ನಂಬಿಕೆ ಮತ್ತು ಮೂಢನಂಬಿಕೆಗಳ ನಡುವಿನ ವ್ಯತ್ಯಾಸವನ್ನು ಜನಸಾಮಾನ್ಯರಿಗೆ ತಿಳಿಸಬೇಕು: ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್

ದೊಡ್ಡಬಳ್ಳಾಪುರ: ಭಾರತ ಬಹು ಧರ್ಮಗಳ,ಬಹುಪಂಥಗಳ ವೈವಿಧ್ಯಮಯ ಸಂಪ್ರದಾಯಗಳ ನಾಡಾಗಿದೆ. ನಂಬಿಕೆ ಮತ್ತು ಮೂಢನಂಬಿಕೆಗಳ ನಡುವೆ ಇರುವ ವ್ಯತ್ಯಾಸಗಳನ್ನು ಜನ ಸಾಮಾನ್ಯರಿಗೆ ತಿಳಿಸುವ ಕೆಲಸ ಆಗಬೇಕಿದೆ ಎಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಹೇಳಿದರು.

ನಗರದಲ್ಲಿ ಕರ್ನಾಟಕ ವೈಜ್ಞಾನಿಕ ಸಂಶೋಧನಾ ಪರಿಷತ್ನ ಕೇಂದ್ರ ಕಚೇರಿಯಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಕಾರಿಣಿ ಸಮಿತಿ ಸಭೆ ಉದ್ಘಾಟಿಸಿ ಮಾತನಾಡಿದರು.

ಇಂದು ದೇಶದಲ್ಲಿ ಜಾತಿ,ಧರ್ಮ, ಮೇಲು ಕೀಳು ಮೊದಲಾದ ವಿಚಾರಗಳಿಂದ ಜನರನ್ನು ದಾರಿತಪ್ಪಿಸುವ ಕೆಲಸ ನಡೆಯುತ್ತಿವೆ. ಆರ್ಥಿಕ ರಾಜಕೀಯ ಮತ್ತು ಸಾಮಾಜಿಕ ಸಮಾನತೆಗೆ ಒತ್ತು ನೀಡುವ ಬದಲು ಮೀಸಲಾತಿ ಸಾಮಾಜಿಕ ನ್ಯಾಯ ಎಂಬ ಮಿತ ಕಲ್ಪನೆಗಳ ನಡುವೆ ಕೆಲವು ವಿಷಯಗಳನ್ನು ಮುನ್ನೆಲೆಗೆ ತರುತ್ತಿಲ್ಲ. ಇಂತಹ ಸಂದರ್ಭಸಲ್ಲಿ ವೈಜ್ಞಾನಿಕ ಸಂಶೋಧನಾ ಪರಿಷತ್ತು ವೈಜ್ಞಾನಿಕ ಮನೋಭಾವಗಳನ್ನು ಜನರಿಗೆ ತಿಳಿಸುವ ಕೆಲಸವನ್ನು ತುರ್ತಾಗಿ ಮಾಡಬೇಕಾಗಿದೆ. ಎಲ್ಲಾ ಜನರಿಗೂ ವೈಜ್ಞಾನಿಕ ಚಿಂತನೆಗಳನ್ನು ಬಿತ್ತುವ ಅಗತ್ಯ ಇದೆ ಎಂಬುದನ್ನು ರಾಜ್ಯಾಂಗದಲ್ಲಿ ಉಲ್ಲೇಖಿಸಲಾಗಿದೆ. ಇಂತಹ ಕೆಲಸಗಳು ಆಗಬೇಕಿದ್ದರೆ ವೈಜ್ಞಾನಿಕ ಚಿಂತನೆ ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಬೆಳೆಸುವತ್ತ ಯುವ ಮನಸ್ಸುಗಳನ್ನು ಸೃಷ್ಟಿಸಬೇಕಾಗಿದೆ. ಇದಕ್ಕೆ ಭಾರತೀಯ ಸಂವಿಧಾನದಲ್ಲಿ ಸಾಕಷ್ಟು ಅವಕಾಶಗಳನ್ನು ಕಲ್ಪಿಸಿರುವುದನ್ನು ಸಂವಿಧಾನ ಓದು ಮೂಲಕ ರಾಜ್ಯಾಧ್ಯಾಂತ ಚಾಲನೆ ನೀಡಲಾಗಿದೆ. ಜಾತ್ಯಾತೀತ,ಧರ್ಮಾತೀತ ವ್ಯವಸ್ಥೆಗಳನ್ನು ಸೃಷ್ಟಿಸುವ ಕೆಲಸವಾಗಬೇಕಾಗಿದೆ. ಜನಪರ ನೀತಿ ಆಚರಣೆಗಳನ್ನು ಜಾರಿಗೆ ತರಬೇಕಿದೆ ಎಂದರು. 

ಪ್ರಜಾಪ್ರಭುತ್ವವು ಸಾಮಾಜಿಕ,ಆರ್ಥಿಕ,ರಾಜಕೀಯ ಏಳಿಗೆಯನ್ನು ತನ್ನ ದೇಶದ ಜನರಿಗೆ ಒದಗಿಸಿಕೊಡುವ ವ್ಯವಸ್ಥೆ ಬದುಕಿಗೆ ಸಂಬಂಧಿಸಿದ ವಿಷಯಗಳನ್ನು ಪರಿಣಾಮಕಾರಿಯಾಗಿ ಚರ್ಚಿಸಿ ಸರ್ಕಾರದ ಮುಂದಿಡಬೇಕೇ ಹೊರತು ಭಾವನಾತ್ಮಕ ಚರ್ಚೆಯಲ್ಲಿ ಮುಳುಗಬಾರದು. ಸಂವಿಧಾನದ 51ಎ ವಿಧಿಯು ವೈಜ್ಞಾನಿಕ ಚಿಂತನೆ ಮತ್ತು ವೈಜ್ಞಾನಿಕ ಮನೋಭಾವವನ್ನು ಸಮಾಜದಲ್ಲಿ ಪಸರಿಸಬೇಕು ಎಂಬುದಕ್ಕೆ ಹೆಚ್ಚಿನ ಒತ್ತು ನೀಡುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಹುಲಿಕಲ್ ನಟರಾಜ್ ವಹಿಸಿದ್ದರು.

ಪರಿಷತ್‌ ಉಪಾಧ್ಯಕ್ಷ ಡಾ.ಅಂಜಿನಪ್ಪ,ಪಲ್ಲವಿ ಮಣಿ, ಯಮನೂರು ಸಿದ್ದರಾಜು,ಇಂದು ಮತಿ ಸಾಲಿಮಠ,ಮಧುರ ಅಶೋಕ್, ಹಿರಿಯ ಸಾಹಿತ್ಯ ಬಿ.ಟಿ.ಲಲಿತಾನಾಯ್ಕ್, ಪ್ರಧಾನ ಕಾರ್ಯದರ್ಶಿ ಬಾಬುದಾನೀರಾ, ಸಂಘಟನಾ ಕಾರ್ಯದರ್ಶಿ ವಿ.ಟಿ.ಸ್ವಾಮಿ, ಕೋಶಧ್ಯಕ್ಷ ಹೊಂಬಾಳ್ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ರಾಜ್ಯ ಬಿಜೆಪಿಯ ಹಿರಿಯ ಮುತ್ಸದ್ದಿ ಬಿ.ಎಸ್. ಯಡಿಯೂರಪ್ಪ (B.S. Yediyurappa) ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ. ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ

[ccc_my_favorite_select_button post_id="121304"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!