ಫಸಲ್ ಭೀಮಾ ಯೋಜನೆಗೆ ದೊಡ್ಡಬಳ್ಳಾಪುರದ ಕೃಷಿ ಅಧಿಕಾರಿಗಳ‌ ತಾತ್ಸಾರ..? / ರೈತರಿಗಿಲ್ಲ ಯೋಜನೆಯ ಮಾಹಿತಿ..!

ದೊಡ್ಡಬಳ್ಳಾಪುರ: ಬೆಳೆ ನಷ್ಟ, ಬೆಳೆ ವಿಫಲಗೊಂಡ ಸಂದರ್ಭದಲ್ಲಿ ನಷ್ಟ ಹೊಂದಿದ ರೈತರ ಕೈಹಿಡಿಯಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಕೇಂದ್ರ ಸರ್ಕಾರದ ಸಹಭಾಗೀತ್ವದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಆದರೆ ಈ ವಿಮೆ ಮಾಡಿಸಲು ತಾಲೂಕಿನಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ರೈತರಿಗೆ ಸಮರ್ಪಕ ಮಾಹಿತಿ‌ ನೀಡುತ್ತಿಲ್ಲ ಎಂಬ ಆರೋಪ ವ್ಯಾಪಕವಾಗಿ ಕೇಳಿ ಬಂದಿದೆ.

ಬೆಳೆ ವಿಮೆ ಮಾಡಿಸಲು ಸಾಲ ಪಡೆದ ರೈತರಿಗೆ ಬ್ಯಾಂಕ್ ಗಳಲ್ಲಿ ಬ್ಯಾಂಕ್ ಸಿಬ್ಬಂದಿಗಳು ಸ್ವಯಂ ವಿಮೆ ಮಾಡುತ್ತಾರೆ.ಆದರೆ ಸಾಲ ಪಡೆಯದ ರೈತರು ಖಾಸಗಿಯಾಗಿ ಸಿಎಸ್ಸಿ ಕೇಂದ್ರಗಳಲ್ಲಿ ಮಾಡಿಸಬೇಕಿದೆ. ಆದರೆ ಕೃಷಿ ಇಲಾಖೆ, ವಿಮೆ ಕಂಪನಿಗಳು ಯೋಜನೆಯ ಕುರಿತಾದ ಯಾವುದೇ ಮಾಹಿತಿ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಇನ್ನೂ ಈ ಕುರಿತು ಸಿಎಸ್ಸಿ ಕೇಂದ್ರಗಳಲ್ಲಿ ವಿಚಾರಿಸಿದರೆ ಆನ್ಲೈನ್ ಮೂಲಕ ತರಬೇತಿ ಹೊರತುಪಡಿಸಿ ಕೃಷಿ ಇಲಾಖೆ ಹಾಗೂ ವಿಮೆ ಕಂಪನಿ ಮಾಹಿತಿ ಅಥವಾ ಅರ್ಜಿ ನೀಡಿಲ್ಲ. ಬಹುತೇಕ ರೈತರು ವಿಮೆ ಆಸಕ್ತಿ ಹೊಂದಿದ್ದಾರೆ. ಆದರೆ ಅರ್ಜಿ ಇಲ್ಲದೆ ವಿಮೆ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುತ್ತಾರೆ.

ರೈತರ ಬೆಳೆಗಳ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಬೆಳೆ ವಿಮೆಯ ಗರಿಷ್ಠ ಲಾಭ ರೈತರಿಗೆ ತಲುಪುವಂತೆ ಕೇಂದ್ರ ಸರ್ಕಾರವು 2021-22ರ ಆರ್ಥಿಕ ವರ್ಷಕ್ಕೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (ಪಿಎಂಎಫ್‌ಬಿವೈ) ಗೆ 16,000 ಕೋಟಿ ರೂ. ನೀಡಿದೆ. ಇದು ಹಿಂದಿನ 2020-21ರ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಸುಮಾರು 305 ಕೋಟಿ ರೂ.ಗಳ ಬಜೆಟ್ ಹೆಚ್ಚಳವಾಗಿದೆ. ಇದು ದೇಶದ ಕೃಷಿ ಕ್ಷೇತ್ರದ ಬೆಳವಣಿಗೆಗೆ ಸರ್ಕಾರದ ಬದ್ಧತೆ ಪುನರುಚ್ಚರಿಸುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಸಚಿವಾಲಯದ ಪ್ರಕಾರ, ಐದು ವರ್ಷಗಳ ಹಿಂದೆ ಜನವರಿ 13, 2016 ರಂದು ಭಾರತ ಸರ್ಕಾರ ಈ ಪ್ರಮುಖ ಬೆಳೆ ವಿಮಾ ಯೋಜನೆಗೆ ಅನುಮೋದನೆ ನೀಡಿತು. ರೈತರಿಗೆ ದೇಶಾದ್ಯಂತ ಕಡಿಮೆ ಏಕರೂಪದ ಪ್ರೀಮಿಯಂನಲ್ಲಿ ಸಮಗ್ರ ಪರಿಹಾರವನ್ನು ಒದಗಿಸುವ ಮೈಲಿಗಲ್ಲು ಉಪಕ್ರಮವಾಗಿ ಈ ಯೋಜನೆಯನ್ನು ರೂಪಿಸಲಾಯಿತು. ಇಂದು, ಪಿಎಂಎಫ್‌ಬಿವೈ ಜಾಗತಿಕವಾಗಿ ರೈತರ ಭಾಗವಹಿಸುವಿಕೆಯ ದೃಷ್ಟಿಯಿಂದ ಅತಿದೊಡ್ಡ ಬೆಳೆ ವಿಮಾ ಯೋಜನೆಯಾಗಿದೆ ಮತ್ತು ಪ್ರೀಮಿಯಂ ವಿಷಯದಲ್ಲಿ 3 ನೇ ದೊಡ್ಡ ಯೋಜನೆಯಾಗಿದೆ. 5.5 ಕೋಟಿಗೂ ಹೆಚ್ಚು ರೈತ ಅರ್ಜಿಗಳನ್ನು ವರ್ಷದಿಂದ ವರ್ಷಕ್ಕೆ ಸ್ವೀಕರಿಸಲಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕಳೆದ 5 ವರ್ಷಗಳಲ್ಲಿ, ರೈತರು – ಕಲ್ಯಾಣ, ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ರಚನಾತ್ಮಕ, ವ್ಯವಸ್ಥಾಪನಾ ಮತ್ತು ಇತರ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (ಪಿಎಂಎಫ್‌ಬಿವೈ) ಯೋಜನೆಯನ್ನು ಪುನರುಜ್ಜೀವನಗೊಳಿಸಲು ವ್ಯಾಪಕವಾಗಿ ಕೆಲಸ ಮಾಡುತ್ತಿದೆ. ಆದರೆ ಕೆಲ ಅಧಿಕಾರಿಗಳ ಬೇಜವಬ್ದಾರಿಯಿಂದ ಯೋಜನೆಯ ಲಾಭ ರೈತರಿಗೆ ದೊರಕದಾಗಿರುವುದು ವಿಪರ್ಯಾಸ.

ಅಧಿಕಾರಿಗಳ ವೈಫಲ್ಯ: ಕಾಳಜಿಹೀನ ಅಧಿಕಾರಿಗಳಿಂದಾಗಿ ರೈತರಿಗೆ ಯೋಜನೆಗಳು ತಲುಪುತ್ತಿಲ್ಲ. ಮಳೆ ತೀವ್ರವಾಗಿ ಸುರಿದು ಬೆಳೆ ನಷ್ಟವಾಗುತ್ತಿದೆ. ವಿಮೆ ಮಾಡಿಸಿದರೆ ರೈತನಿಗೆ ಅನುಕೂಲ. ಆದರೆ ಅಧಿಕಾರಿಗಳು ಮಾಹಿತಿ ನೋಡುತ್ತಿಲ್ಲ ಎಂದು ರೈತ ಸಂಘದ ಜಿಲ್ಲಾ ಯುವ ಘಟಕದ ಅಧ್ಯಕ್ಷ ವಸಂತ್ ಬೇಸರ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿ‌ಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune

[ccc_my_favorite_select_button post_id="115484"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!