ಯುವಕರು ವಾಟ್ಸ್ ಆಪ್, ಫೇಸ್ ಬುಕ್ಗಳಲ್ಲಿ ಕಾಲಹರಣ ಮಾಡದೆ ದೇಶಿಯ ಕ್ರೀಡೆಗಳಲ್ಲಿ ತೊಡಗಿ: ಸಿ.ಎಸ್.ಕರೀಗೌಡ

ದೊಡ್ಡಬಳ್ಳಾಪುರ: ದೈಹಿಕ ಶ್ರಮ, ದೇಶಿಯ ಕೌಶಲ್ಯವನ್ನು ಹೊಂದಿರುವ ಕಬಡ್ಡಿ ನಮ್ಮ ಜನಪದರ ನೆಚ್ಚಿನ ಆಟವಾಗಿ ಇಂದಿಗೂ ಜನಪ್ರಿಯತೆಯನ್ನು ಉಳಿಸಿಕೊಂಡು ಬಂದಿದೆ ಎಂದು ಲೇಖಕ ಹಾಗೂ ಪತ್ರಕರ್ತ ಮಂಜುನಾಥ ಎಂ.ಅದ್ದೆ ಹೇಳಿದರು.

ಅವರು ನಗರದ ಕೆರೆಬಾಗಿನಲ್ಲಿ ಪ್ರಸನ್ನ ಲಕ್ಷ್ಮೀವೆಂಕಟರಮಣಸ್ವಾಮಿ ಬ್ರಹ್ಮ ರಥೋತ್ಸವದ ಅಂಗವಾಗಿ ಭಾನುವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ವತಿಯಿಂದ ನಡೆದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡೆ ಅಂದರೆ ಕ್ರಿಕೇಟ್ ಮಾತ್ರವಷ್ಟೇ ಅಲ್ಲ. ಯುವ ಸಮೂಹದ ದೈಹಿಕ ಶಕ್ತಿ ಪ್ರದರ್ಶನಕ್ಕೆ ಹೆಸರಾಗಿರುವ ಕಬಡ್ಡಿಗು ಸೂಕ್ತ ಪ್ರಾತಿನಿಧ್ಯವನ್ನು ನೀಡಬೇಕು. ಅಂತರ ರಾಷ್ಟ್ರೀಯ ಮಟ್ಟದವರೆಗೂ ಕಬಡ್ಡಿಯಲ್ಲಿ ಹೆಸರು ಮಾಡಲು ಸಾಕಷ್ಟು ಅವಕಾಶಗಳು ಈಗ ಇವೆ. ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಸಾಕಷ್ಟು ಜನ ಯುವ ಕಬಡ್ಡಿ ಪಟುಗಳು ಇದ್ದಾರೆ. ಸೂಕ್ತ ವೇದಿಕೆಯನ್ನು ಸಂಘ ಸಂಸ್ಥೆಗಳು ಕಲ್ಪಿಸುವ ಮೂಲಕ ಉನ್ನತ ಮಟ್ಟದ ಸಾಧನೆ ಮಾಡಲು ಪ್ರೋತ್ಸಾಹ ನೀಡಬೇಕಿದೆ ಎಂದರು.

ಕೃಷಿ ಮಾರುಕಟ್ಟೆ ನಿರ್ದೇಶಕ ಸಿ.ಎಸ್.ಕರೀಗೌಡ ಮಾತನಾಡಿ, ಗ್ರಾಮೀಣ ಯುವಕರು ವಿನಾಕರಣ ಸಮಯವನ್ನು ವ್ಯರ್ಥ ಮಾಡದೆ ಕಬಡ್ಡಿ ಸೇರಿದಂತೆ ದೇಶಿಯ ಕ್ರೀಡೆಗಳಲ್ಲಿ ಬಿಡುವಿನ ಸಮಯದಲ್ಲಿ ತೊಡಗಿಸಿಕೊಂಡರೆ ದೈಹಿಕ, ಮಾನಸಿಕ ಆರೋಗ್ಯ ಎಲ್ಲವು ಸುಧಾರಣೆಯಾಗಲಿದೆ. ವಾಟ್ಸ್ ಆಪ್, ಫೇಸ್ ಬುಕ್ಗಳಲ್ಲಿ ಕಾಲಹಣ ಮಾಡುವುದರಿಂದ ದೂರ ಇರಬೇಕಿದೆ ಎಂದರು.

ಕಬಡ್ಡಿ ಪಂದ್ಯಾವಳಿ ಉದ್ಘಾಟನ ಸಮಾರಂಭದಲ್ಲಿ ಕೆಎಎಸ್ ಅಧಿಕಾರಿ ಡಾ.ನೆಲ್ಲುಕುಂಟೆ ವೆಂಕಟೇಶಯ್ಯ, ಹಿರಿಯ ಕ್ರೀಡಾ ಪ್ರೋತ್ಸಾಹಕ ಬಿ.ಎಚ್.ಕೆಂಪಣ್ಣ, ಐಟಿ ಎಂಜಿನಿಯರ್ ಜಿ.ರಾಜಶೇಖರ,ಕಬಡ್ಡಿ ಪಂದ್ಯಾವಳಿ ಆಯೋಜಕರಾದ ಜಿ.ಯಲ್ಲಪ್ಪ, ನರೇಂದ್ರ, ರವಿಚಂದ್ರನ್, ಲಕ್ಷೀಶ, ಶರಣಪ್ಪ,ರಾಮಮೂರ್ತಿ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಆಂಧ್ರದಲ್ಲಿ ಆರ್ಸಿಲರ್ ಮಿತ್ತಲ್ – ನಿಫಾನ್ ಸ್ಟೀಲ್ ಸ್ಥಾವರ; ಅಡಿಗಲ್ಲು ಹಾಕಿದ ಹೆಚ್.ಡಿ. ಕುಮಾರಸ್ವಾಮಿ

ಆಂಧ್ರದಲ್ಲಿ ಆರ್ಸಿಲರ್ ಮಿತ್ತಲ್ – ನಿಫಾನ್ ಸ್ಟೀಲ್ ಸ್ಥಾವರ; ಅಡಿಗಲ್ಲು ಹಾಕಿದ ಹೆಚ್.ಡಿ.

ಇಲ್ಲಿನ ವೈಜಾಗ್ ಸ್ಟೀಲ್ (ರಾಷ್ಟ್ರೀಯ ಇಸ್ಪಾತ್ ನಿಗಮ ಲಿಮಿಟೆಡ್ - RINL) ಕಾರ್ಖಾನೆಯ ಪುನಶ್ಚೇತನಕ್ಕೆ ₹11,400 ಕೋಟಿ ಬೃಹತ್ ಮೊತ್ತದ ವಿಶೇಷ ಪ್ಯಾಕೇಜ್ ನೀಡಿದ ನಂತರ ಮತ್ತೊಮ್ಮೆ ಕಾರ್ಖಾನೆಗೆ ಭೇಟಿ ನೀಡಿದ ಕೇಂದ್ರದ ಉಕ್ಕು

[ccc_my_favorite_select_button post_id="120408"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಸಿಲಿಂಡರ್ ಅಭಾವ; ಹೋಟೆಲ್ ನಡೆಸಲಾಗದೆ ಮಾಲೀಕ ಆತ್ಮಹತ್ಯೆ..!

ಸಿಲಿಂಡರ್ ಅಭಾವ; ಹೋಟೆಲ್ ನಡೆಸಲಾಗದೆ ಮಾಲೀಕ ಆತ್ಮಹತ್ಯೆ..!

ಯುದ್ಧದ ಪರಿಣಾಮ ಸೂಕ್ತ ಮುಂಜಾಗ್ರತೆ ಕೈಗೊಳ್ಳದ ಕಾರಣ ಭಾರತೀಯರ ಮೇಲೆ ತೀವ್ರತರವಾದ ಸಂಕಷ್ಟ ಎದುರಾಗಿದ್ದು, ಪರದಾಡುವಂತಾಗಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಅಡುಗೆ ಅನಿಲ ಅಭಾವದಿಂದ ಹೋಟೆಲ್ ನಡೆಸುತ್ತಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ *** ನಗರದಲ್ಲಿ ನಡೆದಿದೆ‌.

[ccc_my_favorite_select_button post_id="120411"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!