ಇತಿಹಾಸ ಪ್ರಸಿದ್ದ ನಂದಿ ರಥೋತ್ಸವ / ಲಕ್ಷಾಂತರ ಮಂದಿ ಭಕ್ತಾಧಿಗಳು ಸಾಕ್ಷಿ

ಚಿಕ್ಕಬಳ್ಳಾಪುರ: ಇತಿಹಾಸ ಪ್ರಸಿದ್ದ  ತಾಲ್ಲೂಕಿನ ನಂದಿಯ ಭೋಗನಂದೀಶ್ವರದ ಜೋಡಿ ಬ್ರಹ್ಮ ರಥೋತ್ಸವ ಅತ್ಯಂತ ವಿಜೃಂಭನೆಯಿಂದ ನೆರವೇರಿತು. ಮಹಾಶಿವರಾತ್ರಿಯ ಮಾರನೇ ದಿನ ನಡೆಯುವ ಈ ಅಪೂರ್ವ ಸನ್ನಿವೇಶಕ್ಕೆ ಲಕ್ಷಾಂತರ ಮಂದಿ ಭಕ್ತಾಧಿಗಳು ಸಾಕ್ಷಿಯಾದರು.

ಚಿಕ್ಕಬಳ್ಳಾಪುರ ತಾಲ್ಲೂಕಿನ ಸುಪ್ರಸಿದ್ದ ನಂದಿಗಿರಿಧಾಮದ ತಪ್ಪಲಲ್ಲಿರುವ ನಂದಿಯ ಶ್ರೀ ಭೋಗನಂದೀಶ್ವರ ದೇವಾಯಲದ ಬ್ರಹ್ಮ ರಥೋತ್ಸವ ವೈಭವಯುತವಾಗಿ ನೆರವೇರಿತು. ಈ ಅದ್ದೂರಿ ಜೋಡಿ ರಥೋತ್ಸವಕ್ಕೆ ಈ ಬಾರಿ ಭಕ್ತರೆ ಚಾಲನೆ ನೀಡಿದ ನಂತರ ಚಿಕ್ಕರಥದಲ್ಲಿ ಅಂಬಿಕಾ ಹಾಗೂ ಗಣಪತಿ ಮತ್ತು ದೊಡ್ಡ ರಥದಲ್ಲಿ ಗಿರಿಜಾಂಬ ಸಮೇತರಾಗಿ ಶ್ರೀ ಭೋಗನಂದೀಶ್ವರಸ್ವಾಮಿ ದೇವರುಗಳ ಬ್ರಹ್ಮ ರಥೋತ್ಸವ ನಡೆಯಿತು. ಸಾವಿರಾರು ಮಂದಿ ರಥವನ್ನ ಎಳೆಯುವ ಮೂಲಕ ತಮ್ಮ ಕೋರಿಕೆಗಳನ್ನ ತೀರಿಸಿದರೆ, ಇನ್ನೂ ಕೆಲವರು ದವನ ಎಲೆಕ್ಕಿ ಬಾಳೆಹಣ್ಣನ್ನ ರಥಕ್ಕೆ ಎಸೆಯುವ ಮೂಲಕ ಹರಕೆ ತೀರಿಸಿಕೊಂಡರು.

1300 ವರ್ಷಗಳಿಗೂ ಹೆಚ್ಚು ಪುರಾತನವಾದ ಭೋಗನಂದೀಶ್ವರ ಬ್ರಹ್ಮರಥೋತ್ಸವದಲ್ಲಿ ಗತಕಾಲದ ವೈಭವ ಕಾಣದಿದ್ದರೂ ರಥೋತ್ಸವಕ್ಕೆ ಬಂದ ಭಕ್ತಾಧಿಗಳಗಂತೂ ಬೇಸರವಾಗಲಿಲ್ಲ. ನಂದಿ ಸುತ್ತಮುತ್ತಲಿನ ಗ್ರಾಮಸ್ಥರು , ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ ರಾಜ್ಯ ಮತ್ತು ನೆರೆಯ ಆಂಧ್ರಪ್ರದೇಶದ,ತೆಲಾಂಗಣಾ,ತಮಿಳುನಾಡು ರಾಜ್ಯಗಳಿಂದ ಬಂದ ಭಕ್ತಾಧಿಗಳು ದೇವರ ದರ್ಶನ ಮಾಡಿ ಹರಕೆ ತೀರಿಸಿದರು.

ಕಳೆದ ವರ್ಷ ಸುಳ್ವಾಡಿ ಮಾರಮ್ಮನ ವಿಷ ಪ್ರಸಾದ ಕಾರಣ ಈ ವರ್ಷ ಕರೊನಾ ಕಾರಣ ನೀಡಿ ಜಿಲ್ಲಾಡಳಿತ   ಬಂದ ಭಕ್ತಾಧಿಗಳು ಪ್ರಸಾದ, ಮಜ್ಜಿಗೆ, ಊಟ ಸೇರಿದಂತೆ ಅಗತ್ಯ ಸೌಲಭ್ಯಗಳು ನೀಡದಂತೆ ನಿಷೇಧ ಹೇರಿದ್ದರಿಂದ ದೂರದಿಂದ ಬಂದು ಉಪವಾಸ ಜಾಗರಣೆ ಮಾಡಿದ ಭಕ್ತರು ಪ್ರಸಾದ ವಿಲ್ಲದೆ ವಂಚಿತರಾದರು.

ಐತಿಹಾಸಿಕ ನಂದಿ ಜಾತ್ರೆಗೆ ಬರುವ ಭಕ್ತರು ವರ್ಷ ವರ್ಷ ಹೆಚ್ಚುತ್ತಲೇ ಇದ್ದಾರೆ. ಜನ ದೇವರ ಮೇಲಿನ ನಂಬಿಕೆಯಿಂದ ಬರುತ್ತಾರೆ. ತಮ್ಮ ಇಷ್ಟಾರ್ಥಸಿದ್ದಿಗೆ ಬೇಡಿಕೊಂಡು ಹರಕೆ ಹೊರುತ್ತಾರೆ. ಇಷ್ಟಾರ್ಥಗಳು ಈಡೇರಿದ ನಂತರ ಹರಕೆಗಳನ್ನು ತೀರುಸುತ್ತಾರೆನ್ನುವ ನಂಬಿಕೆ ಇಲ್ಲಿಗೆ ಬರುವ ಭಕ್ತರದು.

ಕರೊನಾ ಹೆಮ್ಮಾರಿ ಇರುವುದರಿಂದ ಜನ ಮಾತ್ರ ಮಾಸ್ಕ್ ಧರಿಸದೇ ಇದ್ದರು ಸಹಾ ಜಿಲ್ಲಾಡಳಿತ ಯಾವುದೇ ಮುನ್ನೆಚರಿಕೆ ಕ್ರಮ ತೆಗೆದುಕೊಳ್ಳದೆ ಇದ್ದದ್ದು ಜನತೆಯಲ್ಲಿ ಆತಂಕ ಮೂಡಿತ್ತು.

ಜನತೆ ಅಧುನಿಕ ಜಗತ್ತಿಗೆ ಅಂಟಿಕೊಳ್ಳಾತಾ ಇದ್ದರೂ ಇನ್ನೂ ನಮ್ಮ ಪರಂಪರೆಯನ್ನ ಉಳಿಸಿಕೊಂಡು ಬರೋದರಲ್ಲಿ ಯಶಸ್ವಿಯಾಗಿದ್ದೇವೆ. ಅದರೂ ಗತಕಾಲದ ಅದ್ದೂರಿತನ, ಆ ವೈಭವ, ಜನರ ಕಾಳಜಿ ಅಷ್ಟಾಗಿ ಕಂಡು ಬರದೆ ಇರುವುದು ಸ್ವಲ್ಪ ಮಟ್ಟಿಗೆ ಬೇಸರ. ಇಷ್ಟೊಂದು ಅದ್ದೂರಿಯಾಗಿ ನಡೆದ ಜಾತ್ರೆಗೆ ಜಿಲ್ಲಾಡಳಿತ ಮತ್ತಷ್ಟು ಸಹಕಾರ ಕೊಟ್ಟಿದ್ದರೆ ಇನ್ನಷ್ಟು ವಿಜೃಂಭನೆಯಾಗಿ ಮಾಡಬಹುದಿತ್ತು ಎಂದು ಭಕ್ತರು ಬೇಸರ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

TVK ವಿಜಯ್ ಸರಕಾರ ರಚನೆ ಹಕ್ಕು ತಡೆಯುವ ರಾಜ್ಯಪಾಲರ ನಡೆ ಸರಿಯಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

TVK ವಿಜಯ್ ಸರಕಾರ ರಚನೆ ಹಕ್ಕು ತಡೆಯುವ ರಾಜ್ಯಪಾಲರ ನಡೆ ಸರಿಯಲ್ಲ: ಡಿಸಿಎಂ

"TVK ವಿಜಯ್ ಅವರಿಗೆ ಸರ್ಕಾರ ರಚನೆ ಮಾಡಿ ಬಹುಮತ ಸಾಬೀತುಪಡಿಸುವುದನ್ನು ತಡೆಯಲು ತಮಿಳುನಾಡಿನ ರಾಜ್ಯಪಾಲರಿಗೆ ಯಾವುದೇ ರೀತಿಯ ಅಧಿಕಾರವಿಲ್ಲ. ರಾಜ್ಯಪಾಲರ ನಡೆ ಸರಿಯಲ್ಲ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಹೇಳಿದರು.

[ccc_my_favorite_select_button post_id="121880"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]