ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್‍ಡಿಪಿಐ ಕಾರ್ಯಕರ್ತರಿಂದ ತಡೆ: ಪ್ರಕರಣ ದಾಖಲು

ಮಂಗಳೂರು: ದೇಶದೆಲ್ಲೆಡೆ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದೆ. ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಕಬಕ ಗ್ರಾಮ ಪಂಚಾಯತ್ ನಲ್ಲಿಯೂ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಗುತಿತ್ತು. ಆದರೆ ಈ ಸಂದರ್ಭ ಎಸ್‍ಡಿಪಿಐ ಕಾರ್ಯಕರ್ತರು ಸ್ವಾತಂತ್ರ್ಯ ರಥಕ್ಕೆ ತಡೆಯೊಡ್ಡಿ ಕಿರಿಕ್ ಮಾಡಿದ್ದಾರೆ.

ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಲು ರೆಡಿಯಾಗಿದ್ದ ಸ್ವಾತಂತ್ರ್ಯ ರಥದಲ್ಲಿ ವೀರ ಸಾವರ್ಕರ್ ಫೋಟೋ ಅಳವಡಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ತಡೆಯೊಡ್ಡಿದ್ದಾರೆ. ಸಾವರ್ಕರ್ ಫೋಟೋ ತೆಗೆದು ಟಿಪ್ಪು ಸುಲ್ತಾನ್ ಫೋಟೋ ಹಾಕುವಂತೆ ಒತ್ತಡ ಹಾಕಿ ಪಂಚಾಯತ್ ವಿರುದ್ಧ ದಿಕ್ಕಾರ ಕೂಗಿದ್ದಾರೆ. ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಪರಸ್ಪರ ಕೈ, ಕೈ ಮಿಲಾಯಿಸುವ ಹಂತಕ್ಕೆ ತಲುಪಿದಾಗ ಪುತ್ತೂರು ಪೊಲೀಸರು ಬಂದು ಎಸ್‍ಡಿಪಿಐ ಕಾರ್ಯಕರ್ತರನ್ನು ಚದುರಿಸಿದ್ದಾರೆ.

ಪ್ರಾರಂಭದಲ್ಲಿ ಪ್ರತಿಭಟನಕಾರರಿಗೆ ಪಂಚಾಯಿತಿ ಅಧ್ಯಕ್ಷರು, ಪಿಡಿಓ ತಿಳಿ ಹೇಳುವ ಪ್ರಯತ್ನ ನಡೆಸಿದ್ದಾರೆ. ಆದರೆ ಇವರ ಮಾತನ್ನು ಕೇಳದೆ ಎಸ್‍ಡಿಪಿಐ ಕಾರ್ಯಕರ್ತರು ವಾಗ್ವಾದ ಮುಂದುವರಿಸಿದ್ದಾರೆ.

ಘಟನಾ ಸ್ಥಳಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಘಟನೆಯ ಬಗ್ಗೆ ತಿಳಿದುಕೊಂಡಿದ್ದಾರೆ. ತಕ್ಷಣ ಕೇಸು ದಾಖಲಿಸಿ ಆರೋಪಿಗಳ ಬಂಧಿಸುವಂತೆ ಪೋಲೀಸರಲ್ಲಿ ಆಗ್ರಹಿಸಿದ್ದಾರೆ. 

ಈ ಮತೀಯವಾದಿ ದೇಶದ್ರೋಹಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕು. ಈ ಮತೀಯವಾದಿಗಳ ಹಿಂದೆ ಭಟ್ಕಳ, ಕಾಸರಗೋಡಿನ ಮತೀಯ ಸಂಘಟನೆಗಳ ಪಿತೂರಿ ಇದೆ. ಕಬಕ ಕಾಶ್ಮೀರ ಆಗೋದನ್ನು ಸಹಿಸಲ್ಲ, ಮಟ್ಟ ಹಾಕುವ ಕೆಲಸ ಆಗಬೇಕು. ಯಾವುದೇ ಸಂಘಟನೆ ಆಗಿದ್ದರೂ ಅವರನ್ನು ಬಂಧಿಸಿ ಸಂಘಟನೆ ನಿಷೇಧಿಸಬೇಕೆಂದು ಸಂಜೀವ ಮಠಂದೂರು ಒತ್ತಾಯಿಸಿದ್ದಾರೆ. ಸರ್ಕಾರದ ಸೂಚನೆ ಮೇರೆಗೆ ದೇಶಭಕ್ತರ ಫೋಟೋಗಳನ್ನು ಪಂಚಾಯಿತಿ ಅಳವಡಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್ ಸಿಗ್ನಲ್

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್

ಅಮೆರಿಕದ ಬಾಸ್ಟನ್ ನಗರದಲ್ಲಿ ನಡೆಯುತ್ತಿರುವ 'ಬಯೋ-2025' ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)

[ccc_my_favorite_select_button post_id="109689"]
ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: ಎತ್ತಿನಹೊಳೆ ನೀರು ಸಂಗ್ರಹದ ಜಲಾಶಯ ನಿರ್ಮಾಣಕ್ತೆ ಭೂಮಿ ನೀಡುವ ಲಕ್ಕೇನಹಳ್ಳಿ ಭಾಗದ ರೈತರ ಹಿತ ಕಾಪಾಡುವುದಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದರು. ದೊಡ್ದಬಳ್ಳಾಪುರ ತಾಲೂಕು ಲಕ್ಕೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ

[ccc_my_favorite_select_button post_id="109700"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]