ನಾಳೆ ದೊಡ್ಡಬಳ್ಳಾಪುರದಲ್ಲಿ ಸುಸಜ್ಜಿತ ಮೇಕ್ ಶಿಫ್ಟ್ ಆಸ್ಪತ್ರೆಗೆ ಸಿಎಂ ಯಡಿಯೂರಪ್ಪ ಉದ್ಘಾಟನೆ

ದೊಡ್ಡಬಳ್ಳಾಪುರ: ಕರೊನಾ ತುರ್ತು ಚಿಕಿತ್ಸಾ ಸೌಲಭ್ಯವನ್ನು ಒದಗಿಸುವ ಸಲುವಾಗಿ ನಗರದ ತಾಯಿ,ಮಗು ಸರ್ಕಾರಿ ಆಸ್ಪತ್ರೆ ಸಮೀಪದಲ್ಲಿ ನಿರ್ಮಿಸಲಾಗಿರುವ 100 ಹಾಸಿಗೆಯ ಸುಸಜ್ಜಿತ ಮೇಕ್ ಶಿಫ್ಟ್ ಆಸ್ಪತ್ರೆ ಜು.7ರಂದು ಬೆಳಿಗ್ಗೆ 11 ಗಂಟೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉದ್ಘಾಟಿಸುವ ಮೂಲಕ ಸಾರ್ವಜನಿಕರ ಸೇವೆಗೆ ಸಮರ್ಪಿಸಲಿದ್ದಾರೆ.

ಲೆನೆವೊ, ಗೋಲ್ಡ್ ಮ್ಯಾನ್ ಸ್ಯಾಚಸ್,ಕಂಪನಿಗಳು ತಮ್ಮ ಸಿ.ಎಸ್.ಆರ್ ನಿಧಿಯಡಿ ಒದಗಿಸಿರುವ ಅನುದಾನದಲ್ಲಿ ಮಾಡ್ಯುಲಸ್ ಸಂಸ್ಥೆಯವರು ಸಿದ್ಧಪಡಿಸಿರುವ ವಿನ್ಯಾಸದಂತೆ ಅಂದಾಜು ರೂ 4 ಕೋಟಿ ವೆಚ್ಚದಲ್ಲಿ ಈ ಆಸ್ಪತ್ರೆ ನಿರ್ಮಾಣಗೊಂಡಿದೆ. 

ಮೇಕ್ಶಿಫ್ಟ್ ಆಸ್ಪತ್ರೆಯಲ್ಲಿ ಆರೋಗ್ಯ ರಕ್ಷಕ ಕಾರ್ಯಕರ್ತರ ವಲಯ,ಸ್ಕ್ರೀನಿಂಗ್ ಮತ್ತು ವೀಕ್ಷಣಾ ವಲಯ,ಪ್ರತ್ಯೇಕ ವಾರ್ಡ್ ವಲಯ, ಐಸಿಯು ವಾರ್ಡ್ ವಲಯ ಎನ್ನುವ ನಾಲ್ಕು ವಲಯಗಳನ್ನು ವಿಂಗಡಿಸಲಾಗಿದೆ.

ಎಲ್ಇಡಿ ಲೈಟ್ಗಳು 2×2 ಅಡಿ,40 ವ್ಯಾಟ್ಸ್, ಕ್ಯಾಬಿನ್ ಫ್ಯಾನ್ಗಳು 12 ಇಂಚ್ – 80 ವ್ಯಾಟ್ಸ್, ಎಕ್ಸಾಸ್ಟ್ ಫ್ಯಾನ್ಗಳು, 250 ಎಂಎಂ ಸ್ವೀಪ್ 25 ವ್ಯಾಟ್ಸ್, ಸಾಕೆಟ್ಗಳು ಮತ್ತು ಪ್ಲಗ್ ಪಾಯಿಂಟ್ಗಳು 5 ಆ್ಯಂಪ್ ಮತ್ತು 15 ಆ್ಯಂಪ್ (ವೈದ್ಯಕೀಯ ಉಪಕರಣಗಳ ಪ್ಲಗಿನ್), ವಿತರಣಾ ಬಾಕ್ಸ್- ಸಿಂಗಲ್ ಫೇಸ್ 32 ಆ್ಯಂಪ್-ಎಂಸಿಬಿ, ಎಸಿ ಪ್ಲಗ್ ಪಾಯಿಂಟ್ಗಳ ಜೊತೆಗೆ 40 ಆ್ಯಂಪ್ಗಳು, ಎಸಿ ಸ್ಟೆಬಿಲೈಜರ್ಗಳು ಇವೆ.

ವೆಸ್ಟರ್ನ್ ಕ್ಲೋಸೆಟ್-ಪ್ರತಿ ಶೌಚಾಲಯಕ್ಕೆ ತಲಾ1, ವಾಶ್ ಬೇಸಿನ್  ತಲಾ 1, ಎಕ್ಸಾಸ್ಟ್ ಫ್ಯಾನ್ಗಳು 150 ಎಂಎಂ ಸ್ವೀಪ್, ಬಿಸಿ ಮತ್ತು ತಣ್ಣೀರು ಸೌಲಭ್ಯದ ಶವರ್ ಹೆಡ್ಗಳು, ಬಿಸಿ ನೀರಿನ ಗೀಸರ್- ತಲಾ 1 ಸೇರಿದಂತೆ ಶೌಚಾಲಯಗಳು ಮತ್ತು ಕೊಳಾಯಿ ವ್ಯವಸ್ಥೆಗಳ ಸೌಲಭ್ಯಗಳು ಇದರಲ್ಲಿ ನಿರ್ಮಾಣಗೊಂಡಿವೆ.

30 ಎಂಪಿಸಿ ಗ್ರೇಡ್ನೊಂದಿಗೆ ನೆಲಮಟ್ಟದಿಂದ 9 ಇಂಚಿನಷ್ಟು ಗಟ್ಟಿಯಾದ ಮಣ್ಣು ಅಥವಾ ಪಿಸಿಸಿ ಬಳಕೆ,15 ಅಡಿ ವ್ಯಾಪ್ತಿಯೊಳಗೆ ವಿದ್ಯುತ್ ಸಂಪರ್ಕ ಸೌಲಭ್ಯ,15 ಅಡಿ ವ್ಯಾಪ್ತಿಯೊಳಗೆ ನೀರಿನ ಸಂಪರ್ಕ ಸೌಲಭ್ಯ, ಒಳಚರಂಡಿ ವ್ಯವಸ್ಥೆ,ತೆರೆದ ಮೈದಾನ, 40 ಎಫ್ಟಿ ಟ್ರೈಲರ್, 5 ಟಿ ಕ್ರೇನ್ ಸುಲಭ ಚಲನೆಗೆ ಸ್ಥಳಾವಕಾಶ ಇರಿಸಲಾಗಿದೆ. 

ಮೇಕ್ಶಿಫ್ಟ್ ಆಸ್ಪತ್ರೆಯಲ್ಲಿ 70 ಆಕ್ಸಿಜನ್ ಬೆಡ್ಗಳು, 20 ಐ.ಸಿ.ಯು (ತೀವ್ರ ನಿಗಾ ಘಟಕ)ಬೆಡ್ಗಳು,10 ವೆಂಟಿಲೇಟರ್ ಬೆಡ್ಗಳು ಹಾಗೂ 2 ಕೆ.ಎಲ್.ಆಕ್ಸಿಜನ್ ಜನರೇಟರ್ ವ್ಯವಸ್ಥೆಯನ್ನು ಹೊಂದಿದೆ. ಈ ಆಸ್ಪತ್ರೆಯ ಲೇಔಟ್ ನಿರ್ಮಾಣ ಕಾಮಗಾರಿಯನ್ನು ದೊಡ್ಡಬಳ್ಳಾಪುರದ ಇಂಡೋ ಎಂಐಎಂ ಪ್ರೈವೇಟ್ ಲಿಮಿಟೆಡ್ ನಿರ್ವಹಿಸಿದೆ. 

ಈ ಯೋಜನೆಯ ಸಂಪೂರ್ಣ ಜವಾಬ್ದಾರಿಯನ್ನು ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿ,ಭಾರತ ಸರ್ಕಾರ, ಅಮೆರಿಕನ್ ಇಂಡಿಯಾ ಫೌಂಡೇಶನ್ ಮತ್ತು ಯು.ಎನ್.ಡಿ.ಪಿ ಸಂಸ್ಥೆಗಳು ನಿರ್ವಹಿಸಿವೆ.

ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾ ಉಸ್ತುವಾರಿ ಸಚಿವ ನಾಗರಾಜು(ಎಂ.ಟಿ.ಬಿ) ಕಂದಾಯ ಸಚಿವ ಆರ್.ಅಶೋಕ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ವಿಶ್ವನಾಥ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!