ಸುಚೇತನ ಎಜುಕೇಶನಲ್ ಟ್ರಸ್ಟ್ ನೇತೃತ್ವದಲ್ಲಿ ಮುಂದುವರಿದ ಕೋವಿಡ್ ಚಿಕಿತ್ಸಾ ಪರಿಕರಗಳ ವಿತರಣೆ

ದೊಡ್ಡಬಳ್ಳಾಪುರ: ಕೋವಿಡ್-19 ಸೋಂಕಿತರ ಚಿಕಿತ್ಸೆಗೆಂದು ತಾಲೂಕಿನಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ಕೇರ್ ಸೆಂಟರ್ ಗಳಿಗೆ, ಅಗತ್ಯ ಪರಿಕರಗಳನ್ನು ಪೂರೈಸಲು ಸುಚೇತನ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಸದಸ್ಯರು ದಾನಿಗಳ ನೆರವಿನೊಂದಿಗೆ ಶ್ರಮಿಸುತ್ತಿದ್ದಾರೆ.

ಈಗಾಗಲೇ ಎರಡು ಹಂತದಲ್ಲಿ ಪರಿಕರಗಳನ್ನು ವಿತರಿಸಿದ್ದು, ಮೂರನೇ ಹಂತದಲ್ಲಿ ಇಂಡಿಯಾ ಕೇರ್ಸ್ ಫೌಂಡೇಶನ್, ಎನ್ಈಆರ್ಟಿ – ನೈಬರ್ ಹುಡ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ವತಿಯಿಂದ ಸುಮಾರು 90 ಸಾವಿರ ಮೌಲ್ಯದ ಕೋವಿಡ್ ಚಿಕಿತ್ಸಾ ಪರಿಕರಗಳನ್ನು ಶಾಸಕ ಟಿ.ವೆಂಕಟರಮಣಯ್ಯ ಸಮ್ಮುಖದಲ್ಲಿ ತಾಲೂಕಿನ ಹುಲಿಕುಂಟೆ ಆರೋಗ್ಯ ಕೇಂದ್ರಕ್ಕೆ ನೀಡಲಾಯಿತು.

ಈ ವೇಳೆ ಮಾತನಾಡಿದ ಶಾಸಕ ಟಿ.ವೆಂಕಟರಮಣಯ್ಯ, ಕೋವಿಡ್ ತಡೆಗಟ್ಟಲು ತಾಲೂಕು ಆಡಳಿತದೊಂದಿಗೆ ಸಂಘ ಸಂಸ್ಥೆಗಳು ಬೆಂಬಕವಾಗಿ ನಿಂತು ಹೋರಾಟ ನಡೆಸುತ್ತಿರುವುದು ಪ್ರಶಂಸನೀಯ. ಇಡೀ ಮನುಕುಲಕ್ಕೆ ಕಂಟಕವಾಗಿರುವ ಕರೊನಾ ಸೋಂಕನ್ನು ಹತೋಟಿಗೆ ತರಲು ಪ್ರತಿಯೊಬ್ಬರೂ ಸಹಕಾರ ಅಗತ್ಯ ಎಂದರು.

ವಿತರಿಸಲಾದ ಪರಿಕರಗಳನ್ನು ಆಶಾ  ಕಾರ್ಯಕರ್ತೆಯರು, ಮಾಡೇಶ್ವರ ಹಾಗೂ ತಾಲೂಕಿನ ಇತರ ಕೋವಿಡ್ ಕೇರ್ ಕೇಂದ್ರಗಳಲ್ಲಿ ಬಳಸುವಂತೆ ಸೂಚನೆ ನೀಡಿದರು.

ಈ ಸಂಧರ್ಭದಲ್ಲಿ ಹುಲಿಕುಂಟೆ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಶಾಲಿನಿ ಸುಚೇತ ಟ್ರಸ್ಟ್ ನ ಮಂಜುನಾಥ್ ನಾಗ್, ಎನ್ಈಆರ್ಟಿ ಯ ರಾಮ್ ಪ್ರಸಾದ್, ತರುಣ್ ಯು, ಬಿ.ವಿ.ಎಸ್. ಶಾಸ್ತ್ರಿ, ಮೋಹನ್.ಜೆ, ಸುನಿತ ಬಿ.ಎಸ್ ನಿತೀನ್ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಹಿಂಸಾಪೀಡಿತ ಮಣಿಪುರಕ್ಕೆ 2 ವರ್ಷಗಳ ಬಳಿಕ ಪ್ರಧಾನಿ ಮೋದಿ ಭೇಟಿ.. ಹಲವೆಡೆ ಗೋ ಬ್ಯಾಕ್ ಆಕ್ರೋಶ| Video

ಹಿಂಸಾಪೀಡಿತ ಮಣಿಪುರಕ್ಕೆ 2 ವರ್ಷಗಳ ಬಳಿಕ ಪ್ರಧಾನಿ ಮೋದಿ ಭೇಟಿ.. ಹಲವೆಡೆ ಗೋ

2023ರ ಮೇ ನಲ್ಲಿ ಮಣಿಪುರದಲ್ಲಿ ಭಾರೀ ಹಿಂಸಾಚಾರ ಸಂಭವಿಸಿದ ನಂತರ ಎರಡು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ನೀಡಿದ್ದಾರೆ.

[ccc_my_favorite_select_button post_id="113885"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ಸಾಲಬಾಧೆ: ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಮುಂದಾದ ದಂಪತಿ‌‌.. ಪತಿ ಸಾವು, ಪತ್ನಿ ಪಾರು..!

ಸಾಲಬಾಧೆ: ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಮುಂದಾದ ದಂಪತಿ‌‌.. ಪತಿ ಸಾವು, ಪತ್ನಿ ಪಾರು..!

ಹೊಸಕೋಟೆ: ಸಾಲಬಾಧೆಯಿಂದ ಬೇಸತ್ತ ಕುಟುಂಬವೊಂದು ಆತ್ಮಹತ್ಯೆಗೆ (Suicide) ಯತ್ನಿಸಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ್ದರೆ ಒಬ್ಬರು ಗಂಭೀರವಾಗಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಶಿವು (32 ವರ್ಷ), ಮಗಳು ಚಂದ್ರಕಲಾ (11ವರ್ಷ) ಮಗ ಉದಯ್ ಸೂರ್ಯ (07 ವರ್ಷ) ಎಂದು ಗುರುತಿಸಲಾಗಿದೆ. ಶಿವುವಿನ

[ccc_my_favorite_select_button post_id="113883"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!