ದೊಡ್ಡಬಳ್ಳಾಪುರದಲ್ಲಿ ಕರೊನಾ ಪ್ರಕರಣಗಳು ಇಳಿಮುಖ / ಉಚಿತ ಸೇವೆ ಅಂತ್ಯಗೊಳಿಸಿದ ಕರವೇ

ದೊಡ್ಡಬಳ್ಳಾಪುರ: ಕೋವಿಡ್ ಎರಡನೇ ಅಲೆ ತಡೆಗಟ್ಟಲು ಘೋಷಿಸಲಾಗಿರುವ ಲಾಕ್‍ಡೌನ್ ಕಾರಣ, ಸಮಸ್ಯೆ ಒಳಗಾಗಿದ್ದ ರೋಗಿಗಳ ನೆರವಿಗೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣ ನೀಡುತ್ತಿದ್ದ ಉಚಿತ ಸೇವೆಯನ್ನು ಕರೊನಾ ಪ್ರಕರಣಗಳು ಇಳಿಮುಖವಾಗಿರುವ ಕಾರಣ ಇಂದು ಅಂತ್ಯಗೊಳಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ‌, ಕೋವಿಡ್ ಎರಡನೇ ಅಲೆ ಜನರನ್ನು ತೀವ್ರವಾಗಿ ಸಂಕಷ್ಟಕ್ಕೆ ದೂಡಿದ್ದ ಸಂದರ್ಭದಲ್ಲಿ, ಚಿಕಿತ್ಸೆಗೆ ಬರುವ ಕೊವಿಡ್ ಪೀಡಿತರು ಹಾಗೂ ಅವರ ಸಹಾಯಕರಿಗೆ ಅಗತ್ಯ ಉಪಹಾರದ ಕೊರತೆ ಎದುರಾಗಿತ್ತು.  

ಲಾಕ್‍ಡೌನ್ ಘೋಷಣೆ ಹಿನ್ನೆಲೆ ಹೋಟೆಲ್ ಗಳು ಮುಚ್ಚಿದ್ದ ಹಿನ್ನಲೆ ಅಗತ್ಯ ಉಪಹಾರಕ್ಕೆ ರೋಗಿಗಳ ಕಡೆಯವರು ಪರದಾಡುವಂತಾಗಿತ್ತಲ್ಲದೆ, ಕೆಲವರು ಹೆಚ್ಚುವರಿ ಹಣದ ಸುಲಿಗೆಗಿಳಿದಿದ್ದರೂ. ಈ ನಿಟ್ಟಿನಲ್ಲಿ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಅವರ ಮಾರ್ಗದರ್ಶನ, ದಾನಿಗಳ ಸಹಕಾರದಿಂದ ನಮ್ಮ ಸಂಘಟನೆ ಕರೊನಾ ಸಂಕಷ್ಟದಲ್ಲಿ ಜನರಿಗೆ ಕೈಲಾದಷ್ಟು ನೆರವನ್ನು ನೀಡಲಾಗಿದೆ ಎಂದರು.

ಈ ವೇಳೆ ಡಾ.ಗಿರೀಶ್, ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಎಸ್.ಎಲ್.ಎನ್.ವೇಣು, ನಗರ ಉಪಾಧ್ಯಕ್ಷ ರಘುನಂದನ್, ತಾಲೂಕು ಕಾರ್ಯದರ್ಶಿ ಜೋಗಹಳ್ಳಿ ಅಮ್ಮು, ಪ್ರಧಾನ ಕಾರ್ಯದರ್ಶಿ ಸುಬ್ರಮಣಿ, ಕಾರ್ಮಿಕ ಘಟಕದ ಅಧ್ಯಕ್ಷ ರಾಜಘಟ್ಟ ಮಹೇಶ್ ಇದ್ದರು.

ಈ ಸಂಘಟನೆ ಕಳೆದ 22 ದಿನಗಳಿಂದ ನಿರಂತರವಾಗಿ ರೋಗಿಗಳಿಗೆ ಬಿಸಿ ನೀರು ಕಷಾಯ, ಹಾಲು, ಮೊಟ್ಟೆ, ಬಾಳೆ ಹಣ್ಣನ್ನು ಉಚಿತವಾಗಿ ನೀಡುತ್ತಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!