ಮೈಸೂರು ಅರಸರ ಕುಟುಂಬದವನೆಂದು ನಂಬಿಸಿ ಯುವತಿಯರಿಂದ ಹಣ ಪೀಕುತ್ತಿದ್ದ ಕದೀಮನ ಬಂಧನ

ಬೆಂಗಳೂರು: ಆನ್‍ಲೈನ್ ಮೂಲಕ  ಯುವತಿಯರಿಗೆ ತಾನು ಮೈಸೂರು ಅರಸರ ಕುಟುಂಬದ ಸಂಬಂಧಿ ಎಂದು ಪರಿಚಯಮಾಡಿಕೊಂಡು ಮದುವೆಯಾಗುತ್ತೇನೆಂದು ನಂಬಿಸಿ ಯುವತಿಯರಿಂದ ಹಣ ಪಡೆದು ಮೋಸ ಮಾಡಿ, ವಂಚಿಸಿರುವ ಆರೋಪಿಯನ್ನು ವೈಟ್ ಫೀಲ್ಡ್‌ ಸಿ.ಇ.ಎನ್ ಪೊಲೀಸ್ ಠಾಣೆ ಸಿಬ್ಬಂದಿ ಬಂಧಿಸಿದ್ದಾರೆ.

ಆರೋಪಿಯಾದ ಸಿದ್ಧಾರ್ಥ್.ಕೆ ಎಂಬ ವ್ಯಕ್ತಿಯು ಆನ್‍ಲೈನ್‍ನಲ್ಲಿ “Sangam Matrimony” & “Kannada Matrimony” ಎಂಬ ವೆಬ್‍ಸೈಟ್‍ಗಳನ್ನು ಉಪಯೋಗಿಸಿಕೊಂಡು ಸದರಿ‌ ವೈಬ್‍ಸೈಟ್‍ಗಳಲ್ಲಿ ವಿವಾಹವಾಗಲು ಆಸಕ್ತಿ ತೋರುವ ಯುವತಿಯರನ್ನು ಪರಿಚಯಮಾಡಿಕೊಂಡು ತಾನು ಯು.ಎಸ್.ಎ (ಅಮೇರಿಕಾ) ದಲ್ಲಿ ಮೈಕ್ರೋಸಾಪ್ಟ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವುದಾಗಿ ಒಂದು ಫ್ರೋಫೈಲ್ ಅನ್ನು ಸೃಷ್ಟಿಸಿ, ಹಾಗೂ ತಾನು ಮೈಸೂರು ಸಂಸ್ಥಾನದ ರಾಜವಂಶಸ್ಥರ ಸಂಬಂಧಿ ಅರಸು ಕುಟುಂಬದವನು ಎಂದು ಸುಳ್ಳು ಹೇಳಿ “Siddarth Urs” ಎಂಬ ಹೆಸರಿನಿಂದ ಮ್ಯಾಟ್ರೊಮೋನಿ ವೆಬ್‍ಸೈಟ್‍ನಲ್ಲಿ ಯುವತಿಯವರೊಂದಿಗೆ ಪರಿಚಯ ಮಾಡಿಕೊಂಡು ವಂಚಿಸಿದ್ದಾನೆ ಎನ್ನಲಾಗಿದೆ.

ಮೈಸೂರು ರಾಜ ವಂಶಸ್ಥರ ಕುಟುಂಬದವರ ಜೊತೆ ಬಾಲ್ಯವನ್ನು ಕಳೆದಿರುವ ಹಾಗೆ ಚಿಕ್ಕ ವಯಸ್ಸಿನ ಹುಡುಗನ ಭಾವಚಿತ್ರವನ್ನು ಯುವತಿಯರಿಗೆ ಕಳುಹಿಸಿ ಅವರೊಂದಿಗೆ Spanish ಮತ್ತು U.S. English ಭಾಷೆಯಲ್ಲಿ ಮಾತನಾಡಿ ನಂಬಿಸಿದ್ದಲ್ಲದೆ ವೈದ್ಯಕೀಯ ಕಾರಣ & ಇತರೆ ವೈಯಕ್ತಿಕ ಕಾರಣವನ್ನು ನೀಡಿ ಹಲವಾರು ಯುವತಿಯರಿಂದ ಹಂತ ಹಂತವಾಗಿ ಆನ್‍ಲೈನ್ ಮೂಲಕ ಹಣವನ್ನು ವರ್ಗಾವಣೆ ಮಾಡಿಸಿಕೊಂಡು ವಂಚಿಸಿ ಮೋಸ ಮಾಡಿದ್ದಾನೆ ಎಂದು ದೂರು ದಾಖಲಾಗಿದೆ.

ವೈಟ್‍ಫೀಲ್ಡ್ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಸಿ.ಇ.ಎನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗುರುಪ್ರಸಾದ್ ಜಿ. ನೇತೃತ್ವದಲ್ಲಿ ಹಾಗೂ  ನವೀನ್‍ಕುಮಾರ್, ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ರವರು ಮತ್ತು ಸಿ.ಇ.ಎನ್ ಪೊಲೀಸ್ ಠಾಣಾ ಸಿಬ್ಬಂದಿಗಳೊಂದಿಗೆ ಮೈಸೂರು ಜಿಲ್ಲೆಯ ಬೈಲುಕುಪ್ಪೆ ಪಟ್ಟಣದಿಂದ ಆರೋಪಿಯನ್ನು ವಶಕ್ಕೆ ಪಡೆದು ಈತನನ್ನು ವಿಚಾರಣೆಗಾಗಿ ವೈಟ್‍ಫೀಲ್ಡ್ ವಿಭಾಗದ ಸಿ.ಇ.ಎನ್ ಪೊಲೀಸ್ ಠಾಣೆಯ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಆರೋಪಿಯಿಂದ ಎರಡು ಆಪಲ್ ಐಫೋನ್, ಒಂದು ಸ್ಯಾಮ್‌ಸಂಗ್‌ ಮೋಬೈಲ್ ಪೋನ್, 6  ಡೆಬಿಟ್ ಕಾರ್ಡ್, ವಶ ಪಡಿಸಿಕೊಳ್ಳಲಾಗಿದೆ.

ಈ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಬೆಂಗಳೂರಿನ ಬೇರೆ ಬೇರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು  ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿರುತ್ತದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ತುರ್ತು ಪರಿಸ್ಥಿತಿಗೆ 50 ವರ್ಷ ತುಂಬಿದೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ದಾಳಿ

ತುರ್ತು ಪರಿಸ್ಥಿತಿಗೆ 50 ವರ್ಷ ತುಂಬಿದೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ದಾಳಿ

ಭಾರತದ ಆತ್ಮಶಕ್ತಿಯ ಮೇಲೆ ಪ್ರಹಾರ ನಡೆಸಿದ, ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿದ ಕೃತ್ಯಕ್ಕೆ ಅರ್ಧ ದಶಕ; ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy)

[ccc_my_favorite_select_button post_id="109926"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಕೂಲ್ಡ್ರಿಂಕ್ಸ್ ಕುಡಿದಿಕ್ಕೆ ಗಂಡನ ಕಿರುಕುಳ.. ನವವಿವಾಹಿತೆ ಆತ್ಮಹತ್ಯೆ..!

ಕೂಲ್ಡ್ರಿಂಕ್ಸ್ ಕುಡಿದಿಕ್ಕೆ ಗಂಡನ ಕಿರುಕುಳ.. ನವವಿವಾಹಿತೆ ಆತ್ಮಹತ್ಯೆ..!

ಇಷ್ಟವಿಲ್ಲದ ಸಂಬಂಧಿಕರ ಜೊತೆ ತಂಪು ಪಾನೀಯ (ಕೂಲ್ಡ್ರಿಂಕ್) ಕುಡಿದಿದ್ದಕ್ಕಾಗಿ ಗಂಡ ನೀಡಿದ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ (Suicide)

[ccc_my_favorite_select_button post_id="109857"]
ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ (Jagan) ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು

[ccc_my_favorite_select_button post_id="109775"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]