58.25 ಕೋಟಿ ಮೈಲುಗಲ್ಲು ದಾಟಿದ ಭಾರತದ ಒಟ್ಟಾರೆ ಕೋವಿಡ್-19 ಲಸಿಕೀಕರಣ

ಬೆಂಗಳೂರು: ಸೋಮವಾರ ಅಂತ್ಯದ ವೇಳೆಗೆ ನೀಡಲಾದ ಪ್ರಾಥಮಿಕ ಮಾಹಿತಿಯ ಪ್ರಕಾರ ಭಾರತದಲ್ಲಿ ಒಟ್ಟು ಕೋವಿಡ್-19 ಲಸಿಕೀಕರಣ ವ್ಯಾಪ್ತಿ 58.25 ಕೋಟಿ (58,25,49,595) ದಾಟಿದೆ. ಇದನ್ನು 64,69,222 ಸೆಷನ್ಸ್ ಗಳಲ್ಲಿ ಸಾಧಿಸಲಾಗಿದೆ.

Guarantee scheme
ಎನ್ ವಿಶ್ವನಾಥ್

2021ರ ಜೂನ್ 21ರಿಂದ ಸಾರ್ವತ್ರಿಕ ಕೋವಿಡ್-19 ಲಸಿಕೀಕರಣದ ಹೊಸ ಹಂತ ಆರಂಭವಾಗಿದೆ. ಕೇಂದ್ರ ಸರ್ಕಾರ ದೇಶಾದ್ಯಂತ ಕೋವಿಡ್-19 ಲಸಿಕೀಕರಣ ವ್ಯಾಪ್ತಿ ಮತ್ತು ವೇಗವನ್ನು ವೃದ್ಧಿಸುತ್ತಿದೆ.

ಕಳೆದ 24 ಗಂಟೆಗಳಲ್ಲಿ 44,157 ರೋಗಿಗಳು ಚೇತರಿಸಿಕೊಳ್ಳುವುದರೊಂದಿಗೆ (ಸಾಂಕ್ರಾಮಿಕ ಆರಂಭವಾದ ನಂತರ) ಒಟ್ಟು ಸೋಂಕಿತರ ಪೈಕಿ ಈಗಾಗಲೇ 3,16,80,626. ಸೋಂಕಿತರು ಗುಣಮುಖರಾಗಿದ್ದಾರೆ.

ಇದರಿಂದಾಗಿ ಕ್ರಮೇಣ ಭಾರತದ ಚೇತರಿಕೆ ಪ್ರಮಾಣ ಶೇ. 97.63%, ತಲುಪಿದ್ದು, ಇದು ಕಳೆದ 2020 ರ ಮಾರ್ಚ್ ನಿಂದೀಚೆಗೆ ಅತ್ಯಧಿಕವಾಗಿದೆ.

ಕೇಂದ್ರ ಸರ್ಕಾರ ಮತ್ತು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಸುಸ್ಥಿರ ಹಾಗೂ ಸಹಭಾಗಿತ್ವದ ಪ್ರಯತ್ನಗಳಿಂದಾಗಿ ಸತತ 57 ದಿನಗಳಿಂದ ಪ್ರತಿ ದಿನ ಹೊಸ ಪ್ರಕರಣಗಳ ಸಂಖ್ಯೆ 50,000ಕ್ಕಿಂತಲೂ ಕಡಿಮೆ ಇದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 25,072 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದು ಕಳೆದ 160 ದಿನಗಳಲ್ಲಿಯೇ ಅತಿ ಕಡಿಮೆಯಾಗಿದೆ.

ಹೆಚ್ಚಿನ ಸಂಖ್ಯೆಯ ಸೋಂಕಿತರು ಗುಣಮುಖವಾಗುತ್ತಿರುವುದರಿಂದ ಮತ್ತು ಹೊಸ ಪ್ರಕರಣಗಳ ಸಂಖ್ಯೆ ತಗ್ಗುತ್ತಿರುವುದರಿಂದ ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇಂದು 3,33,924 ಇದ್ದು, ಇದು ಕಳೆದ 155 ದಿನಗಳಲ್ಲಿಯೇ ಅತಿ ಕಡಿಮೆಯಾಗಿದೆ ಮತ್ತು ಕಳೆದ ಮಾರ್ಚ್ 2020ರಿಂದೀಚೆಗೆ ದೇಶದ ಒಟ್ಟಾರೆ ಪಾಸಿಟಿವ್ ಪ್ರಕರಣಗಳಿಗೆ ಹೋಲಿಸಿದರೆ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ. 1.03% ರಷ್ಟಾಗುತ್ತದೆ.

ದೇಶದಲ್ಲಿ ಒಟ್ಟಾರೆ ಕೋವಿಡ್ ಸೋಂಕು ಪರೀಕ್ಷೆಗಳ ಸಾಮರ್ಥ್ಯವನ್ನು ಗಣನೀಯವಾಗಿ ವೃದ್ಧಿಸಲಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 12,95,160 ಪರೀಕ್ಷೆಗಳನ್ನು ನಡೆಸಲಾಗಿದೆ. ಒಟ್ಟಾರೆ ಭಾರತ ಈವರೆಗೆ 50.75 ಕೋಟಿ(50,75,51,399) ಪರೀಕ್ಷೆಗಳನ್ನು ನಡೆಸಲಾಗಿದೆ.

ಒಂದೆಡೆ ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ವೃದ್ಧಿಸಲಾಗುತ್ತಿದೆ. ಮತ್ತೊಂದೆಡೆ ವಾರದ ಪಾಸಿಟಿವಿಟಿ ದರ ಇಳಿಕೆಯಾಗುತ್ತಿರುವುದು ಕಂಡುಬಂದಿದೆ. ವಾರದ ಪಾಸಿಟಿವಿಟಿ ದರ ಸದ್ಯ ಶೇ.1.91ರಷ್ಟಿದ್ದು, ಇದು ಕಳೆದ 59 ದಿನಗಳಲ್ಲಿ ಶೇ.3ಕ್ಕಿಂತ ಕಡಿಮೆಯಾಗಿದೆ. ದಿನದ ಪಾಸಿಟಿವಿಟಿ ದರ ಇಂದು ಶೇ1.94ರಷ್ಟಿದೆ. ದಿನದ ಪಾಸಿಟಿವಿಟಿ ದರ ಕಳೆದ 28 ದಿನಗಳಿಂದ ನಿರಂತರವಾಗಿ ಶೇ.3ಕ್ಕಿಂತ ಕಡಿಮೆ ಇದೆ ಮತ್ತು ಕಳೆದ 77 ದಿನಗಳಿಂದ ಶೇ.5ಕ್ಕಿಂತ ಕಡಿಮೆ ಮುಂದುವರಿದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!