ಮೈಸೂರು ಅರಸರ ಕುಟುಂಬದವನೆಂದು ನಂಬಿಸಿ ಯುವತಿಯರಿಂದ ಹಣ ಪೀಕುತ್ತಿದ್ದ ಕದೀಮನ ಬಂಧನ

ಬೆಂಗಳೂರು: ಆನ್‍ಲೈನ್ ಮೂಲಕ  ಯುವತಿಯರಿಗೆ ತಾನು ಮೈಸೂರು ಅರಸರ ಕುಟುಂಬದ ಸಂಬಂಧಿ ಎಂದು ಪರಿಚಯಮಾಡಿಕೊಂಡು ಮದುವೆಯಾಗುತ್ತೇನೆಂದು ನಂಬಿಸಿ ಯುವತಿಯರಿಂದ ಹಣ ಪಡೆದು ಮೋಸ ಮಾಡಿ, ವಂಚಿಸಿರುವ ಆರೋಪಿಯನ್ನು ವೈಟ್ ಫೀಲ್ಡ್‌ ಸಿ.ಇ.ಎನ್ ಪೊಲೀಸ್ ಠಾಣೆ ಸಿಬ್ಬಂದಿ ಬಂಧಿಸಿದ್ದಾರೆ.

ಆರೋಪಿಯಾದ ಸಿದ್ಧಾರ್ಥ್.ಕೆ ಎಂಬ ವ್ಯಕ್ತಿಯು ಆನ್‍ಲೈನ್‍ನಲ್ಲಿ “Sangam Matrimony” & “Kannada Matrimony” ಎಂಬ ವೆಬ್‍ಸೈಟ್‍ಗಳನ್ನು ಉಪಯೋಗಿಸಿಕೊಂಡು ಸದರಿ‌ ವೈಬ್‍ಸೈಟ್‍ಗಳಲ್ಲಿ ವಿವಾಹವಾಗಲು ಆಸಕ್ತಿ ತೋರುವ ಯುವತಿಯರನ್ನು ಪರಿಚಯಮಾಡಿಕೊಂಡು ತಾನು ಯು.ಎಸ್.ಎ (ಅಮೇರಿಕಾ) ದಲ್ಲಿ ಮೈಕ್ರೋಸಾಪ್ಟ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವುದಾಗಿ ಒಂದು ಫ್ರೋಫೈಲ್ ಅನ್ನು ಸೃಷ್ಟಿಸಿ, ಹಾಗೂ ತಾನು ಮೈಸೂರು ಸಂಸ್ಥಾನದ ರಾಜವಂಶಸ್ಥರ ಸಂಬಂಧಿ ಅರಸು ಕುಟುಂಬದವನು ಎಂದು ಸುಳ್ಳು ಹೇಳಿ “Siddarth Urs” ಎಂಬ ಹೆಸರಿನಿಂದ ಮ್ಯಾಟ್ರೊಮೋನಿ ವೆಬ್‍ಸೈಟ್‍ನಲ್ಲಿ ಯುವತಿಯವರೊಂದಿಗೆ ಪರಿಚಯ ಮಾಡಿಕೊಂಡು ವಂಚಿಸಿದ್ದಾನೆ ಎನ್ನಲಾಗಿದೆ.

ಮೈಸೂರು ರಾಜ ವಂಶಸ್ಥರ ಕುಟುಂಬದವರ ಜೊತೆ ಬಾಲ್ಯವನ್ನು ಕಳೆದಿರುವ ಹಾಗೆ ಚಿಕ್ಕ ವಯಸ್ಸಿನ ಹುಡುಗನ ಭಾವಚಿತ್ರವನ್ನು ಯುವತಿಯರಿಗೆ ಕಳುಹಿಸಿ ಅವರೊಂದಿಗೆ Spanish ಮತ್ತು U.S. English ಭಾಷೆಯಲ್ಲಿ ಮಾತನಾಡಿ ನಂಬಿಸಿದ್ದಲ್ಲದೆ ವೈದ್ಯಕೀಯ ಕಾರಣ & ಇತರೆ ವೈಯಕ್ತಿಕ ಕಾರಣವನ್ನು ನೀಡಿ ಹಲವಾರು ಯುವತಿಯರಿಂದ ಹಂತ ಹಂತವಾಗಿ ಆನ್‍ಲೈನ್ ಮೂಲಕ ಹಣವನ್ನು ವರ್ಗಾವಣೆ ಮಾಡಿಸಿಕೊಂಡು ವಂಚಿಸಿ ಮೋಸ ಮಾಡಿದ್ದಾನೆ ಎಂದು ದೂರು ದಾಖಲಾಗಿದೆ.

ವೈಟ್‍ಫೀಲ್ಡ್ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಸಿ.ಇ.ಎನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗುರುಪ್ರಸಾದ್ ಜಿ. ನೇತೃತ್ವದಲ್ಲಿ ಹಾಗೂ  ನವೀನ್‍ಕುಮಾರ್, ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ರವರು ಮತ್ತು ಸಿ.ಇ.ಎನ್ ಪೊಲೀಸ್ ಠಾಣಾ ಸಿಬ್ಬಂದಿಗಳೊಂದಿಗೆ ಮೈಸೂರು ಜಿಲ್ಲೆಯ ಬೈಲುಕುಪ್ಪೆ ಪಟ್ಟಣದಿಂದ ಆರೋಪಿಯನ್ನು ವಶಕ್ಕೆ ಪಡೆದು ಈತನನ್ನು ವಿಚಾರಣೆಗಾಗಿ ವೈಟ್‍ಫೀಲ್ಡ್ ವಿಭಾಗದ ಸಿ.ಇ.ಎನ್ ಪೊಲೀಸ್ ಠಾಣೆಯ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಆರೋಪಿಯಿಂದ ಎರಡು ಆಪಲ್ ಐಫೋನ್, ಒಂದು ಸ್ಯಾಮ್‌ಸಂಗ್‌ ಮೋಬೈಲ್ ಪೋನ್, 6  ಡೆಬಿಟ್ ಕಾರ್ಡ್, ವಶ ಪಡಿಸಿಕೊಳ್ಳಲಾಗಿದೆ.

ಈ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಬೆಂಗಳೂರಿನ ಬೇರೆ ಬೇರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು  ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿರುತ್ತದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಜನರ ಸಮಸ್ಯೆಗೆ ದನಿಯಾಗಿದ್ದ ರಾಘವ್ ಚಡ್ಡಾಗೆ ಆಪ್ ಶಾಕ್..!

ಜನರ ಸಮಸ್ಯೆಗೆ ದನಿಯಾಗಿದ್ದ ರಾಘವ್ ಚಡ್ಡಾಗೆ ಆಪ್ ಶಾಕ್..!

ಜನಪರ ಸಮಸ್ಯೆಗಳನ್ನು ರಾಜ್ಯಸಭೆಯಲ್ಲಿ ಪ್ರಶ್ನಿಸುವ ಮೂಲಕ ಮೋದಿ (Modi) ಸರ್ಕಾರದ ವಿರುದ್ದ ಗುಡುಗುತ್ತಿದ್ದ ಆಮ್ ಆದ್ಮಿ ಪಕ್ಷದ (APP) ಸಂಸದ ರಾಘವ್ ಚಡ್ಡಾ (Raghav Chadha) ಅವರ ರೆಕ್ಕೆ ಕತ್ತರಿಸುವ ಕೆಲಸವನ್ನು ತನ್ನದೇ ಪಕ್ಷ

[ccc_my_favorite_select_button post_id="120655"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ನಿನ್ನೆಯಷ್ಟೆ ಕೆಎಸ್‌ಆರ್‌ಟಿಸಿ ಬಸ್ ಹರಿದು ಬೈಕ್ ಸವಾರ ಸಾವನಪ್ಪಿರುವ ಬೆನ್ನಲ್ಲೇ, ರಸ್ತೆ ಬದಿ ನಿಂತಿದ್ದ ಆಟೋಗೆ ದ್ವಿಚಕ್ರ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ, ಬೈಕ್ ಸವಾರ ಹಾಗೂ ರಸ್ತೆಯ ಬದಿ ನಿಂತಿದ್ದ ಮಹಿಳೆಗೆ

[ccc_my_favorite_select_button post_id="120677"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]