ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕಡ್ಡಾಯ ಸೂಚನೆಗಳು / ದಾಖಲೆಗಳ ವಿವರ

ಬೆಂಗಳೂರು: ನಗರಸಭೆ ಹಾಗು ಪುರಸಭೆಗೆ ಚುನಾವಣಾ ಇಲಾಖೆ ದಿನಾಂಕ ಘೋಷಿಸಲಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ನಾಮಪತ್ರ ಸಲ್ಲಿಕೆಗೆ ದಾಖಲೆ ಹಾಗೂ ನೀತಿ ನಿಯಮಗಳ ಕುರಿತು ಅಭ್ಯರ್ಥಿಗಳ ಗೊಂದಲವಿದೆ. ನಿಟ್ಟಿನಲ್ಲಿ ನಾಮಪತ್ರ ಸಲ್ಲಿಕೆಯ ಗೊಂದಲ ನಿವಾರಿಸಲು ಹರಿತಲೇಖನಿ ವಿಶೇಷ ವರದಿ‌ ನೀಡುತ್ತಿದೆ.

1. ನಾಮಪತ್ರ ಪ್ರಪತ್ರ-2 ನಲ್ಲಿ ಸಲ್ಲಿಸಬೇಕು. ಸೂಚಕರು ಮತ್ತು ಅಭ್ಯರ್ಥಿಯು ಕಡ್ಡಾಯವಾಗಿ ಸಹಿ ಮಾಡಿರಬೇಕು. ಸಹಿ ಮಾಡದ ನಾಮಪತ್ರಗಳನ್ನ ತಿರಸ್ಕರಿಸಲಾಗುವುದು. 

2. ನಾಮ ಪತ್ರದಲ್ಲಿ ಹೆಸರು ಮತ್ತು ಅಂಚೆ ವಿಳಾಸವನ್ನು ಸ್ಪಷ್ಟವಾಗಿ ಹಾಗೂ ಪೂರ್ಣವಾಗಿ ನಮೂದಿಸಬೇಕು. 

3.> ಪ್ರಮಾಣ ಪತ್ರ / ಘೋಷಣಾ ಪತ್ರವನ್ನು ಅಫಿಡವಿಟ್ (ರೂ. 20 ರ ಛಾಪಾ ಕಾಗದಲ್ಲಿ) ಸಲ್ಲಿಸಬೇಕು. 2 (ಎರಡು) ಮೂಲಪ್ರ‍್ರತಿ ಹಾಗೂ 3 (ಮೂರು) ಜೆರಾಕ್ಸ್ ಪ್ರತಿ ಒಟ್ಟು 5 (ಐದು) ಪ್ರತಿ ನೀಡಬೇಕು.  

> ಅಭ್ಯರ್ಥಿಯು ಅಫಿಡವೀಟ್‌ನಲ್ಲಿ ಎಲ್ಲಾ ಪುಟಗಳಿಗೆ ಸಹಿ ಮಾಡಿರಬೇಕು. 

> ಅಫಿಡವೀಟ್‌ನ ಎಲ್ಲಾ ಕಾಲಂಗಳನ್ನು ಕಡ್ಡಾಯವಾಗಿ ಭರ್ತಿ ಮಾಡಿರಬೇಕು. 

> ಅನ್ವಯವಾಗದ ಕಾಲಂಗಳಲ್ಲಿ “ಅನ್ವಯಿಸುವುದಿಲ್ಲ” / “NIL” ಎಂದು ಬರೆಯಬೇಕು 

> ನೋಟರಿ ಪಬ್ಲಿಕ್‌ರಿಂದ ದೃಢೀಕರಿಸಿರಬೇಕು. 

> ಅಫಿಡವಿಟ್ ಸಲ್ಲಿಸದಿದ್ದಲ್ಲೀ ಪ್ರಜಾ ಪ್ರಾತಿನಿಧ್ಯ ಕಾಯ್ದೆಯ ಕಲಂ 36 ರಂತೆ ಅನರ್ಹತೆಯ ಮಾನದಂಡವಾಗುತ್ತದೆ. 

4. ಅಭ್ಯರ್ಥಿಯು ಕಡ್ಡಾಯವಾಗಿ ಸಂಬಂಧಿಸಿದ ವಾರ್ಡ್ ಮತದಾರರ ಪಟ್ಟಿಯ ದೃಢೀಕೃತ ಉದ್ದರಣವನ್ನು ಸಲ್ಲಿಸಬೇಕು. 

5. ಅಭ್ಯರ್ಥಿಯ ವಯಸ್ಸು 21 ವರ್ಷ ಕ್ಕಿಂತ ಕಡಿಮೆ ಇರಬಾರದು (ದಾಖಲೆ ಲಗತ್ತಿಸುವುದು)

6. ಒಬ್ಬ ಅಭ್ಯರ್ಥಿ 4 ನಾಮಪತ್ರಗಳನ್ನು ಮಾತ್ರ ಸಲ್ಲಿಸಬಹುದಾಗಿದೆ. 

7.> ರಾಷ್ಟ್ರೀಯ / ರಾಜ್ಯ ಪಕ್ಷವಾಗಿದ್ದಲ್ಲಿ ಒಬ್ಬರು ಸೂಚಕರು

> ನೋಂದಾಯಿತ / ಪಕ್ಷೇತರವಾಗಿದ್ದಲ್ಲಿ 5 ಜನ ಸೂಚಕರ ಸಹಿ ಮಾಡಿರಬೇಕು

> ಸೂಚಕರು ಕಡ್ಡಾಯವಾಗಿ ಇದೇ ವಾರ್ಡ್ ಕ್ಷೇತ್ರದ ಮತದಾರರಾಗಿರಬೇಕು

8. ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾಗಿದ್ದಲ್ಲಿ ಎ ಮತ್ತು ಬಿ ನಮೂನೆಗಳನ್ನು ನಾಮಪತ್ರ ಸಲ್ಲಿಸುವ ಕೊನೆಯ ದಿನ ದಿನಾಂಕ:23/08/201 ರಂದು 3.00 ಗಂಟೆಯೊಳಗೆ ಸಲ್ಲಿಸಬೇಕು. ಮತ್ತು ಮೂಲ ಸಹಿಯುಳ್ಳ ಫಾರಂ “ಎ” ಮತ್ತು ಫಾರಂ “ಬಿ” ಅಭ್ಯರ್ಥಿಯು ಸಲ್ಲಿಸಬೇಕು (ಮೂಲ ಪ್ರತಿ) 

9. ಸಾಮಾನ್ಯ ಅಭ್ಯರ್ಥಿಗೆ ರೂ. 2000/- ಮತ್ತು ಹಿಂದುಳಿದ ವರ್ಗ/ ಅನುಸೂಚಿತ ಜಾತಿ/ ಅನುಸೂಚಿತ ಪಂಗಡ / ಮಹಿಳೆಗೆ ರೂ.1000/- ಠೇವಣಿ ಹಣ ನೀಡತಕ್ಕದ್ದು

10.> ಚುನಾವಣಾಧಿಕಾರಿಗಳ ಕಛೇರಿಯ 100 ಮೀ ಒಳಗೆ ಕೇವಲ ಎರಡು ವಾಹನಗಳು ಪ್ರವೇಶಿಸಬಹುದು. 

> ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕಡ್ಡಾಯ ಸೂಚನೆಗಳು ಚುನಾವಣಾಧಿಕಾರಿಗಳ ಕೊಠಡಿ ಒಳಗೆ ಅಭ್ಯರ್ಥಿಯ ಜೊತೆಗೆ 2 ಜನರಿಗೆ ಮಾತ್ರ ಪ್ರವೇಶವಿರುತ್ತದೆ. 

11. 4 (ನಾಲ್ಕು) ಪಾಸ್‌ಪೋರ್ಟ್ + 4 (ನಾಲ್ಕು) ಸ್ಟ್ಯಾಂಪ್ ಸೈಜ್ (2.5* 2 ಸೆಂ.ಮೀ     ಅಳತೆಯ) ಇತ್ತೀಚಿನ ಭಾವಚಿತ್ರವಾಗಿದ್ದು ಅದು ಬಿಳಿ / ಅರೆ ಬಿಳಿ ಹಿನ್ನೆಲೆಯಲ್ಲಿ ಸಂಪೂರ್ಣ ಮುಖ ಚಿತ್ರದೊಂದಿಗೆ ಸಲ್ಲಿಸಬೇಕು. 

12. ಭಾರತದ ಸಂವಿಧಾನ, ಪ್ರಜಾ ಪ್ರಾತಿನಿಧ್ಯ ಕಾಯ್ದೆಯಡಿಗಳಲ್ಲಿ ತಮ್ಮ ಆರ್ಹತೆ ಮತ್ತು ಅನರ್ಹತೆಗಳ ಬಗ್ಗೆ ಮಾಹಿತಿ ಹೊಂದಿರಬೇಕು.

13. ಮತಪತ್ರಗಳಲ್ಲಿ ಮುದ್ರಿತವಾಗಬೇಕಾದ ಅಭ್ಯರ್ಥಿಯ ಹೆಸರಿನ ಮಾದರಿ 

14. ಅಭ್ಯರ್ಥಿಯ ಮಾದರಿ ಸಹಿ 

15. ಮೀಸಲಿರುವ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುವವರು ತಹಸೀಲ್ದಾರ್‌ರವರಿಂದ ಪಡೆದಿರುವ ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್ ಸಿಗ್ನಲ್

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್

ಅಮೆರಿಕದ ಬಾಸ್ಟನ್ ನಗರದಲ್ಲಿ ನಡೆಯುತ್ತಿರುವ 'ಬಯೋ-2025' ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)

[ccc_my_favorite_select_button post_id="109689"]
ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: “ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯಲು 14 ಟಿಎಂಸಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇತರ ತಾಲೂಕಿಗೆ ನೀಡಬೇಕು. ಇದಾದ ನಂತರ ನಾವು ಕೆರೆ ತುಂಬಿಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)

[ccc_my_favorite_select_button post_id="109700"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]