ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಲಸಿಕಾಕರಣ ಅಭಿಯಾನದಲ್ಲಿ‌ 30,242 ಜನರಿಗೆ ಲಸಿಕೆ

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕೋವಿಡ್-19 ಲಸಿಕಾಕರಣ ಅಭಿಯಾನ ಕಾರ್ಯಕ್ರಮದಲ್ಲಿ ಒಟ್ಟು 30,242 ಜನರು ಲಸಿಕೆಯನ್ನು ಪಡೆದಿದ್ದಾರೆ.

ವಿಶೇಷ ಕೋವಿಡ್-19 ಲಸಿಕಾಕರಣ ಅಭಿಯಾನದಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿ ತಾಲ್ಲೂಕಿಗೆ ತಲಾ 10,000ದಂತೆ ಒಟ್ಟು 40,000 ಲಸಿಕೆಗಳನ್ನು ನೀಡಲು ಗುರಿಯನ್ನು ನಿಗದಿಪಡಿಸಲಾಗಿತ್ತು. ಅದರಂತೆ, 

ದೇವನಹಳ್ಳಿ ತಾಲ್ಲೂಕಿನಲ್ಲಿ 6,543, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 7,521, ನೆಲಮಂಗಲ ತಾಲ್ಲೂಕಿನಲ್ಲಿ 8,307 ಹಾಗೂ ಹೊಸಕೋಟೆ ತಾಲ್ಲೂಕಿನಲ್ಲಿ 7,871 ಜನರು ಲಸಿಕೆಯನ್ನು ಪಡೆದಿದ್ದಾರೆ ಹಾಗೂ ಈ ಅಭಿಯಾನದಲ್ಲಿ 20,866 ಜನರು ಮೊದಲ ಹಾಗೂ 9,376 ಜನರು ಎರಡನೇ ಡೋಸ್ ಲಸಿಕೆಯನ್ನು ಪಡೆದಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯನ್ನು ಇಲ್ಲಿಯವರೆಗೆ 6,20,560 ಜನರು ಪಡೆದಿದ್ದು, ದೇವನಹಳ್ಳಿ ತಾಲ್ಲೂಕಿನಲ್ಲಿ 1,59,084, ದೊಡ್ಡಬಳ್ಳಾಪುರ 1,78,176, ನೆಲಮಂಗಲ ತಾಲ್ಲೂಕಿನಲ್ಲಿ 1,25,811 ಹಾಗೂ ಹೊಸಕೋಟೆ ತಾಲ್ಲೂಕಿನಲ್ಲಿ 1,57,489 ಜನರು ಲಸಿಕೆಯನ್ನು ಪಡೆದಿದ್ದು, ಈ ಪೈಕಿ  4,72,222 ಜನರು ಮೊದಲ ಹಾಗೂ 1,48,338 ಜನರು ಎರಡನೇ ಡೋಸ್ ಲಸಿಕೆಯನ್ನು ಪಡೆದಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಕೋವಿಡ್ ಕೇಂದ್ರಗಳಲ್ಲಿ ಲಸಿಕೆಗಳು ಲಭ್ಯವಿದ್ದು, ಸಾರ್ವಜನಿಕರು ಲಸಿಕೆಯನ್ನು ಪಡೆಯುವ ಮೂಲಕ ಕೋವಿಡ್ ವಿರುದ್ಧ ಹೋರಾಡಲು ಸಹಕರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]