ಸ್ವದೇಶಿ ಜಾಗರಣಾ ಮಂಚ್ ವತಿಯಿಂದ ಸಾವಯವ ಕೃಷಿ ಪರಿವಾರ್ ಕಾರ್ಯಕ್ರಮಕ್ಕೆ ಚಾಲನೆ / ಸಾವಯವ ಕೃಷಿಯಿಂದ ಭೂ ಫಲವತ್ತತೆ: ಜಗದೀಶ್ ಜಿ

ದೊಡ್ಡಬಳ್ಳಾಪುರ: ಸಾವಯವ ಕೃಷಿಯಿಂದ ಭೂ ಫಲವತ್ತತೆ ಹೆಚ್ಚಾಗಿ ಉತ್ತಮ ಇಳುವರಿ ಪಡೆಯಲು ಹಾಗೂ ಮುಂದಿನ ಪೀಳಿಗೆಗೆ ಭೂಮಿಯನ್ನು ಉಳಿಸಲು ಸಾಧ್ಯ ಎಂದು ಸ್ವದೇಶಿ ಜಾಗರಣಾ ಮಂಚ್ ಕ್ಷೇತ್ರ ಸಂಘಟಕರಾದ ಜಗದೀಶ್ ಜಿ  ಹೇಳಿದರು.

ಸ್ವದೇಶಿ ಜಾಗರಣಾ ಮಂಚ್ ವತಿಯಿಂದ ತಾಲೂಕಿನ ಹೊಸಹಳ್ಳಿಯಲ್ಲಿ ಆಯೋಜಿಸಿದ್ದ ಸಾವಯವ ಕೃಷಿ ಪರಿವಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎರೆಹುಳು ಸಾಕಾಣಿಕೆ ಘಟಕ, ಕಾಂಪೋಸ್ಟ್ ಘಟಕ, ಅಜೋಲ ತಯಾರಿಕೆ, ಗಂಜಲ ಸಂಗ್ರಹಣಾ  ಡ್ರಂ, ಗಂಜಲ ಸಂಗ್ರಹಣಾ ಕೊಟ್ಟಿಗೆ, ಜೀವಾಮೃತ ತಯಾರಿಕೆ ಘಟಕ ನಿರ್ಮಾಣ, ಬಯೋಡೈಜಸ್ಟರ್ ಹಾಗೂ ಹಸಿರಲೆ ಗೊಬ್ಬರ ಬೀಜಗಳು ಹೀಗೆ ಹಲವಾರು ಕಾರ್ಯಕ್ರಮ ಪಡೆದುಕೊಂಡು ಸಾವಯವ ಕೃಷಿ ಮಾಡಿರುವ ಬಗ್ಗೆ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮಗಳನ್ನು ಆರ್ಥಿಕವಾಗಿ ಸದೃಢವನ್ನಾಗಿಸಲು ಹಾಗೂ ಸ್ವಾವಲಂಬಿಯಾಗ ಗುಡಿ ಕೈಗಾರಿಕೆ, ಪಂಡಿತ ಪರಂಪರೆ, ಗೋ ಉತ್ಪನ್ನಗಳ ಬಳಕೆ ಮತ್ತು ಅದರ ಮಹತ್ವವನ್ನು ಜಗದೀಶ್ ಜೀ ವಿವರಿಸಿದರು.

ಕಾರ್ಯಕ್ರಮದ ಆಯೋಜಕ ತಾಪಂ ಮಾಜಿ ಅಧ್ಯಕ್ಷ ಹೆಚ್.ಎಸ್.ಅಶ್ವಥ್ ನಾರಾಯಣ ಕುಮಾರ್ ಮಾತನಾಡಿ, ಸಾವಯವ ಕೃಷಿ ಪದ್ದತಿ ಬದುಕಿನ ಭಾಗವಾಗಬೇಕು. ಭೂಮಿಯ ಫಲವತ್ತತೆ ಕಾಪಾಡಿಕೊಳ್ಳಬೇಕು, ಬೀಜೋಪಚಾರದಿಂದ ಹಿಡಿದು ಬೆಳೆ ತೆಗೆಯುವವರೆಗೂ ಭೂಮಿಗೆ ರಸಾಯನಿಕದ ಮೂಲಕ ವಿಷ ಉಣಿಸುತ್ತಿದ್ದೇವೆ. ರಸಾಯನಿಕದಿಂದ ಬರಿ ಕ್ರಿಮಿ ಕೀಟ ಸಾಯುತ್ತಿಲ್ಲ. ಮಣ್ಣಿನಲ್ಲಿರುವ ಸೂಕ್ಷ್ಮಾಣುಗಳು ಸಾಯುತ್ತಿವೆ. ಇದರಿಂದ ಭೂಮಿಯ ಫಲವತ್ತತೆ ಕಡಿಮೆಯಾಗಿ ಬೆಲೆ ಕುಂಠಿತ, ಪೌಷ್ಠಿಕವಲ್ಲದ ಆಹಾರ ಉತ್ಪಾದನೆ ಮಾಡುತ್ತಿದ್ದೇವೆ. ಹಿಂದಿನಂತೆ ಸಾವಯವ ಕೃಷಿ ನಮ್ಮ ಬದುಕಿನ ಭಾಗವಾಗಬೇಕು ಎಂದರು.

ಈ ಸಂದರ್ಭದಲ್ಲಿ ಸ್ವದೇಶಿ ಜಾಗರಣಾ ಮಂಚ್ ಬೆಂ.ಗ್ರಾ. ಜಿಲ್ಲಾ ಸಂಚಾಲಕ ಆಂಜಿನಪ್ಪ, ದಕ್ಷಿಣ ಪ್ರಾಂತ ಪ್ರಚಾರ ಪ್ರಮುಖ್ ಜಗದೀಶ್, ಗ್ರಾಮಪಂಚಾಯಿತಿ ಸದಸ್ಯರಾದ ಗೋವಿಂದರಾಜು, ತಿಮ್ಮೆಗೌಡ, ಪ್ರಸನ್ನಕುಮಾರ್, ಲಕ್ಷ್ಮೀದೇವಮ್ಮ ಬಸವರಾಜ್, ಹೋಬಳಿ ಬಿಜೆಪಿ ಅಧ್ಯಕ್ಷ ಕದಿರೇಗೌಡ, ಎಸ್ಸಿ ಮೋರ್ಚಾ ಕಾರ್ಯದರ್ಶಿ ಹರೀಶ್,  ರೈತ ಯುವ ಮುಖಂಡರಾದ ಗಜೇಂದ್ರ ಪಾಳೇಗಾರ್, ಪ್ರಕಾಶ್ ರೆಡ್ಡಿ, ಸುಬ್ರಹ್ಮಣ್ಯ ಶರ್ಮ ಮತ್ತಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ: ಮತ್ತೆ ಭವಿಷ್ಯ ನುಡಿದ ಆರ್‌.ಅಶೋಕ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ: ಮತ್ತೆ ಭವಿಷ್ಯ ನುಡಿದ ಆರ್‌.ಅಶೋಕ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ. ಕಾಂಗ್ರೆಸ್‌ ಶಾಸಕರು ಕೂಡ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆಂದು ಭವಿಷ್ಯ ನುಡಿಯುತ್ತಿದ್ದಾರೆ. D.K.Shivakumar

[ccc_my_favorite_select_button post_id="110593"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ.. ಗುರುತು ಪತ್ತೆಗೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ.. ಗುರುತು ಪತ್ತೆಗೆ ಪೊಲೀಸರ

ಬಾಶೆಟ್ಟಿಹಳ್ಳಿ ಬಳಿ ಸುಮಾರು 35-40 ವರ್ಷ ವಯಸ್ಸಿನ ಗಂಡಸಿನ ಅಪರಿಚಿತ ಮೃತ ದೇಹ (Unknown body) ಪತ್ತೆ ಪ್ರಕರಣದ ಕುರಿತಂತೆ, ಮೃತನ ಗುರುತು ಪತ್ತೆಗೆ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="110603"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!