ಇಂಡೋ-ಇಸ್ರೇಲ್ ಕೃಷಿ ಯೋಜನೆ / ಕರ್ನಾಟಕದಲ್ಲಿ ತರಕಾರಿ ಬೆಳೆಗಳ ಉತ್ಕಷ್ಟ ಕೇಂದ್ರ ಸ್ಥಾಪನೆ

ಬೆಂಗಳೂರು: ತರಕಾರಿ ಬೆಳೆಗಳ ಉತ್ಕೃಷ್ಟ ಕೇಂದ್ರದ ಯೋಜನೆಯನ್ನು  ರೂ 507.23 ಲಕ್ಷ ಅನುದಾನದೊಂದಿಗೆ ಕೇಂದ್ರ ಸರ್ಕಾರದ ಸಮಗ್ರ ತೊಟಗಾರಿಕಾ ಅಭಿವೃದ್ಧಿ ಯೋಜನೆ ಹಾಗೂ ಇಸ್ರೇಲ್‍ದ ಮಾಷಾವ್ ಸಂಸ್ಥೆಯ ತಾಂತ್ರೀಕ ಸಹಕಾರದೊಂದಿಗೆ ಧಾರವಾಡದಲ್ಲಿ ಆರಂಭಿಸಲು ಇಂದು ಮುಂಜಾನೆ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ  ಗೃಹ ಕಚೇರಿ ಕೃಷ್ಣಾದಲ್ಲಿ  ಉದ್ಘಾಟಿಸಿದರು. ಉದ್ಘಾಟನೆಯಲ್ಲಿ ನವದೆಹಲಿಯಿಂದ ಕೇಂದ್ರ ಕೃಷಿ ಸಚಿವ ನರೇಂದ್ರಸಿಂಗ್ ತೋಮರ್ ಹಾಗೂ ಇಸ್ರೇಲ್ ರಾಯಬಾರಿ ಡಾ.ರಾನ್ ಮಲ್ಕಾರವರು ಭಾಗವಹಿಸಿದ್ದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ, ಗಣಿ ಮತ್ತು ಕಲ್ಲಿದಲ್ಲು ಸಚಿವರಾದ ಪ್ರಲ್ಹಾದ ಜೋಶಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಭಾರತ ಮತ್ತು ಇಸ್ರೇಲ್ ದೇಶಗಳ ಕೃಷಿ ಯೋಜನೆಯಡಿ ಕೃಷಿ ಮತ್ತು ತೋಟಗಾರಿಕೆಯಲ್ಲಿ ಉತ್ತಮ ತಳಿಗಳ ಅಳವಡಿಕೆ ಮತ್ತು ಉತ್ಪನ್ನಗಳನ್ನು ಉತ್ಕೃಷ್ಟಗೊಳಿಸಲು ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.

ತರಕಾರಿ ಬೆಳೆಗಳ ಉತ್ಕೃಷ್ಟ ಕೇಂದ್ರದಿಂದ, ಆಧುನಿಕ ಬೇಸಾಯ ತಾಂತ್ರೀಕತೆಗಳ ಬಗ್ಗೆ ರೈತರಲ್ಲಿ ಅರಿವು ಮೂಡಿಸುವುದು. ರೈತರಿಗೆ ಅತ್ಯುತಮವಾದ ಪ್ರಾಯೋಗಿಕ ತರಬೇತಿ ಕಾರ್ಯಕ್ರಮಗಳನ್ನು ಆಧುನಿಕ ತೋಟಗಾರಿಕೆ ತಂತ್ರಜ್ಞಾನದ ಬಗ್ಗೆ ಆಯೋಜಿಸುವುದು. ತೋಟಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನ ಪ್ರಾತ್ಯಕ್ಷೀಕೆಗಳ ಮೂಲಕ ಪ್ರಸ್ತುತ ಪಡಿಸುವುದು. ತೋಟಗಾರಿಕೆಯಲ್ಲಿ ತೊಡಗಿಕೊಂಡ ವೃತ್ತಿಪರರು ಮತ್ತು ಇತರರನ್ನು ರಾಷ್ಟ್ರೀಯ ಮತ್ತು ಅಂತರ್ ರಾಷ್ಟ್ರೀಯ ಜಾಲಗಳಿಗೆ ಜೋಡಿಸುವುದು. ಶೈಕ್ಷಣೀಕ ಸಂಶೋಧನಾ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಆಧುನಿಕ ತೋಟಗಾರಿಕೆಯಲ್ಲಿ ಉನ್ನತಿಯನ್ನು ಸಾಧಿಸುವುದು. ರೈತರಿಗೆ ಹೊಸ ಮತ್ತು ಸರಿಯಾದ ಆಧುನಿಕ ತಂತ್ರಜ್ಞಾನಗಳನ್ನು ಕಡಿಮೆ ವೆಚ್ಚದಲ್ಲಿ ಪೂರೈಕೆ ಸರಪಣಿಯಲ್ಲಿ ನೀಡುವ ಮೂಲಕ ಸ್ಪರ್ಧಾತ್ಮಕತೆಯನ್ನು ಉತ್ತೇಜಿಸುವುದು ಬಹುಮುಖ್ಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಉದ್ಘಾಟನೆ ನೇರವೆರಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೈತರಿಗೆ ಆಧುನಿಕ ತೋಟಗಾರಿಕೆ ತಂತ್ರಜ್ಞಾನಗಳನ್ನು ರೈತರ ಹೊಲಗಳಿಗೆ ಮುಟ್ಟಿಸಲು ಸದರಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಇದರ ಉಪಯೋಗವನ್ನು ರಾಜ್ಯದ ರೈತ ಬಾಂದವರು ಪಡೆದುಕೊಳ್ಳುವಂತೆ ತಿಳಿಸಿದರು. ಸದರಿ ಕೇಂದ್ರಗಳಲ್ಲಿ  ಆಧುನಿಕ ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆಗಳು ಪರಿನಿತರ ತಂಡದೊಂದಿಗೆ ಲಭ್ಯವಿದ್ದು, ಇಸ್ರೇಲ್ ತಂತ್ರಜ್ಞಾನವನ್ನು ಬಳಸಿಕೊಳ್ಳುವುದಲ್ಲದೆ ತಮ್ಮ ಕೃಷಿಯನ್ನು ಆಧುನಿಕರಣಗೊಳ್ಳಿಸಿ, ಆರ್ಥಿಕ ಮಟ್ಟವನ್ನು ಸುಧಾರಿಸಿಕೊಳ್ಳಲು ಪ್ರಯತ್ನಿಸುವಂತೆ ರೈತ ಬಾಂದವರಿಗೆ ಕರೆ ನೀಡಿದರು.

ಈ ಸಂಧರ್ಭದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರಸಿಂಗ್ ತೋಮರ್, ಇಸ್ರೇಲ್ ರಾಯಬಾರಿ ಡಾ.ರಾನ್ ಮಲ್ಕಾ, ತೋಟಗಾರಿಕೆ ಮತ್ತು ರೇಷ್ಮೆ ಸಚಿವರಾದ ಆರ್ ಶಂಕರ ಭಾಗವಹಿಸಿ, ಮಾತನಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!