ದೊಡ್ಡಬಳ್ಳಾಪುರದಲ್ಲಿ ಕೃಷಿ ಮಿತ್ರ ಸಂಸ್ಥೆಯ ಪ್ರಾದೇಶಿಕ ಕಚೇರಿ ಉದ್ಘಾಟಿಸಿದ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ

ದೊಡ್ಡಬಳ್ಳಾಪುರ: ಸರ್ಕಾರದ ಯೋಜನೆ ಗಳು ಸೇರಿದಂತೆ ರೈತರಿಗೆ ಅಗತ್ಯ ಕೃಷಿ ಕ್ಷೇತ್ರದ ಸಮಗ್ರ ಮಾಹಿತಿ ನೀಡುವುದರ ಮೂಲಕ‌ ರಾಜ್ಯಾದ್ಯಂತ ಕೃಷಿ ಮಿತ್ರ ಸಂಸ್ಥೆ ತನ್ನ ಕಾರ್ಯ ಚಟುವಟಿಕೆ ಆರಂಬಿಸಿದೆ ಎಂದು ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಹೇಳಿದರು.

ನಗರದ ಟಿ.ಬಿ ವೃತ್ತದ ಸಮೀಪ ಕೃಷಿ ಮಿತ್ರ ಸಂಸ್ಥೆಯ ನೂತನ ಪ್ರಾದೇಶಿಕ ಕಚೇರಿ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ರೈತರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರ ಹಾಗೂ ರೈತರ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ರೈತರ ಅಭಿವೃದ್ಧಿ ಗೆ ಪೂರಕ ಯೋಜನೆಗಳನ್ನು ರೂಪಿಸುತ್ಯಿರುವುದು ಒಳ್ಳೆಯ ಬೆಳವಣಿಗೆ ಎಂದರು.

ನಂತರ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ರಾಜ್ಯಾಧ್ಯಕ್ಷ ಕೆ.ಎನ್.ಸಿ ಸುರೇಶ್ ಮಾತನಾಡಿ, ರೈತರ ಬದುಕು ಕಷ್ಟಕರವಾಗಿದ್ದು, ಶ್ರಮದ ಕೆಲಸ ಮಾಡಿದರು ಆರ್ಥಿಕ ಸ್ಥಿತಿ‌ ಉತ್ತಮವಾಗಿಲ್ಲ. ದೇಶ‌ದ ಬೆಳವಣಿಗೆ ಯಲ್ಲಿ ರೈತರ ಪಾಲುದಾರಿಕೆ‌‌ ಹೆಚ್ಚಾಗಿರುವ ಕಾರಣ ಸರ್ಕಾರ ಪೂರಕ ಯೋಜನೆ ರೂಪಿಸಬೇಕು. ಸಾಮನ್ಯ ಜನರಷ್ಟೆ ರೈತರಿಗೂ ಕಾನೂನಿನ ನೆರವು ತನ್ನ ಹಕ್ಕು‌ಮತ್ತು ಕರ್ತವ್ಯಗಳನ್ನು ಕಾಪಾಡಿಕೊಳ್ಳಲು ಪ್ರತಿಯೊಂದು ಸಂಘ ಸಂಸ್ಥೆಗಳು ಕಾರ್ಯಪ್ರವೃತ್ತರಾಗಬೇಕಾಗಿದೆ ಎಂದರು.

ಕೃಷಿ ಮಿತ್ರ ಸಂಸ್ಥೆಯ ಅಧ್ಯಕ್ಷ ರೋಹನ್‌ಗೌಡ ಮಾತನಾಡಿ, ನಮ್ಮ ಸಂಸ್ಥೆಯ ಈಗಾಗಲೆ‌ ರಾಜ್ಯಾದ್ಯಂತ ಕೆಲಸ ಮಾಡಲು ಆರಂಭಿಸಿದ್ದು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯಲ್ಲಿ ಕಾರ್ಡ ನೋಂದಣಿ ಕೆಲಸ‌ ಮಾಡಲಾಗುತಿದೆ. ರೈತರಿಗೆ ಸಮಯಕ್ಕೆ‌ ಬೇಕಾದ ಸೂಕ್ತ ಮಾಹಿತಿ ಹಾಗೂ ಅಗತ್ಯ ಪರಿಕರಗಳನ್ನು ನೀಡಲು ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಕೇಂದ್ರಗಳನ್ನು ಆರಂಭಿಸಿದ್ದು

ಸಿಬ್ಬಂದಿಗಳನ್ನು ‌ನೇಮಿಸಲಾಗುವುದು. ನಿಖರ ಹಾಗೂ ನಿರಂತರ ಮಾಹಿತಿ ನೀಡುವುದರ ಜತೆ  ಸ್ಥಳೀಯ ಮಟ್ಟದಲ್ಲಿ ರೈತ ಕ್ಷೇತ್ರದ ಕಾರ್ಯಗಾರ ಆಯೋಜಿಸಲಾಗುವುದು ಇದರ ಪ್ರಯೋಜನವನ್ನು ರೈತರು ಪಡೆದು‌ ಕೊಳ್ಳಬಹುದು ಎಂದರು.

ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಸತೀಶ್, ಕೃಷಿಮಿತ್ರ ಸಂಸ್ಥೆಯ ನಿರ್ದೇಶಕ ಪ್ರದೀಪ್ ಕುಮಾರ್.ಆರ್. ಮೇಲ್ವಿಚಾರಕರಾದ  ಕೆ.ಎಂ ರವಿಕುಮಾರ್, ನಾರಾಯಣಸ್ವಾಮಿ, ಪ್ರಮೀಳ, ರಾಧಿಕ, ಲೀಲಾವತಿ, ಗಂಗರಾಜು, ಪವನ್‌ಕುಮಾರ್ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನೀವು ಮತ್ತು ಸಿದ್ದರಾಮಯ್ಯ ಅವರು ದುಬಾರಿ ವಾಚ್ ಧರಿಸಿದ್ದರ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಿದೆ ಎಂದು ಕೇಳಿದಾಗ, “ಈ ನನ್ನ ವಾಚ್ ಏಳು ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಖರೀದಿ ಮಾಡಿದೆ. ನಾನು ಇದನ್ನು ನನ್ನ

[ccc_my_favorite_select_button post_id="116998"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!