ಶೇ.15ರಷ್ಟು ಕಡಿಮೆ ಶುಲ್ಕ ಪಡೆಯಲು ಶಾಲೆಗಳಿಗೆ ನ್ಯಾಯಪೀಠ ನಿರ್ದೇಶನ / ಅಶೋಕ ಅಣವೇಕರ ಲಾ… ಪಂಚ್

ಹುಬ್ಬಳ್ಳಿ: ಕೋವಿಡ್ -19 ಮಹಾಮಾರಿ ಹಾವಳಿಯಿಂದ ಶಾಲೆಗಳು ಮುಚ್ಚಲ್ಪಟ್ಟಿದ್ದು, ಶಾಲೆಗಳು ಆನ್ ಲೈನ್ ತರಗತಿಗೆ ಮೊರೆ ಹೋಗಿದ್ದು ವಿದ್ಯಾರ್ಥಿಗಳು ಶಾಲೆಗೆ ಬರದೆ ಇರುವುದರಿಂದ ವಿದ್ಯಾರ್ಥಿಗಳು ಶಾಲಾ ಕ್ಯಾಂಪಸ್ ನಲ್ಲಿ ಒದಗಿಸುವ ವಿವಿಧ ಸೌಲಭ್ಯ ಗಳಿಂದ ವಂಚಿತರಗಿದ್ದಾರೆ.

2020-21 ರ ಶೈಕ್ಷಣಿಕ ವರ್ಷದಲ್ಲಿ ಸಂಪೂರ್ಣ ಲಾಕ್‍ಡೌನ್ ಕಾರಣದಿಂದಾಗಿ ಶಾಲೆಗಳು ದೀರ್ಘವಾದಿವರೆಗೆ ತೆರೆಯಲು ಅನುಮತಿಸಿರಲಿಲ್ಲ. ಇದರ ಪರಿಣಾಮವಾಗಿ ಶಾಲಾ ಆಡಳಿತವು ಪೆಟ್ರೋಲ್, ಡೀಸೆಲ್, ವಿದ್ಯುತ್ ನಿರ್ವಹನಾ ವೆಚ್ಚ, ನೀರಿನ ಶುಲ್ಕಗಳು, ಲೇಖನ ಸಾಮುಗ್ರಿಗಳಂತಹ ವಿವಿಧ ವಸ್ತುಗಳ ಮೇಲಿನ ವೆಚ್ಚ ವನ್ನು ಉಳಸಿರಬೇಕು ಎಂಬ ಅಂಶಗಳನ್ನು ಪರಗಣಿಸಿದ ಸರ್ವೋಚ್ಚ ನ್ಯಾಯಾಲಯ ಸಾಂಕ್ರಾಮಿಕ ರೋಗದಿಂದಾಗಿ ಜನರು ಎದರಿಸುತ್ತಿರುವ ಸಮಸ್ಯೆಗಳ ಬಗ್ಗೆ ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಸೂಕ್ಷ್ಮ ವಾಗಿರಬೇಕು ಮತ್ತು ಈ ಕಠಿಣ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಹಾಯವನ್ನು ನೀಡಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನ್ಯಾಯ ಮೂರ್ತಿಗಳಾದ ಎ ಎಂ ಬಾನ್ವಿಲ್ಕರ್ ಮತ್ತು ದಿನೇಶ ಮಹೇಶ್ವರಿ ಅವರ ನ್ಯಾಯಪೀಠ ಹೇಳಿದೆ.

ವಿದ್ಯಾರ್ಥಿಗಳಿಗೆ ಒದಗಿಸದ ಸೌಲಭ್ಯಗಳಿಗೆ ಹಣ ಪಾವತಿಸಬೇಕೆಂದು ಒತ್ತಾಯಿಸುವುದರಿಂದ ಅದು ಲಾಭದಾಯಕ ವಾಗಿರುತ್ತದೆ ಅದನ್ನು ಶಾಲೆಗಳು ತಪ್ಪಿಸಬೇಕು.

2019-20 ರ ಶೈಕ್ಷಣಿಕ ವರ್ಷಕ್ಕೆ ನಿಗದಿಪಡಿಸಿದಂತೆ ವಿದ್ಯಾರ್ಥಿಗಳಿಂದ ವಾರ್ಷಿಕ ಶಾಲಾ ಶುಲ್ಕವನ್ನು ಸಂಗ್ರಹಿಸಬೇಕು, ಆದರೆ ಬಳಿಕೆಯಾಗದ ಸೌಲಭ್ಯಗಳಿಗೆ ಬದಲಾಗಿ ಆ ಮೊತ್ತದ ಮೇಲೆ ಶೇಕಡಾ 15 ರಷ್ಟು ಕಡಿತವನ್ನು ನೀಡುವಮೂಲಕ 2020-21 ರ ಶೈಕ್ಷಣಿಕ ವರ್ಷದ ಸಂಬಂಧಿತ ಅವಯಲ್ಲಿ ಶುಲ್ಕ ವಿಧಿಸಬೇಕು.

ಶುಲ್ಕ /ಬಾಕಿ ಶುಲ್ಕವನ್ನು ಪಾವತಿಸದ ಕಾರಣ ಯಾವುದೇ ವಿದ್ಯಾರ್ಥಿಗಳನ್ನು ಆನ್ ಲೈನ್ ತರಗತಿಗಳು ಅಥವಾ ದೈಹಿಕ ತರಗತಿಗಳಿಗೆ ಹಾಜರಾಗದಂತೆ ತಡೆಯುವಂತಿಲ್ಲ ಅಂತಾ ನ್ಯಾಯಾಲಯ ಶಾಲೆಗಳಿಗೆ ನಿರ್ದೇಶನ ನಿಡಿದೆ. @ಅಶೋಕ ಅಣವೇಕರ, ನ್ಯಾಯವಾದಿ

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಹಿಂದೂ ವಿರೋಧಿ ನೀತಿ, ಗ್ಯಾರಂಟಿ ಹೆಸರಿನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿ.ವೈ.ವಿಜಯೇಂದ್ರ

ಹಿಂದೂ ವಿರೋಧಿ ನೀತಿ, ಗ್ಯಾರಂಟಿ ಹೆಸರಿನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿ.ವೈ.ವಿಜಯೇಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರ (Cmsiddaramaiah) ನೇತೃತ್ವದ ಸರಕಾರವು ಗೊಂದಲದ ಹಾಗೂ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಗ್ಯಾರಂಟಿ ಹೆಸರು ಹೇಳಿಕೊಂಡು ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="117898"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ಇದೇ ತಿಂಗಳ 15 ರಂದು ಕಾಣೆಯಾಗಿದ್ದ ಬಾಲಕನ ಶವ ತಾಲೂಕಿನ ತೂಬಗೆರೆ ಹೋಬಳಿಯ ಸಾಧುಮಠ ರಸ್ತೆಯ ಬಳಿ ಪತ್ತೆಯಾಗಿದೆ (Missing boy found dead)

[ccc_my_favorite_select_button post_id="117857"]
ದೊಡ್ಡಬಳ್ಳಾಪುರ: ಜೆಸಿಬಿಗೆ ಕಾರು ಡಿಕ್ಕಿ..!

ದೊಡ್ಡಬಳ್ಳಾಪುರ: ಜೆಸಿಬಿಗೆ ಕಾರು ಡಿಕ್ಕಿ..!

ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುವು ಪಡೆಯುತ್ತಿದ್ದ ಜೆಸಿಬಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ (Accident) ಕಾರು ತೀವ್ರವಾಗಿ ಜಖಂಗೊಂಡಿರುವ ಘಟನೆ ತಾಲೂಕಿನ ಮೆಣಸಿ ಗೇಟ್ ಬಳಿ ಕೆಲವೇ ಕ್ಷಣಗಳ ಮುಂಚೆ ಸಂಭವಿಸಿದೆ.

[ccc_my_favorite_select_button post_id="117905"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!