> ಶಾಸಕ ಟಿ.ವೆಂಕಟರಮಣಯ್ಯ: ವಿಧಾನಸಭೆಯಲ್ಲಿ ನಡೆಯುವ ಬಜೆಟ್ ಅಧಿವೇಶನದಲ್ಲಿ ಭಾಗಿ.
> ತಹಶಿಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷ ನಾರಾಯಣಗೌಡ, ಇಒ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ಬಿಇಒ ಬೈಯಪ್ಪರೆಡ್ಡಿ: ಕಚೇರಿಯಲ್ಲಿ ಲಭ್ಯ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಡಿಡಿ ಕಚೇರಿ ಕಾರ್ಯ, ಎನ್ ಜಿಒ ಭೇಟಿ ನಂತರ ಕಚೇರಿಯಲ್ಲಿ ಲಭ್ಯ.
(ತುರ್ತು ಬದಲಾವಣೆ ಹೊರತುಪಡಿಸಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….