ತೆಲಂಗಾಣ ಆರ್ ಟಿಸಿ ಎಂಡಿಯಾಗಿ ವಿ.ಸಿ.ಸಜ್ಜನರ್ ವರ್ಗಾವಣೆ

ಹೈದರಾಬಾದ್: ತೆಲಂಗಾಣ ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ 1996 ಬ್ಯಾಚ್‌ನ ಐಪಿಎಸ್ ಅಧಿಕಾರಿ ಕನ್ನಡಿಗರಾದ ವಿಶ್ವನಾಥ. ಸಿ. ಸಜ್ಜನರ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಸರ್ಕಾರದ ಮುಖ್ಯಕಾರ್ಯದರ್ಶಿ ಸೋಮೇಶಕುಮಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಸಜ್ಜನರ್ ಅವರ ಸೇವೆಯನ್ನು ಗುರುತಿಸಿ ಸಾರಿಗೆ ಇಲಾಖೆಯಲ್ಲಿ ಒಳ್ಳೆಯ ಸೇವೆಯನ್ನು ಮಾಡುತ್ತಾರೆ ಎಂಬ ಉದ್ದೇಶದಿಂದ ಎಂ.ಡಿ ಆಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಕರ್ನಾಟಕದವರಾದ ವಿ.ಸಿ.ಸಜ್ಜನರ್ ಐಪಿಎಸ್ ಅವರು ಹುಬ್ಬಳ್ಳಿಯ ನಿವಾಸಿಗಳು. ತೆಲಂಗಾಣ ರಾಜ್ಯದ ಪೊಲೀಸ ಇಲಾಖೆಯಲ್ಲಿ ಒಳ್ಳೆಯ ಹೆಸರು ಮಾಡಿರುವ ಕನ್ನಡದ ಅಧಿಕಾರಿ. ವಾರಂಗಲ್ ಹಾಗೂ ಹೈದರಾಬಾದನಲ್ಲಿ ನಡೆದ ಮಹಿಳೆಯರ ಮೇಲೆ ಆತ್ಯಾಚಾರ ಮಾಡಿದ ಕಾಮುಕರನ್ನು ಸ್ಥಳದಲ್ಲಿಯೇ ಎನಕೌಂಟರ್ ಮಾಡಿ ನ್ಯಾಯ ಒದಗಿಸಿದ ಹೆಮ್ಮೆಯ ಅಧಿಕಾರಿ ಎನ್ನಿಸಿಕೊಂಡವರು. 

ಪೊಲೀಸ್ ಇಲಾಖೆಯಲ್ಲಿ ಈ ತರಹ ಅಧಿಕಾರಿಗಳು ಇದ್ದರೆ ಸಮಾಜದಲ್ಲಿ ಯಾವುದೇ ಅಪರಾಧಗಳು ಜರುಗುವುದಿಲ್ಲ ಎಂಬ ಸಂದೇಶವನ್ನು ನೀಡಿದ ಖಡಕ್ ಅಧಿಕಾರಿಗೆ ದೇಶಾದ್ಯಂತ ಜೈಕಾರ ಹಾಕಿದರು ಜನ ಸಾಮಾನ್ಯರು. ನಾಲ್ಕು ಎನ್ಕೌಂಟರ್ ಮೂಲಕ ಇಡೀ ದೇಶದಲ್ಲಿ ಸಂಚಲನ ಮೂಡಿದರು. 

ಸಜ್ಜನರ್ ಅವರು ಎಎಸ್ಪಿ ಆಗಿ ಮೊದಲ ಸೇವೆ ಆರಂಭಿಸಿ ಅನೇಕ ಸ್ಥಳಗಳಲ್ಲಿ ನ್ಯಾಯಯುತ್ತವಾಗಿ ಸೇವೆ ಮಾಡಿರುವ ಹೆಗ್ಗಳಿಕೆ ಪಾತ್ರರಾಗಿದ್ದಾರೆ. 

ಕಡಪ, ವಾರಂಗಲ್ ಜಿಲ್ಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಮಾಡಿ. ತೆಲಂಗಾಣ ರಾಜ್ಯ ನಿರ್ಮಾಣದ ನಂತರ ಮೊದಲ ಇಂಟಲಿಜೆನ್ಸ್ ಐಜಿಯಾಗಿ ನಾಲ್ಕು ವರ್ಷ. ಹಾಗೂ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ಮೂರುವರೆ ವರ್ಷ ಸೇವೆಯನ್ನು ಮಾಡಿ ಉತ್ತಮ ಅಧಿಕಾರಿ ಎಂಬ ಸರ್ಕಾರದ ಪ್ರಶಸ್ತಿಗೆ ಪಾತ್ರರಾದ್ದರು.

ಅ.25 ರಂದು ತೆಲಂಗಾಣ ರಾಜ್ಯದ ಆರ.ಟಿ.ಸಿ. ಎಂ.ಡಿ. ಆಗಿ ನೇಮಕವಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಬಜೆಟ್: ದೊಡ್ಡಬಳ್ಳಾಪುರ ಸೇರಿ ಬೆಂ.ಗ್ರಾ.ಜಿಲ್ಲೆಗೆ ಘೋಷಣೆ ಆದ ಪ್ರಮುಖಾಂಶಗಳು

ಬಜೆಟ್: ದೊಡ್ಡಬಳ್ಳಾಪುರ ಸೇರಿ ಬೆಂ.ಗ್ರಾ.ಜಿಲ್ಲೆಗೆ ಘೋಷಣೆ ಆದ ಪ್ರಮುಖಾಂಶಗಳು

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2026-27ನೇ ಸಾಲಿನ ರಾಜ್ಯ ಬಜೆಟ್ (Budget) ಅನ್ನು ಇಂದು ವಿಧಾನಸೌಧದಲ್ಲಿ ಮಂಡಿಸಿದರು.

[ccc_my_favorite_select_button post_id="119990"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಮರಕ್ಕೆ ಬೈಕ್ ಡಿಕ್ಕಿ News update.. ಇಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಮರಕ್ಕೆ ಬೈಕ್ ಡಿಕ್ಕಿ News update.. ಇಬ್ಬರ ದುರ್ಮರಣ

ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ **** ಬಳಿ ಸಂಭವಿಸಿದೆ.

[ccc_my_favorite_select_button post_id="119985"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!