ಸಲಿಂಗಕಾಮದಿಂದ ಕೊಲೆಯಾದ ಗೌರಿಬಿದನೂರಿನ ಸರ್ಕಾರಿ ಶಾಲೆ ಶಿಕ್ಷಕ….!

ಚಿಕ್ಕಬಳ್ಳಾಪುರ: ಸಲಿಂಗಕಾಮತೃಷೆಗೆ ಸರ್ಕಾರಿ ಶಾಲಾ ಶಿಕ್ಷಕನೊರ್ವ ಕೊಲೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ನಡೆದಿದೆ. 42 ವರ್ಷದ ವಿಶ್ವನಾಥ್ ಕೊಲೆಯಾದ ಶಿಕ್ಷಕ. ಆಂದಹಾಗೆ ಕೊಲೆ ಮಾಡಿದವರು ಗೌರಿಬಿದನೂರು ನಗರದ ಆಕಾಶ್, ಮನು, ಮಂಜುನಾಥ್ ಹಾಗೂ ಶ್ರೀಕಾಂತ್.

ಮೂವರನ್ನು ಗೌರಿಬಿದನೂರು ನಗರ ಪೊಲೀಸರು ಬಂಧಿಸಿದ್ದು, ಮತ್ತೊಬ್ಬನಿಗಾಗಿ ಹುಡುಕಾಟ ನಡೆಸಿದ್ದಾರೆ.

ಪ್ರಕರಣದ ಹಿನ್ನಲೆ: ಸರ್ಕಾರಿ ಶಾಲಾ ಶಿಕ್ಷಕ ವಿಶ್ವನಾಥ್ ಜೂನ್ 4 ರಂದು ರಾತ್ರಿ 8 ಗಂಟೆ ಸುಮಾರಿಗೆ ದ್ವಿಚಕ್ರ ವಾಹನ ನಿಲ್ಲಿಸಿ ಬರೋದಾಗಿ ಹೆಂಡತಿಗೆ ಹೇಳಿ ಹೊರ ಹೋಗಿದ್ದು… ರಾತ್ರಿ ಮನೆಗೆ ವಾಪಾಸ್ ಬಂದಿರಲಿಲ್ಲ. ಬೆಳಿಗ್ಗೆ ಪತ್ನಿ ಗೌರಿಬಿದನೂರು ನಗರ ಪೊಲೀಸರ ಮೊರೆ ಹೋಗಿದ್ರು.‌ ಸಂಜೆ ವೇಳೆಗೆ ವಿಶ್ವನಾಥ್ ಮೃತದೇಹ ಗೌರಿಬಿದನೂರು ನಗರದ ಹಿರೇಬಿದನೂರು ಬಳಿಯ ಬೈಪಾಸ್ ರಸ್ತೆಯ ನರ್ಸಿಂಗ್ ಕಾಲೇಜು ಎದುರುಗಡೆ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿತ್ತು.

ಮೃತ ದೇಹವನ್ನು ಸಂಪೂರ್ಣ ಬೆತ್ತಲಾಗಿಸಿ ಪ್ಯಾಂಟ್ ನಿಂದ ಕಾಲುಗಳನ್ನ ಕಟ್ಟಿ ಹಾಕಿ, ಬಲವಾದ ಆಯುಧದಿಂದ ಹಲ್ಲೆ ಮಾಡಿ ಹೊಡೆದು ಕೊಲೆ‌ ಮಾಡಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಾದ ಮನು, ಆಕಾಶ್, ಮಂಜುನಾಥ್ ಎಂಬುವವರನ್ನ ಬಂಧಿಸಿದ್ದು…ಬಂಧಿತರು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

ಕೊಲೆಗೆ ಕಾರಣ ಏನು..?: ಕೊಲೆಯಾದ ಶಿಕ್ಷಕ ವಿಶ್ವನಾಥ್ ಹಾಗೂ ಕೊಲೆ ಆರೋಪಿತ ಆಕಾಶ್ ನಡುವೆ ದೈಹಿಕ ಸಂಪರ್ಕವಿತ್ತು ಎನ್ನಲಾಗಿದ್ದು, ಗ್ರಿಂಡರ್ ಅನ್ನೋ ಆಪ್ ಮೂಲಕ ಇಬ್ಬರು ಪರಿಚಯವಾಗಿ ದೈಹಿಕ ಸಂಪರ್ಕ ಬೆಳೆಸಿದ್ದರಂತೆ. ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದು. ಜೂನ್ 4 ರಂದು ಸಹ ಕಾಮತೃಷೆಗೆ ಅಂತ ಶಿಕ್ಷಕ ವಿಶ್ವನಾಥ್ ಗೆ ಪೋನ್ ಮಾಡಿ ಕರೆಸಿಕೊಂಡಿದ್ದ. ಆದ್ರೆ ಈ ವೇಳೆ ಶಿಕ್ಷಕ ವಿಶ್ವನಾಥ್ ಬಳಿ ದುಡ್ಡು ಕೀಳಬೇಕು ಎಂದು ತನ್ನ ಸ್ನೇಹಿತರಾದ ಮಂಜು ಹಾಗೂ ಮನು ಎಂಬುವವರನ್ನ ಕರೆಸಿಕೊಂಡಿದ್ದು.ಅವರು ಅವಿತು ಕುಳಿತಿದ್ದು, ದೈಹಿಕ ಸಂಪರ್ಕದ ವೇಳೆ ಸ್ಥಳಕ್ಕೆ ಬಂದು ಮಂಜು ಹಾಗೂ ಮನು ಹಾಗೂ ಆಕಾಶ್ ಶಿಕ್ಷಕನ ಮೊಬೈಲ್ ಕಸಿದುಕೊಂಡು ಅನ್ ಲೈನ್ ಮುಖಾಂತರ ದೊಡ್ಡಬಳ್ಳಾಪುರ ಮೂಲದ ಭಾಸ್ಕರ್ ಎಂಬುಬವರಿಗೆ ಮೊದಲು 1000 ಅಮೇಲೆ 10000 ದಂತೆ ಮೂರು ಬಾರಿ ಹಣ ವರ್ಗಾವಣೆ ಮಾಡಕೊಂಡಿದ್ದಾರೆ.

ಈ ಹಣ ವರ್ಗಾವಣೆಗೆ ಪಾಸ್ ವರ್ಡ್ ಹೇಳಿಲ್ಲ ಎಂದು ವಿಶ್ವನಾಥ್ ಗೆ ಕುಡಿದ ಅಮಲಿನಲ್ಲಿದ್ದ ಮೂವರು ದೊಣ್ಣೆ ಹಾಗೂ ಕೈ ಗಳಿಂದ ಬಲವಾಗಿ ಹಲ್ಲೆ ಮಾಡಿದ್ದು…ವಿಶ್ವನಾಥ್ ಸಾವನ್ನಪ್ಪಿರುತ್ತಾನೆ ಎನ್ನಲಾಗಿದೆ.

ಈ ಮೂವರ ಜೊತೆಗೆ ಕೊನೆಯಲ್ಲಿ ಶ್ರೀಕಾಂತ್ ಸಹ ಸೇರಿಕೊಂಡಿದ್ದಾನೆ ಎನ್ನಲಾಗಿದ್ದು, ಸದ್ಯ ಮೂವರನ್ನು ಬಂಧಿಸಿರುವ ಪೊಲೀಸರು ತಲೆಮರೆಸಿಕೊಂಡಿರುವ ಶ್ರೀಕಾಂತ್ ಗಾಗಿ ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ (Accident) ತಾಲೂಕಿನ ತಪಸೀಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="111050"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!