ಕರೊನಾ ಪಿಡುಗಿನ ವಿರುದ್ದದ ಹೋರಾಟದಲ್ಲಿ ಭಾರತದ ಔಷಧ ಕ್ಷೇತ್ರದ ಕೊಡುಗೆ ಅಪಾರ: ಡಾ.ತೇಜಸ್ವಿನಿ ಅನಂತಕುಮಾರ್‌

ಬೆಂಗಳೂರು: ವಿ‍ಶ್ವದ ಲಸಿಕೆ ಉತ್ಪಾದನೆಯ ಶೇಡಕಾ 60 ರಷ್ಟು ಹಾಗೂ ಇನ್ನಿತರ ಔಷಧಗಳ ಉತ್ಪಾದನೆಯಲ್ಲಿ ಶೇಡಕಾ 49 ರಷ್ಟು ಕೊಡುಗೆಯನ್ನು ಹೊಂದಿರುವ ಭಾರತ ದೇಶದ ಔಷಧ ಕ್ಷೇತ್ರ ಕರೊನಾ ಪಿಡುಗಿನ ವಿರುದ್ದ ವಿಶ್ವದ ಹೋರಾಟದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಅದಮ್ಯ ಚೇತನ ಮುಖ್ಯಸ್ಥೆ ಡಾ.ತೇಜಸ್ವಿನಿ ಅನಂತಕುಮಾರ್‌ ಹೇಳಿದರು. 

ಭಾರತೀಯ ಔಷದ ವಲಯ ಎದುರಿಸುತ್ತಿರುವ ಸವಾಲುಗಳು ಹಾಗೂ ಅವಕಾಶಗಳ ಬಗ್ಗೆ ಅನಂತಕುಮಾರ್‌ ಪ್ರತಿಷ್ಠಾನದ “ದೇಶ ಮೊದಲು” ವೆಬಿನಾರ್‌ ಸರಣಿಯ 6 ಕಂತಿನಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತ ದೇಶದಲ್ಲಿ ಔಷದ ಉತ್ಪಾದನೆ ಹಾಗೂ ಸಂಶೋಧನೆಯ ಕ್ಷೇತ್ರಕ್ಕೆ ಬಹಳ ಅವಕಾಶಗಳು ಇವೆ. ಭಾರತ ದೇಶ ವಿಶ್ವದ ಔಷಧಾಲಯ ಎಂದೇ ಹೆಸರುವಾಸಿ,  ಕರೊನಾ ಸಾಂಕ್ರಾಮಿಕ ಪಿಡುಗಿನ ವಿರುದ್ದ ಹೋರಾಟದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಹೇಳಿದರು. 

ರೆಡ್ಡಿ ಲ್ಯಾಬೋರೇಟರಿ ಸಿಇಓ (ಏಪಿಐ ಮತ್ತು ಸರ್ವೀಸಸ್‌) ದೀಪಕ್‌ ಸಪ್ರ ಮಾತನಾಡಿ, ಎಪಿಐ ಹಾಗೂ ಔಷಧ ಪ್ಯಾಕೇಜಿಂಗ್‌ ನಲ್ಲಿ ಹಲವಾರು ಸಮಸ್ಯೆಗಳನ್ನು ದೇಶ ಎದುರಿಸುತ್ತಿದೆ. ಆದರೆ ಅದನ್ನು ಹೊರತಪಡಿಸಿ ದೇಶ ಔಷಧ ಹಾಗೂ ಲಸಿಕೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಹೊಸ ಔಷಧವನ್ನು ಸಿದ್ದಪಡಿಸುವಂತಹ ಆರ್ಥಿಕ ಸಾಮರ್ಥ್ಯವನ್ನು ನಮ್ಮ ದೇಶದ ಬಹಳಷ್ಟು ಕಂಪನಿಗಳು ಹೊಂದಿಲ್ಲ. ಆದರೆ ಸಂಶೋಧನೆ ಆಗಿರುವ ಔಷಧಗಳ ಉತ್ಪಾದನೆಯಲ್ಲಿ ಬಹಳಷ್ಟು ಮುಂಚೂಣಿಯಲ್ಲಿದ್ದೇವೆ. ಜೆನೆರಿಕ್‌ ಔಷಧಗಳು, ಬ್ರಾಂಡೆಡ್‌ ಔಷಧಗಳಷ್ಟೇ ಪರಿಣಾಮಕಾರಿಯಾಗಿವೆ ಎಂದು ಹೇಳಿದರು. 

ಐಕ್ಯೂಜಿಇಎನ್‌-ಎಕ್ಸ್‌ ಫಾರ್ಮಾ ಪ್ರೈ ಲಿಮಿಟೆಡ್‌ನ ಅಧ್ಯಕ್ಷರು ಹಾಗೂ ಸಿಇಓ ಮಂದಾರ ಕೊಡಗುಲೆ ಮಾತನಾಡಿ, ಅಮೇರಿಕಾದಂತಹ ಮುಂದುವರೆದ ರಾಷ್ಟ್ರಗಳಲ್ಲಿ ದೊರೆಯುವ ಔಷಧ ಗುಣಮಟ್ಟ ಹಾಗೂ ಅದಕ್ಕಾಗಿ ಅನುಸರಿಸಲಾಗುವಂತಹ ಮಾನದಂಡಗಳು ನಮ್ಮ ದೇಶದಲ್ಲಿಯೂ ಅನುಸರಿಸಬೇಕು. ಹೊಸ ಔಷಧ ಸಂಶೋಧನೆ ಗೆ ಸುಮಾರು 10 ರಿಂದ 12 ವರ್ಷಗಳ ಸಮಯ ಬೇಕು, ಅದಕ್ಕೆ ಬೇಕಾದ ಹಣಕಾಸು ಬಹಳ. ಈ ನಿಟ್ಟಿನಲ್ಲಿ ಸರಕಾರಗಳು ಹಾಗೂ ಇನ್ವೆಸ್ಟ್ ಮೆಂಟ್ ಸಂಸ್ಥೆಗಳು ಸಹಕಾರ ನೀಡಬೇಕು. ಔಷಧ ಉತ್ಪಾದನೆಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳುವುದರಿಂದ ಔಷಧದ ಬೆಲೆ ಹೆಚ್ಚಾಗುತ್ತದೆ ಎನ್ನುವುದು ಸರಿಯಾದ ತರ್ಕವಲ್ಲ. ದೇಶದಲ್ಲಿ ಬಳಸಲಾಗುತ್ತಿರುವ ಬ್ರಾಂಡೆಡ್‌ ಔಷಧಗಳ ಬೆಲೆ ಅವುಗಳ ಬ್ರಾಂಡ್‌ಗಳ ಮೇಲೆ ವ್ಯಯ ಮಾಡುವ ಹಣದಿಂದ ಹೆಚ್ಚಾಗುತ್ತಿವೆ ಎಂದು ಅಭಿಪ್ರಾಯಪಟ್ಟರು. 

ಕಾರ್ಯಕ್ರಮದಲ್ಲಿ ಅನಂತಕುಮಾರ್‌ ಪ್ರತಿಷ್ಠಾನದ ಅಧ್ಯಕ್ಷ ಪ್ರೋ.ಪಿ.ವಿ.ಕೃಷ್ಣ ಭಟ್‌,  ಅದಮ್ಯ ಚೇತನ ಸಂಸ್ಥೆಯ ಟ್ರಸ್ಟಿಗಳಾದ ಪ್ರದೀಪ್‌ ಓಕ್‌, ಐಶ್ವರ್ಯ ಅನಂತಕುಮಾರ್, ಡಾ.ಸಮೀರ್ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಸುಮಾರು 400 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!