ಶೇ.15ರಷ್ಟು ಕಡಿಮೆ ಶುಲ್ಕ ಪಡೆಯಲು ಶಾಲೆಗಳಿಗೆ ನ್ಯಾಯಪೀಠ ನಿರ್ದೇಶನ / ಅಶೋಕ ಅಣವೇಕರ ಲಾ… ಪಂಚ್

ಹುಬ್ಬಳ್ಳಿ: ಕೋವಿಡ್ -19 ಮಹಾಮಾರಿ ಹಾವಳಿಯಿಂದ ಶಾಲೆಗಳು ಮುಚ್ಚಲ್ಪಟ್ಟಿದ್ದು, ಶಾಲೆಗಳು ಆನ್ ಲೈನ್ ತರಗತಿಗೆ ಮೊರೆ ಹೋಗಿದ್ದು ವಿದ್ಯಾರ್ಥಿಗಳು ಶಾಲೆಗೆ ಬರದೆ ಇರುವುದರಿಂದ ವಿದ್ಯಾರ್ಥಿಗಳು ಶಾಲಾ ಕ್ಯಾಂಪಸ್ ನಲ್ಲಿ ಒದಗಿಸುವ ವಿವಿಧ ಸೌಲಭ್ಯ ಗಳಿಂದ ವಂಚಿತರಗಿದ್ದಾರೆ.

2020-21 ರ ಶೈಕ್ಷಣಿಕ ವರ್ಷದಲ್ಲಿ ಸಂಪೂರ್ಣ ಲಾಕ್‍ಡೌನ್ ಕಾರಣದಿಂದಾಗಿ ಶಾಲೆಗಳು ದೀರ್ಘವಾದಿವರೆಗೆ ತೆರೆಯಲು ಅನುಮತಿಸಿರಲಿಲ್ಲ. ಇದರ ಪರಿಣಾಮವಾಗಿ ಶಾಲಾ ಆಡಳಿತವು ಪೆಟ್ರೋಲ್, ಡೀಸೆಲ್, ವಿದ್ಯುತ್ ನಿರ್ವಹನಾ ವೆಚ್ಚ, ನೀರಿನ ಶುಲ್ಕಗಳು, ಲೇಖನ ಸಾಮುಗ್ರಿಗಳಂತಹ ವಿವಿಧ ವಸ್ತುಗಳ ಮೇಲಿನ ವೆಚ್ಚ ವನ್ನು ಉಳಸಿರಬೇಕು ಎಂಬ ಅಂಶಗಳನ್ನು ಪರಗಣಿಸಿದ ಸರ್ವೋಚ್ಚ ನ್ಯಾಯಾಲಯ ಸಾಂಕ್ರಾಮಿಕ ರೋಗದಿಂದಾಗಿ ಜನರು ಎದರಿಸುತ್ತಿರುವ ಸಮಸ್ಯೆಗಳ ಬಗ್ಗೆ ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಸೂಕ್ಷ್ಮ ವಾಗಿರಬೇಕು ಮತ್ತು ಈ ಕಠಿಣ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಹಾಯವನ್ನು ನೀಡಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನ್ಯಾಯ ಮೂರ್ತಿಗಳಾದ ಎ ಎಂ ಬಾನ್ವಿಲ್ಕರ್ ಮತ್ತು ದಿನೇಶ ಮಹೇಶ್ವರಿ ಅವರ ನ್ಯಾಯಪೀಠ ಹೇಳಿದೆ.

ವಿದ್ಯಾರ್ಥಿಗಳಿಗೆ ಒದಗಿಸದ ಸೌಲಭ್ಯಗಳಿಗೆ ಹಣ ಪಾವತಿಸಬೇಕೆಂದು ಒತ್ತಾಯಿಸುವುದರಿಂದ ಅದು ಲಾಭದಾಯಕ ವಾಗಿರುತ್ತದೆ ಅದನ್ನು ಶಾಲೆಗಳು ತಪ್ಪಿಸಬೇಕು.

2019-20 ರ ಶೈಕ್ಷಣಿಕ ವರ್ಷಕ್ಕೆ ನಿಗದಿಪಡಿಸಿದಂತೆ ವಿದ್ಯಾರ್ಥಿಗಳಿಂದ ವಾರ್ಷಿಕ ಶಾಲಾ ಶುಲ್ಕವನ್ನು ಸಂಗ್ರಹಿಸಬೇಕು, ಆದರೆ ಬಳಿಕೆಯಾಗದ ಸೌಲಭ್ಯಗಳಿಗೆ ಬದಲಾಗಿ ಆ ಮೊತ್ತದ ಮೇಲೆ ಶೇಕಡಾ 15 ರಷ್ಟು ಕಡಿತವನ್ನು ನೀಡುವಮೂಲಕ 2020-21 ರ ಶೈಕ್ಷಣಿಕ ವರ್ಷದ ಸಂಬಂಧಿತ ಅವಯಲ್ಲಿ ಶುಲ್ಕ ವಿಧಿಸಬೇಕು.

ಶುಲ್ಕ /ಬಾಕಿ ಶುಲ್ಕವನ್ನು ಪಾವತಿಸದ ಕಾರಣ ಯಾವುದೇ ವಿದ್ಯಾರ್ಥಿಗಳನ್ನು ಆನ್ ಲೈನ್ ತರಗತಿಗಳು ಅಥವಾ ದೈಹಿಕ ತರಗತಿಗಳಿಗೆ ಹಾಜರಾಗದಂತೆ ತಡೆಯುವಂತಿಲ್ಲ ಅಂತಾ ನ್ಯಾಯಾಲಯ ಶಾಲೆಗಳಿಗೆ ನಿರ್ದೇಶನ ನಿಡಿದೆ. @ಅಶೋಕ ಅಣವೇಕರ, ನ್ಯಾಯವಾದಿ

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರ ನಗರಸಭೆ ಉಪಚುನಾವಣೆ.. ಅಂತಿಮ ಕಣದಲ್ಲಿ ಇಬ್ಬರು ಅಭ್ಯರ್ಥಿಗಳು

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರ ನಗರಸಭೆ ಉಪಚುನಾವಣೆ.. ಅಂತಿಮ ಕಣದಲ್ಲಿ ಇಬ್ಬರು ಅಭ್ಯರ್ಥಿಗಳು

ದೊಡ್ಡಬಳ್ಳಾಪುರ: ನಗರಸಭೆಯ 21 ನೇ ವಾರ್ಡ್ ನ ಹೇಮಾವತಿಪೇಟೆ ವಾರ್ಡ್ನ ಉಪ ಚುನಾವಣೆಗೆ (By-election) ಒಟ್ಟು ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.

[ccc_my_favorite_select_button post_id="117305"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ ಆರೋಪ

ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ

ಕಾಲೇಜ್ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿ ಶವ ಪತ್ತೆಯಾಗಿರುವ (Student's body found hanging in college hostel) ಘಟನೆ *** ಜಿಲ್ಲೆ *** ಪಟ್ಟಣದಲ್ಲಿ ನಡೆದಿದೆ.

[ccc_my_favorite_select_button post_id="117263"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]