ಕರೊನಾ ಸೋಂಕು ತಡೆಯಲ್ಲಿ ಪೊಲೀಸ್ ಸಿಬ್ಬಂದಿಯ ಕರ್ತವ್ಯ ಶ್ಲಾಘನೀಯ: ಡಾ.ಮೇಜರ್ ವಿಜೇತ

ದೊಡ್ಡಬಳ್ಳಾಪುರ: ಕೋವಿಡ್ ಸಾಂಕ್ರಾಮಿಕ ರೋಗದ ಸಂಕಷ್ಟದ ಈ ದಿನಗಳಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೊಲೀಸ್ ಸಿಬ್ಬಂದಿಯ ಶ್ರಮವು ಶ್ಲಾಘನೀಯ ಎಂದು ಕನಸವಾಡಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಮೇಜರ್ ವಿಜೇತ ಹೇಳಿದರು.

ನಗರದ ಪೊಲೀಸ್ ಠಾಣೆ ಆವರಣದಲ್ಲಿನ ಪೊಲೀಸ್ ಉಪವಿಭಾಗದ ಸಭಾಂಗಣದಲ್ಲಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಗಳಿಗಾಗಿ ನಡೆದ ಆರೋಗ್ಯ ಕುರಿತಂತೆ ಕೈಗೊಳ್ಳಬೇಕಿರುವ ಎಚ್ಚರಿಕೆಗಳ ಬಗ್ಗೆ ತಿಳುವಳಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವೈದ್ಯರಂತೆ ರಾತ್ರಿ ಹಗಲೆನ್ನದೆ ಪೊಲೀಸರು ಕರ್ತವ್ಯ ನಿರ್ವಹಿಸುವ ಮೂಲಕ ಸೋಂಕು ಹರಡದಂತೆ ತಡೆಯುವಲ್ಲಿ ಕೆಲಸ ಮಾಡಿದರು. ಈಗ ಮತ್ತೆ ಕೋವಿಡ್ ಮೂರನೇ ಅಲೆಯ ಸೋಂಕು ಹರಡುವ ಅಪಾಯಗಳು ಎದುರಾಗುತ್ತಿವೆ. 2ನೇ ಅಲೆಯಲ್ಲಿ ಸಾಕಷ್ಟು ಸಾವುಗಳು ಸಂಭವಿಸಿವೆ. ಇದರಲ್ಲಿ ಪೊಲೀಸ್ ಸಿಬ್ಬಂದಿಯು ಸಹ ಮೃತರಾಗಿದ್ದಾರೆ. ಮೂರನೇ ಅಲೆ ಎದುರಿಸುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಇಡೀ ದಿನ ಮಾಸ್ಕ್ ಧರಿಸುವಾಗ ಉಸಿರಾಟಕ್ಕೆ ತೊಂದರೆಯಾಗದಂತೆ ಎಚ್ಚರವಹಿಸಬೇಕು. ಕೈಗಳ ಸ್ವಚ್ಛತೆ, ಶುದ್ಧ ಕುಡಿಯುವ ನೀರಿನ ಕಡೆಗೆ ಆದ್ಯತೆ ನೀಡಬೇಕು. 50 ವರ್ಷ ಮೇಲ್ಪಟ್ಟ ಸಿಬ್ಬಂದಿ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ  ಕರ್ತವ್ಯ ನಿರ್ವಹಿಸುವಾಗ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಸಾಕಷ್ಟು ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕು ಎಂದರು. 

ಡಿವೈಎಸ್ಪಿ ಟಿ.ರಂಗಪ್ಪ ಮಾತನಾಡಿ, ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಹೇಗೆ ಕರ್ತವ್ಯ ನಿರ್ವಹಿಸಬೇಕು, ಯಾವ ನಿಯಮಗಳನ್ನು ಪಾಲಿಸಬೇಕು ಎನ್ನುವುದು ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಹೊಸ ಅನುಭವ. ಆದರೆ ಇದನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿರುವ ಹೆಮ್ಮೆ ಪೊಲೀಸ್ ಇಲಾಖೆಗೆ ಇದೆ ಎಂದರು.

ಕುಟುಂಬದ ಎಲ್ಲರೂ ಮನೆಯಲ್ಲಿಯೇ ಇರುವಂತೆ ಮಾಡಿದ್ದ ಲಾಕ್‍ಡೌನ್ ಹಲವಾರು ಕೌಟಂಬಿಕ ಸಮಸ್ಯೆಗಳನ್ನು ಸೃಷ್ಠಿಸಿದೆ. ಮಕ್ಕಳು, ಮಹಿಳೆಯರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ದೂರುಗಳೊಂದಿಗೆ ಪೊಲೀಸ್ ಠಾಣೆಗೆ ಬಂದಾಗ ಅವರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳುವ ಮೂಲಕ ಅನ್ಯಾಯಕ್ಕೆ ಒಳಗಾದವರಿಗೆ ಸೂಕ್ತ ನ್ಯಾಯ ದೊರಕಿಸಿಕೊಡುವ ಗುರುತರವಾದ ಹೊಣೆಗಾರಿಕೆ ನಮ್ಮ ಇಲಾಖೆಯ ಮೇಲಿದೆ. ಇಲಾಖೆಯಲ್ಲಿನ ಕಾನೂನುಗಳನ್ನು ಜಾರಿಮಾಡುವಾಗ ನೊಂದವರ ಪರವಾಗಿ ನಿಲ್ಲಬೇಕು ಎಂದರು.      

ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ಮಾತನಾಡಿ, ಸಾರ್ವಜನಿಕರೊಂದಿಗೆ ಚರ್ಚಿಸುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗೆ ಮುಖ್ಯವಾಗಿ ಸಂವಹನ ಕೌಶಲ್ಯ ಅಗತ್ಯ. ನಮ್ಮ ಮಾತಿನ ಕಲೆಯಿಂದ ಯಾವುದೇ ಕ್ಲಿಷ್ಟಕರವಾದ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಹುದಾಗಿದೆ. ಜನ್ನ ಸ್ನೇಹಿ ಪೊಲೀಸ್ ವ್ಯವಸ್ಥೆಯಲ್ಲಿ ಭಾಷಾ ಬಳಕೆ ಅತ್ಯಂತ ಮಹತ್ವದ್ದಾಗಿದೆ. ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಪ್ರಜೆಗೂ ಹಕ್ಕು ಹಾಗೂ ಕರ್ತವ್ಯಗಳನ್ನು ನಮ್ಮ ಸಂವಿಧಾನ ನೀಡಿದೆ.ಇದನ್ನು ಸದಾ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕಿದೆ. ಸಿಬ್ಬಂದಿಗಳು ತಮ್ಮ ಕುಟುಂಬದಲ್ಲಿನ ಒತ್ತಡವನ್ನು ಕೆಲಸದಲ್ಲಿ ತರದೇ ಕರ್ತವ್ಯ ನಿರ್ವಹಿಸುವುದನ್ನು ಅಭ್ಯಾಸಮಾಡಿಕೊಳ್ಳಬೇಕು. ಬೆಳಗಿನ ಸಮಯದಲ್ಲಿ ಯೋಗಾ, ಧ್ಯಾನ ಮಾಡುವುದು ಆರೋಗ್ಯದ ದೃಷ್ಠಿಯಿಂದಲು ಉತ್ತಮವಾಗಲಿದೆ ಎಂದರು.

ಸಭೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸತೀಶ್ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..ರೊನಾ ಸೋಂಕು ತಡೆಯಲ್ಲಿ ಪೊಲೀಸ್ ಸಿಬ್ಬಂದಿಯ ಕರ್ತವ್ಯ ಶ್ಲಾಘನೀಯ: ಡಾ.ಮೇಜರ್ ವಿಜೇತ

ದೊಡ್ಡಬಳ್ಳಾಪುರ: ಕೋವಿಡ್ ಸಾಂಕ್ರಾಮಿಕ ರೋಗದ ಸಂಕಷ್ಟದ ಈ ದಿನಗಳಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೊಲೀಸ್ ಸಿಬ್ಬಂದಿಯ ಶ್ರಮವು ಶ್ಲಾಘನೀಯ ಎಂದು ಕನಸವಾಡಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಮೇಜರ್ ವಿಜೇತ ಹೇಳಿದರು.

ನಗರದ ಪೊಲೀಸ್ ಠಾಣೆ ಆವರಣದಲ್ಲಿನ ಪೊಲೀಸ್ ಉಪವಿಭಾಗದ ಸಭಾಂಗಣದಲ್ಲಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಗಳಿಗಾಗಿ ನಡೆದ ಆರೋಗ್ಯ ಕುರಿತಂತೆ ಕೈಗೊಳ್ಳಬೇಕಿರುವ ಎಚ್ಚರಿಕೆಗಳ ಬಗ್ಗೆ ತಿಳುವಳಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವೈದ್ಯರಂತೆ ರಾತ್ರಿ ಹಗಲೆನ್ನದೆ ಪೊಲೀಸರು ಕರ್ತವ್ಯ ನಿರ್ವಹಿಸುವ ಮೂಲಕ ಸೋಂಕು ಹರಡದಂತೆ ತಡೆಯುವಲ್ಲಿ ಕೆಲಸ ಮಾಡಿದರು. ಈಗ ಮತ್ತೆ ಕೋವಿಡ್ ಮೂರನೇ ಅಲೆಯ ಸೋಂಕು ಹರಡುವ ಅಪಾಯಗಳು ಎದುರಾಗುತ್ತಿವೆ. 2ನೇ ಅಲೆಯಲ್ಲಿ ಸಾಕಷ್ಟು ಸಾವುಗಳು ಸಂಭವಿಸಿವೆ. ಇದರಲ್ಲಿ ಪೊಲೀಸ್ ಸಿಬ್ಬಂದಿಯು ಸಹ ಮೃತರಾಗಿದ್ದಾರೆ. ಮೂರನೇ ಅಲೆ ಎದುರಿಸುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಇಡೀ ದಿನ ಮಾಸ್ಕ್ ಧರಿಸುವಾಗ ಉಸಿರಾಟಕ್ಕೆ ತೊಂದರೆಯಾಗದಂತೆ ಎಚ್ಚರವಹಿಸಬೇಕು. ಕೈಗಳ ಸ್ವಚ್ಛತೆ, ಶುದ್ಧ ಕುಡಿಯುವ ನೀರಿನ ಕಡೆಗೆ ಆದ್ಯತೆ ನೀಡಬೇಕು. 50 ವರ್ಷ ಮೇಲ್ಪಟ್ಟ ಸಿಬ್ಬಂದಿ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ  ಕರ್ತವ್ಯ ನಿರ್ವಹಿಸುವಾಗ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಸಾಕಷ್ಟು ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕು ಎಂದರು. 

ಡಿವೈಎಸ್ಪಿ ಟಿ.ರಂಗಪ್ಪ ಮಾತನಾಡಿ, ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಹೇಗೆ ಕರ್ತವ್ಯ ನಿರ್ವಹಿಸಬೇಕು, ಯಾವ ನಿಯಮಗಳನ್ನು ಪಾಲಿಸಬೇಕು ಎನ್ನುವುದು ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಹೊಸ ಅನುಭವ. ಆದರೆ ಇದನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿರುವ ಹೆಮ್ಮೆ ಪೊಲೀಸ್ ಇಲಾಖೆಗೆ ಇದೆ ಎಂದರು.

ಕುಟುಂಬದ ಎಲ್ಲರೂ ಮನೆಯಲ್ಲಿಯೇ ಇರುವಂತೆ ಮಾಡಿದ್ದ ಲಾಕ್‍ಡೌನ್ ಹಲವಾರು ಕೌಟಂಬಿಕ ಸಮಸ್ಯೆಗಳನ್ನು ಸೃಷ್ಠಿಸಿದೆ. ಮಕ್ಕಳು, ಮಹಿಳೆಯರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ದೂರುಗಳೊಂದಿಗೆ ಪೊಲೀಸ್ ಠಾಣೆಗೆ ಬಂದಾಗ ಅವರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳುವ ಮೂಲಕ ಅನ್ಯಾಯಕ್ಕೆ ಒಳಗಾದವರಿಗೆ ಸೂಕ್ತ ನ್ಯಾಯ ದೊರಕಿಸಿಕೊಡುವ ಗುರುತರವಾದ ಹೊಣೆಗಾರಿಕೆ ನಮ್ಮ ಇಲಾಖೆಯ ಮೇಲಿದೆ. ಇಲಾಖೆಯಲ್ಲಿನ ಕಾನೂನುಗಳನ್ನು ಜಾರಿಮಾಡುವಾಗ ನೊಂದವರ ಪರವಾಗಿ ನಿಲ್ಲಬೇಕು ಎಂದರು.      

ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ಮಾತನಾಡಿ, ಸಾರ್ವಜನಿಕರೊಂದಿಗೆ ಚರ್ಚಿಸುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗೆ ಮುಖ್ಯವಾಗಿ ಸಂವಹನ ಕೌಶಲ್ಯ ಅಗತ್ಯ. ನಮ್ಮ ಮಾತಿನ ಕಲೆಯಿಂದ ಯಾವುದೇ ಕ್ಲಿಷ್ಟಕರವಾದ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಹುದಾಗಿದೆ. ಜನ್ನ ಸ್ನೇಹಿ ಪೊಲೀಸ್ ವ್ಯವಸ್ಥೆಯಲ್ಲಿ ಭಾಷಾ ಬಳಕೆ ಅತ್ಯಂತ ಮಹತ್ವದ್ದಾಗಿದೆ. ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಪ್ರಜೆಗೂ ಹಕ್ಕು ಹಾಗೂ ಕರ್ತವ್ಯಗಳನ್ನು ನಮ್ಮ ಸಂವಿಧಾನ ನೀಡಿದೆ.ಇದನ್ನು ಸದಾ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕಿದೆ. ಸಿಬ್ಬಂದಿಗಳು ತಮ್ಮ ಕುಟುಂಬದಲ್ಲಿನ ಒತ್ತಡವನ್ನು ಕೆಲಸದಲ್ಲಿ ತರದೇ ಕರ್ತವ್ಯ ನಿರ್ವಹಿಸುವುದನ್ನು ಅಭ್ಯಾಸಮಾಡಿಕೊಳ್ಳಬೇಕು. ಬೆಳಗಿನ ಸಮಯದಲ್ಲಿ ಯೋಗಾ, ಧ್ಯಾನ ಮಾಡುವುದು ಆರೋಗ್ಯದ ದೃಷ್ಠಿಯಿಂದಲು ಉತ್ತಮವಾಗಲಿದೆ ಎಂದರು.

ಸಭೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸತೀಶ್ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

LPG ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

LPG ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

"ಅನಿಲ ಸಿಲಿಂಡರ್ ಗಳು (LPG) ಸರಿಯಾಗಿ ದೊರೆಯದೆ ಹೋಟೆಲ್ ಉದ್ದಿಮೆ ಮುಚ್ಚುವ ಹಂತಕ್ಕೆ ಬಂದಿದೆ. ದೇಶದಲ್ಲಿ ಸಮಸ್ಯೆ ತಲೆದೋರಿದೆ. ಆದರೂ ಕೇಂದ್ರ ಸರ್ಕಾರ ಬಾಯಿಬಿಡುತ್ತಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು

[ccc_my_favorite_select_button post_id="120126"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!