಮಾರುಕಟ್ಟೆ ನಿರ್ದೇಶಕ ಸಿ.ಎಸ್.ಕರೀಗೌಡ ಮಾತನಾಡಿ, ಗ್ರಾಮೀಣ ಯುವಕರು ವಿನಾಕರಣ ಸಮಯವನ್ನು ವ್ಯರ್ಥ ಮಾಡದೆ ಕಬಡ್ಡಿ ಸೇರಿದಂತೆ ದೇಶಿಯ ಕ್ರೀಡೆಗಳಲ್ಲಿ ಬಿಡುವಿನ ಸಮಯದಲ್ಲಿ ತೊಡಗಿಸಿಕೊಂಡರೆ ದೈಹಿಕ, ಮಾನಸಿಕ ಆರೋಗ್ಯ ಎಲ್ಲವು ಸುಧಾರಣೆಯಾಗಲಿದೆ. ವಾಟ್ಸ್ ಆಪ್, ಫೇಸ್ ಬುಕ್ಗಳಲ್ಲಿ ಕಾಲಹಣ ಮಾಡುವುದರಿಂದ ದೂರ ಇರಬೇಕಿದೆ ಎಂದರು.

ಕಬಡ್ಡಿ ಪಂದ್ಯಾವಳಿ ಉದ್ಘಾಟನ ಸಮಾರಂಭದಲ್ಲಿ ಕೆಎಎಸ್ ಅಧಿಕಾರಿ ಡಾ.ನೆಲ್ಲುಕುಂಟೆ ವೆಂಕಟೇಶಯ್ಯ, ಹಿರಿಯ ಕ್ರೀಡಾ ಪ್ರೋತ್ಸಾಹಕ ಬಿ.ಎಚ್.ಕೆಂಪಣ್ಣ, ಐಟಿ ಎಂಜಿನಿಯರ್ ಜಿ.ರಾಜಶೇಖರ,ಕಬಡ್ಡಿ ಪಂದ್ಯಾವಳಿ ಆಯೋಜಕರಾದ ಜಿ.ಯಲ್ಲಪ್ಪ, ನರೇಂದ್ರ, ರವಿಚಂದ್ರನ್, ಲಕ್ಷೀಶ, ಶರಣಪ್ಪ,ರಾಮಮೂರ್ತಿ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಯುದ್ಧದಿಂದ ದೇಶದಲ್ಲಿ ಸಾಕಷ್ಟು ಸಮಸ್ಯೆ; ಪ್ರಧಾನಿಯವರು ಮೌನ ಮುರಿದಿಲ್ಲ – ಡಿ.ಕೆ. ಸುರೇಶ್‌

ಯುದ್ಧದಿಂದ ದೇಶದಲ್ಲಿ ಸಾಕಷ್ಟು ಸಮಸ್ಯೆ; ಪ್ರಧಾನಿಯವರು ಮೌನ ಮುರಿದಿಲ್ಲ – ಡಿ.ಕೆ. ಸುರೇಶ್‌

“ಲೋಕಸಭಾ, ವಿಧಾನಸಭಾ ಕ್ಷೇತ್ರಗಳ ಮರು ವಿಂಗಣೆಯಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕ್ಷೇತ್ರಗಳು ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಮುಗ್ಗಟನ್ನು ಎದುರಿಸಬೇಕಾಗುತ್ತದೆ. ನಮ್ಮ ತೆರಿಗೆಗಳು ಉತ್ತರದ ರಾಜ್ಯಗಳಿಗೆ ಹಂಚಿಕೆಯಾಗಲಿದೆ” ಎಂದು ಬಮೂಲ್‌ ಅಧ್ಯಕ್ಷ ಡಿ.ಕೆ. ಸುರೇಶ್‌ (D.K.

[ccc_my_favorite_select_button post_id="120770"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]