ಮೇ ತಿಂಗಳಲ್ಲಿ ಹಿಂದೆಂದೂ ಇಲ್ಲದಷ್ಟು ಪ್ರಮಾಣದಲ್ಲಿ 114.8 ಮೆಟ್ರಿಕ್ ಟನ್ ಸರಕು ಸಾಗಣೆ ಮಾಡಿದ ರೈಲ್ವೆ

ಬೆಂಗಳೂರು: ಸರಕು ಸಾಗಣೆ ಅಂಕಿ ಅಂಶಗಳಲ್ಲಿ ಭಾರತೀಯ ರೈಲ್ವೆ ವೇಗ ಕಾಯ್ದುಕೊಂಡಿದ್ದು, 2021ರ ಮೇ ನಲ್ಲಿ ಕೋವಿಡ್ ಸವಾಲುಗಳ ಹೊರತಾಗಿಯೂ ಗಳಿಕೆ ಮತ್ತು ಲೋಡಿಂಗ್ ನಲ್ಲಿ ಉತ್ತಮ ಸಾಧನೆ ಮಾಡಿದೆ.

ಅಭಿಯಾನದ ಮಾದರಿಯಲ್ಲಿ ರೈಲ್ವೆ ಕಾರ್ಯನಿರ್ವಹಿಸುತ್ತಿದ್ದು, ಮೇ ತಿಂಗಳಲ್ಲಿ ಭಾರತೀಯ ರೈಲ್ವೆ ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ಲೋಡಿಂಗ್ ಮಾಡಿದೆ.

2021 ರ ಮೇ ನಲ್ಲಿ 114.8 ಮೆಟ್ರಿಕ್ ಟನ್ ಸರಕು ಸಾಗಣೆ ಮಾಡಿದ್ದು, ಕಳೆದ 2019 ರ ಇದೇ ಮೇ ಗೆ ಹೋಲಿಸಿದರೆ ಶೇ 9.7 ರಷ್ಟು [104.6 ಮೆಟ್ಟಿಕ್ ಟನ್] ಪ್ರಗತಿ ಸಾಧಿಸಿದೆ. 

2021 ರ ಮೇ ನಲ್ಲಿ ಪ್ರಮುಖ ವಸ್ತುಗಳನ್ನು ಸಾಗಣೆ ಮಾಡಿದ್ದು, ಅದರಲ್ಲಿ 54.52 ದಶಲಕ್ಷ ಟನ್ ಕಲ್ಲಿದ್ದಲು, 15.12 ದಶಲಕ್ಷ ಟನ್ ಕಬ್ಬಿಣದ ಅದಿರು, 5.61 ದಶಲಕ್ಷ ಟನ್ ಆಹಾರ ಧಾನ್ಯಗಳು, 3.68 ದಶಲಕ್ಷ ಟನ್ ರಸಗೊಬ್ಬರ, 3.18 ದಶಲಕ್ಷ ಟನ್ ಖನಿಜ ತೈಲ, 5.36 ದಶಲಕ್ಷ ಟನ್ ಸೀಮೆಂಟ್ [ಕ್ಲಿಂಕೆರ್ ಹೊರತುಪಡಿಸಿ] ಮತ್ತು 4.2 ದಶಲಕ್ಷ ಟನ್ ಕ್ಲಿಂಕೆರ್ ಸಾಗಾಟ ಮಾಡಿದೆ.

2021  ರ ಮೇನಲ್ಲಿ ಭಾರತೀಯ ರೈಲ್ವೆ 11604.94 ಕೋಟಿ ರೂಪಾಯಿ ಆದಾಯವನ್ನು ಸರಕು ಸಾಗಣೆಯಿಂದ ಗಳಿಸಿದೆ.

2021ರ ಮೇ ನಲ್ಲಿ ವ್ಯಾಗನ್ ಟರ್ನ್ ನಲ್ಲಿ ಶೇ 26 ರಷ್ಟು ಸುಧಾರಣೆ ಕಂಡಿದ್ದು, 2018 ರ ಮೇ ನಲ್ಲಿ ವ್ಯಾಗನ್ ಟರ್ನ್ ಗೆ 6.46 ದಿನಗಳನ್ನು ತೆಗೆದುಕೊಳ್ಳಲಾಗಿತ್ತು. ಈ ಪ್ರಮಾಣ ಇದೀಗ 4.81 ದಿನಗಳಿಗೆ ತಗ್ಗಿದೆ.

ರೈಲ್ವೆ ಸರಕು ಸಾಗಣೆಯನ್ನು ಅತ್ಯಾಕರ್ಷಕಗೊಳಿಸಲು ಭಾರತೀಯ ರೈಲ್ವೆ ಹಲವಾರು ವಿನಾಯಿತಿ ಮತ್ತು ರಿಯಾಯಿತಿಗಳನ್ನು ನೀಡುತ್ತಿದೆ. ಹಾಲಿ ಇರುವ ರೈಲ್ವೆ ಸಂಪರ್ಕಜಾಲದಲ್ಲಿ ಸರಕು ಸಾಗಣೆ ರೈಲುಗಳ ವೇಗವನ್ನು ಸಹ ಹೆಚ್ಚಿಸಲಾಗಿದೆ. ರೈಲುಗಳ ವೇಗದಲ್ಲಿ ಆಗಿರುವ ಸುಧಾರಣೆಯಿಂದ ಎಲ್ಲಾ ಪಾಲುದಾರರಿಗೆ ವೆಚ್ಚ ಕಡಿತವಾಗಲಿದೆ. ಕಳೆದ 18 ತಿಂಗಳ ಅವಧಿಯಲ್ಲಿ ಸರಕು ಸಾಗಿಸುವ ರೈಲುಗಳ ವೇಗ ದ್ವಿಗುಣಗೊಂಡಿದೆ.

ಕೆಲವು ವಲಯಗಳಲ್ಲಿ [ನಾಲ್ಕು ವಲಯಗಳು] ಸರಕು ಸಾಗಣೆ ರೈಲುಗಳ ವೇಗ 50 ಕಿಲೋಮೀಟರ್ ಗಿಂತ ಹೆಚ್ಚಾಗಿದೆ. ಭೌಗೋಳಿಕ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೆಲವು ವಲಯಗಳಲ್ಲಿ ಸರಕು ಸಾಗಣೆ ರೈಲುಗಳು ಉತ್ತಮ ವೇಗ ಕಾಯ್ದುಕೊಂಡಿವೆ. 2021 ರ ಮೇ ನಲ್ಲಿ ಸರಾಸರಿ ವೇಗ 45.6 ಕಿಲೋಮೀಟರ್ ಇದೆ.ಇದಕ್ಕೂ ಹಿಂದಿನ ವರ್ಷ 36.19 ಕಿಲೋಮೀಟರ್ ನಷ್ಟಿದ್ದು,ಶೇ 26 ರಷ್ಟು ಪ್ರಗತಿ ಸಾಧಿಸಿದೆ.

ಕೋವಿಡ್ – 19 ಪರಿಸ್ಥಿತಿಯನ್ನು ಭಾರತೀಯ ರೈಲ್ವೆ ಒಂದು ಅವಕಾಶವನ್ನಾಗಿ ಮಾಡಿಕೊಂಡಿದ್ದು,ಎಲ್ಲಾ ಹಂತದಲ್ಲೂ ದಕ್ಷತೆ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಆದ್ಯತೆ ನೀಡಿದೆ.(ಸಂಗ್ರಹ ಚಿತ್ರಗಳನ್ನು ಬಳಸಲಾಗಿದೆ.)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ  ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!