ಭ್ರಷ್ಟಾಚಾರ ಎಸಗಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಉಪಲೋಕಾಯುಕ್ತ ಬಿ.ಎಸ್.ಪಾಟೀಲ್

ಕಲಬುರಗಿ: ಭ್ರಷ್ಟಾಚಾರದಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. 

ಲೋಕಾಯುಕ್ತ ಸಂಸ್ಥೆಯ ಅಗತ್ಯತೆ ಹಾಗೂ ಕಾಯ್ದೆಗಳ ಬಗ್ಗೆ ಪ್ರಸ್ತಾಪಿಸಿದ ಅವರು, ಕೇಸುಗಳಲ್ಲಿ ದೂರು ಮತ್ತು ಆಪಾದನೆ ಎಂಬ ಎರಡು ವಿಧ ಇವೆ.  ತನ್ನ ಸಮಸ್ಯೆ ಅಥವಾ ತನಗೆ ಅನ್ಯಾಯವಾದಲ್ಲಿ ಅಂತಹ ವ್ಯಕ್ತಿ  ದೂರು ನೀಡಬಹುದು, ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ, ಲೋಪ ಮುಂತಾದವುಗಳ ವಿರುದ್ಧ ಆಪಾದನೆಯ ಕೇಸು ಹಾಕಬಹುದಾಗಿದೆ ಎಂದು ಅವರು ಹೇಳಿದರು.

ಬಹುತೇಕ ಹಳ್ಳಿಗಳಲ್ಲಿ ಇನ್ನೂ ಶೌಚಾಲಯಗಳನ್ನು ಬಳಸದೆ, ಬಯಲು ಬಹಿರ್ದೆಸೆಗೆ ಹೋಗುತ್ತಾರೆ ಎಂದು ಕೆಂಡಕಾರಿದ ಉಪಲೋಕಾಯುಕ್ತರು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ತಾಲ್ಲೂಕಿನ 10 ಗ್ರಾಮ ಪಂಚಾಯ್ತಿಗಳನ್ನು ಅಯ್ಕೆ ಮಾಡಿಕೊಂಡು ಬಯಲು ಬಹಿರ್ದೆಸೆ ಮುಕ್ತ ಗ್ರಾಮವಾಗಿ ಮಾಡಬೇಕು ಎಂದು ಕರೆ ನೀಡಿದ ಅವರು, ಬಯಲು ಬಹಿರ್ದೆಸೆ ಹೋಗುವುದನ್ನು ತಡೆಯದಿದ್ದರೆ ಇಓಗಳ ವಿರುದ್ಧ ಕೇಸ್ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.

10 ಗ್ರಾಮ ಪಂಚಾಯ್ತಿಗಳ ಪ್ರತಿಯೊಂದು ಹಳ್ಳಿಗಳಲ್ಲಿ ಎಷ್ಟು ಜನ ಫಲಾನುಭವಿಗಳಿದ್ದಾರೆ. ಎಷ್ಟು ಜನ ಶೌಚಾಲಯ ಕಟ್ಟಿಸಿಕೊಂಡಿದ್ದಾರೆ. ಎಷ್ಟು ಜನ ಕಟ್ಟಿಸಿಕೊಂಡಿಲ್ಲ. ಕಟ್ಟಿಸಿಕೊಂಡವರು ಎಷ್ಟು ಜನ ಬಳಕೆ ಮಾಡುತ್ತಾರೆ, ಎಷ್ಟು ಜನ ಬಳಕೆ ಮಾಡುತ್ತಿಲ್ಲ ಹಾಗೂ ಬಳಕೆ ಮಾಡದಂಥವರ ವಿರುದ್ಧ ಯಾವ ಕ್ರಮಕೈಗೊಂಡಿದ್ದೀರಾ ಎಂಬ ಬಗ್ಗೆ ಸಂಪೂರ್ಣ ವರದಿ ನೀಡಬೇಕು ಎಂದು ಅವರು ತಾಕೀತು ಮಾಡಿದರು.

ಈ ಸಂಬಂಧ ನಿರ್ಲಕ್ಷ್ಯ ತೋರುವ ತಾ. ಪಂ. ಇಓ ವಿರುದ್ಧ ಕರ್ತವ್ಯ ಲೋಪ ಮುಂತಾದ ಗಂಭೀರ ಪ್ರಕರಣ ದಾಖಲಿಸಲಾಗುತ್ತದೆ ಎಂದು ಹೇಳಿದರು.

ಈ ಕುರಿತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರನ್ನು ಹೊಣೆಗಾರರನ್ನಾಗಿಸಿದಲ್ಲಿ ಮಾತ್ರ ಯಶ ಸಾಧಿಸಲು ಸಾಧ್ಯ ಎಂದು ಕಿವಿ ಮಾತು ಹೇಳಿದ ಅವರು ಎಲ್ಲರೂ ಕೂಡಿ ಗ್ರಾಮಸ್ಥರಿಗೆ ಶೌಚಾಲಯ ಬಳಕೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಕಲ್ಯಾಣ ಕರ್ನಾಟಕ ಭಾಗಕ್ಕೆ 371ಜೆ ತಿದ್ದುಪಡಿ ತರಲಾಗಿದೆ. ಉಚ್ಚ ನ್ಯಾಯಾಲಯದ ಪೀಠ ಬಂತು ಹತ್ತಾರು ಯೋಜನೆಗಳು-ಅಭಿವೃದ್ಧಿ ಕಾಮಗಾರಿಗಳಾದರೂ ಇಲ್ಲಿನ ಜನರ ಜೀವನ ಮಟ್ಟ ಇನ್ನೂ ಸುಧಾರಿಸಲಿಲ್ಲವೇಕೆ ಎಂದು ಪ್ರಶ್ನಿಸಿದ ಅವರು 371ಜೆ ಮೀಸಲಾತಿ ಅಡಿ ಆಯ್ಕೆಯಾದ ಇಲ್ಲಿನ ಅಧಿಕಾರಿಗಳು ಪ್ರದೇಶದ ಅಭಿವೃದ್ಧಿಗೆ ಬದ್ಧವಾಗಿರಬೇಕಿದೆ. ಸ್ವ-ಹಿತಾಸಕ್ತಿ ಬದಿಗೊತ್ತಿ ಸಾರ್ವಜನಿಕೆ ಸೇವೆಗೆ ನಿಮ್ಮನು ನೀವು ಅರ್ಪಿಸಿಕೊಳ್ಳಿ ಎಂದರು.

ವಸತಿ ನಿಲಯ ಸ್ವಚ್ಛವಾಗಿರಲಿ: ವಸತಿ ನಿಲಯ ಸ್ವಚ್ಛವಾಗಿರಬೇಕು. ಅಲ್ಲಿ ಅಭ್ಯಾಸ ಮಾಡುವ ಮಕ್ಕಳು ಭಾವಿ ಪ್ರಜೆಗಳಾಗಿದ್ದು, ಅವರಲ್ಲಿ ಉತ್ತಮ ಶಿಸ್ತನ್ನು ತರಬೇಕು. ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಒತ್ತು ಕೊಡಿ. ಕೋವಿಡ್ ಕಾರಣ ಒಂದೂವರೆ ವರ್ಷದಿಂದ ಶಾಲೆ ತೆರೆದಿಲ್ಲ. ಈಗ ಸರ್ಕಾರ ಹಂತ-ಹಂತವಾಗಿ ತೆರೆಯುತ್ತಿದ್ದು, ಮಕ್ಕಳು ಬಹುತೇಕ ಪಠ್ಯಗಳನ್ನು ಮರೆತಿರುತ್ತಾರೆ. ಮಕ್ಕಳಲ್ಲಿ ಮತ್ತೇ ಓದುವ ಹಂಬಲ ಮೂಡಿಸುವುದರ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿಯೂ ಲವಲವಿಕೆಯಿಂದ ಇರುವಂತೆ ನೋಡಿಕೊಳ್ಳಬೇಕಾದ ಕೆಲಸ ಶಿಕ್ಷಕರದ್ದಾಗಿದೆ ಎಂದರು. 

ಟಾಸ್ಕ್ ಫೋರ್ಸ್ ಸಂವೇದನಾಶೀಲವಾಗಿರಲಿ: ಕೋವಿಡ್ ಮೊದಲನೇ ಮತ್ತು ಎರಡನೇ ಅಲೆ ಕಾರಣ ಬಹಳಷ್ಟು ಯುವಕರು ಮತ್ತು ಮೇಧಾವಿಗಳನ್ನು ಕಳೆದುಕೊಂಡಿವೆ. ತಜ್ಞರ ಪ್ರಕಾರ ಮೂರನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಮುಖ್ಯವಾಗಿ ರೋಗ ಹರಡದಂತೆ ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಅರಿವು ಮೂಡಿಸಬೇಕು. ಗ್ರಾಮೀಣ ಭಾಗದಲ್ಲಿರುವ ಪಿ.ಡಿ.ಓ. ಜನಪ್ರತಿನಿಧಿಗಳು ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಒಳಗೊಂಡ ಟಾಸ್ಕ್ ಫೋರ್ಸ್ ಕಮಿಟಿ ಹೆಚ್ಚು ಸಂವೇದನಾಶೀಲವಾಗಿ ಕಾರ್ಯನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಕಮಿಟಿ ಸದಸ್ಯರಿಗೆ ಆರೋಗ್ಯ ಇಲಾಖೆಯಿಂದ ಕಾರ್ಯಾಗಾರ ಆಯೋಜಿಸಿ ಎಂದು ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅಭಿಪ್ರಾಯಪಟ್ಟರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

BJP ಯತ್ನಾಳ್ಗೆ ಎಚ್ಚರಿಕೆ ನೀಡಲು ವಿಜಯೇಂದ್ರ ಹಿಂದೇಟು..!

BJP ಯತ್ನಾಳ್ಗೆ ಎಚ್ಚರಿಕೆ ನೀಡಲು ವಿಜಯೇಂದ್ರ ಹಿಂದೇಟು..!

ರಮೇಶ್ ಜಾರಕಿಹೊಳಿ ವಿಷಯದಲ್ಲಿ ಮಾತಾಡಿದ ಹಾಗೆ ತನ್ನ ಬಗ್ಗೆ ಮಾತಾಡಿದರೆ ಪರಿಣಾಮ ನೆಟ್ಟಗಿರೋದಿಲ್ಲ ಎಂದು ಯತ್ನಾಳ್ BJP

[ccc_my_favorite_select_button post_id="101125"]
MB Patila: ಅಖಂಡತೆಯಿಂದ ಮಾತ್ರ ಲಿಂಗಾಯತರ ಏಳ್ಗೆ: ಎಂಬಿ ಪಾಟೀಲ

MB Patila: ಅಖಂಡತೆಯಿಂದ ಮಾತ್ರ ಲಿಂಗಾಯತರ ಏಳ್ಗೆ: ಎಂಬಿ ಪಾಟೀಲ

ಲಿಂಗಾಯತ ಸಮುದಾಯ ರಾಜ್ಯದ ಉದ್ದಕ್ಕೂ ಇದೆ. ಆದರೆ ನಮ್ಮಲ್ಲಿ ಅಖಂಡತೆಯ ಪ್ರಜ್ಞೆ ಇಲ್ಲ. ಇದು ದೊಡ್ಡ ಸಮಸ್ಯೆಯಾಗಿದೆ. MB Patila

[ccc_my_favorite_select_button post_id="101136"]
Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

ಇಂಡಿಯನ್ ಆರ್ಮಿ ಡೇ 2025 (Indian Army Day 2025): ಥೀಮ್ 77ನೇ ಸೇನಾ ದಿನಾಚರಣೆಯು "ಸಮರ್ಥ ಭಾರತ, ಸಕ್ಷಮ್ ಸೇನೆ" ಅನ್ನು ತನ್ನ ಥೀಮ್‌ ಆಗಿ ಹೊಂದಿದೆ.

[ccc_my_favorite_select_button post_id="100962"]

Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ..

[ccc_my_favorite_select_button post_id="100927"]

Heart attack: ಕರ್ನಾಟಕದ ವೀರ ಯೋಧ ಸಾವು..!

[ccc_my_favorite_select_button post_id="100904"]

ರೂಪಾಯಿ ಮೌಲ್ಯ ಮಹಾಪತನ..!

[ccc_my_favorite_select_button post_id="100861"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ. Khel ratna

[ccc_my_favorite_select_button post_id="99992"]
Doddaballapura: ಆಟೋ ಹತ್ತುವ ಮುನ್ನ ಎಚ್ಚರ.. ಮಹಿಳೆಯ ದೋಚಿದ್ದ ಖತರ್ನಾಕ್ ಜೋಡಿಯ ಬಂಧನ..!

Doddaballapura: ಆಟೋ ಹತ್ತುವ ಮುನ್ನ ಎಚ್ಚರ.. ಮಹಿಳೆಯ ದೋಚಿದ್ದ ಖತರ್ನಾಕ್ ಜೋಡಿಯ ಬಂಧನ..!

ಚಾಲಕನೊಂದಿಗೆ ಓಂಶಕ್ತಿ ಮಾಲಾಧಾರಿ ಮಹಿಳೆಯಿದ್ದು, ಆಕೆಯನ್ನು ಆಲಹಳ್ಳಿ ಬಿಟ್ಟು ನಂತರ ಯಶೋಧಮ್ಮ ಅವರನ್ನು ಮನೆಗೆ ಬಿಡುವುದಾಗಿ ಚಾಲಕ ಕರೆದೊಯ್ದಿದ್ದಾನೆ. Doddaballapura

[ccc_my_favorite_select_button post_id="101115"]

ATM: ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾದ

[ccc_my_favorite_select_button post_id="101113"]

Crime news: 23 ಕೋಟಿ ರೂ. ಮೌಲ್ಯದ

[ccc_my_favorite_select_button post_id="101107"]

Doddaballapura ನಗರಸಭೆ ನೌಕರನ ಮೇಲೆ ಹಲ್ಲೆ ಆರೋಪ..!|

[ccc_my_favorite_select_button post_id="101094"]

News update: ಸೈಫ್ ಅಲಿ ಖಾನ್‌ಗೆ ಚಾಕು

[ccc_my_favorite_select_button post_id="101085"]
ಕರ್ನಾಟಕ – ಆಂಧ್ರ ಬಸ್ ಓವರ್ ಟೇಕ್ ಪೈಪೋಟಿ.. 8 ವರ್ಷದ ಬಾಲಕಿ ಸಮೇತ ಸೋದರ ಮಾವನ ದಾರುಣ ಸಾವು…!| Accident

ಕರ್ನಾಟಕ – ಆಂಧ್ರ ಬಸ್ ಓವರ್ ಟೇಕ್ ಪೈಪೋಟಿ.. 8 ವರ್ಷದ ಬಾಲಕಿ

ಎರಡು ಬಸ್ ಗಳ ನಡುವೆ ಸಿಲುಕಿದ ಬೈಕ್ ಸವಾರ ಅಪಘಾತಕ್ಕೀಡಾಗಿ ತನ್ನ ತಂಗಿಯ ಮಗಳ ಜೊತೆಗೆ ತಾನು ದಾರುಣವಾಗಿ ಸಾವನ್ನಪ್ಪಿದ್ದಾನೆ. Accident

[ccc_my_favorite_select_button post_id="101076"]

ಆರೋಗ್ಯ

ಸಿನಿಮಾ

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

ಇರಿತಕ್ಕೊಳಗಾದ ಸೈಫ್ ಅಲಿ ಖಾನ್ ದೇಹದಿಂದ ವೈದ್ಯರು ಎರಡೂವರೆ ಇಂಚಿನ ಚಾಕುವನ್ನು ಹೊರತೆಗೆದಿದ್ದಾರೆ. Saif Ali khan

[ccc_my_favorite_select_button post_id="101133"]

Victory venkatesh: ಖ್ಯಾತ ನಟ ವೆಂಕಟೇಶ್‌ಗೆ ಸಂಕಷ್ಟ..

[ccc_my_favorite_select_button post_id="100751"]

Darshan| ಸ್ಮೈಲು ರೇ ಸ್ಮೈಲು ಸ್ಮೈಲು ಬಾಸು..

[ccc_my_favorite_select_button post_id="100613"]

Doctorate: ಖ್ಯಾತ ನಟಿ ತಾರಾ ಸೇರಿ 3

[ccc_my_favorite_select_button post_id="100512"]
error: Content is protected !!