HL Web Exclusive: ಬೆಂ.ಗ್ರಾ.ಜಿಲ್ಲೆಯ 42 ಹಿಂದೂ ದೇವಾಲಯಗಳ ಮೇಲೆ ತೂಗುಕತ್ತಿ…?

ಬೆಂ.ಗ್ರಾ.ಜಿಲ್ಲೆ: ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ರಾತ್ರೋರಾತ್ರಿ ಯಾವುದೇ ನೋಟಿಸ್​ ನೀಡದೆ ದೇಗುಲ ನೆಲಸಮ ಮಾಡಿದ್ದಕ್ಕೆ ಸ್ಥಳೀಯರು ತೀವ್ರ ಆಕ್ರೋಶ ಹೊರಹಾಕಿದ್ದು, ಮೈಸೂರು ಜಿಲ್ಲಾಡಳಿತದ ಈ ಕ್ರಮಕ್ಕೆ ಖಂಡನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 42  ಹಿಂದೂ ದೇವಸ್ಥಾನ ಹಾಗೂ 1 ಚರ್ಚ್ ಅನಧಿಕೃತವಾಗಿ ನಿರ್ಮಾಣವಾಗಿದೆ ಎನ್ನಲಾದ ಪಟ್ಟಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಿಂದು ಪರ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಜಿಲಾಢಳಿತ ಮಾಡಲಾಗಿರುವ ಪಟ್ಟಿ ಎನ್ನಲಾಗುತ್ತಿರುವ, ಜಿಲ್ಲೆಯಲ್ಲಿ ತೆರವು ಮಾಡಲು ಬಾಕಿ ಇರುವ ಅನಧಿಕೃತವಾಗಿ ನಿರ್ಮಾಣವಾಗಿರುವ ದೇವಸ್ಥಾನ ಮತ್ತು ಚರ್ಚ್ ಒಂದರ ಪಟ್ಟಿ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ತೀವ್ರ ವೈರಲ್ ಆಗುತ್ತಿದೆ.

ಪಟ್ಟಿಯನ್ವಯ ದೇವನಹಳ್ಳಿ  06, ದೊಡ್ಡಬಳ್ಳಾಪುರ ತಾಲೂಕಿನ 07, ಹೊಸಕೋಟೆ ತಾಲೂಕಿನ 24 ದೇವಾಲಯ ಮತ್ತು 01 ಚರ್ಚ್ ಹಾಗೂ ನೆಲಮಂಗಲ ತಾಲೂಕಿನ 05 ದೇವಲಯ ಪಟ್ಟಿಯಲ್ಲಿದೆ.

ದೇವನಹಳ್ಳಿ ತಾಲೂಕಿನ:

  • ವೆಂಕಟಗಿರಿಕೋಟೆ – ಆಂಜನೇಯ ಸ್ವಾಮಿ ದೇವಸ್ಥಾನ.
  • ಬೈರಾಪುರ – ಆಂಜನೇಯ ಸ್ವಾಮಿ ದೇವಸ್ಥಾನ.
  • ಚಿಕ್ಕತತ್ತಮಂಗಲ – ಆಂಜನೇಯ ಸ್ವಾಮಿ ದೇವಸ್ಥಾನ.
  • ಬೀರಸಂದ್ರ – ಆಂಜನೇಯ ಸ್ವಾಮಿ ದೇವಸ್ಥಾನ.
  • ಕುಂದಾಣ – ಓಂ ಶಕ್ತಿ ದೇವಸ್ಥಾನ ಹಾಗೂ ಜಲಗೇರಮ್ಮ ದೇವಸ್ಥಾನ.


ದೊಡ್ಡಬಳ್ಳಾಪುರ ತಾಲೂಕಿನ:

  • ವೀರಭದ್ರನಪಾಳ್ಯ – ಶ್ರೀ ಗಣೇಶ ದೇವಸ್ಥಾನ.
  • ಸಂಜಯ ನಗರ – ಶ್ರೀ ಶನಿಮಹಾತ್ಮ ದೇವಸ್ಥಾನ ಮತ್ತು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ.
  • ಶಾಂತಿನಗರ – ಶ್ರೀ ಬಸವೇಶ್ವರ ಆಂಜನೇಯ ಸ್ವಾಮಿ ದೇವಸ್ಥಾನ ಮತ್ತು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಹಾಗೂ ಅಶ್ವಥಕಟ್ಟೆ.
  • ಕಂಚೇನಹಳ್ಳಿ – ಶ್ರೀ ಕುಕ್ಕಲಮ್ಮ ದೇವಸ್ಥಾನ.
  • ಅಂತರಹಳ್ಳಿ – ವೀರಕೆಂಪಮ್ಮ ದೇವಸ್ಥಾನ.


ಹೊಸಕೋಟೆ ತಾಲೂಕಿನ:

  • ಮಲ್ಲಸಂದ್ರ – ಏಳುಮಲ್ಲಮ್ಮ ಅಶ್ವಥಕಟ್ಟೆ ದೇವಸ್ಥಾನ, ಆಂಜನೇಯ ಸ್ವಾಮಿ ದೇವಸ್ಥಾನ, ಚರ್ಚ್, ಮುನೇಶ್ವರ ಸ್ವಾಮಿ ದೇವಸ್ಥಾನ.
  • ಅಪ್ಪಾಜಿಪುರ –  ಮುನೇಶ್ವರ ಸ್ವಾಮಿ ದೇವಸ್ಥಾನ.
  • ನಡವತ್ತಿ – ಆಂಜನೇಯ ಸ್ವಾಮಿ ದೇವಸ್ಥಾನ.
  • ದೊಡ್ಡಗಟ್ಟಿಗನಬ್ಬೆ – ಆಂಜನೇಯ ಸ್ವಾಮಿ ದೇವಸ್ಥಾನ.
  • ಚಿಕ್ಕಗಟ್ಟಿಗನಬ್ಬೆ – ಆಂಜನೇಯ ಸ್ವಾಮಿ ದೇವಸ್ಥಾನ.
  • ಹೊಸಕೋಟೆ – ಅಯ್ಯಪ್ಪ ಸ್ವಾಮಿ ದೇವಸ್ಥಾನ.
  • ಕೆರೆಕೋಡಿ ಹತ್ತಿರ – ಆಂಜನೇಯ ಸ್ವಾಮಿ ದೇವಸ್ಥಾನ.
  • ಅಂಬೇಡ್ಕರ್ ಕಾಲೋನಿ – ಮುತ್ತುಮಾರಮ್ಮ.
  • ಪಂಪ್ ಹೌಸ್ ಹತ್ತಿರ – ಆಂಜನೇಯ ಸ್ವಾಮಿ ದೇವಸ್ಥಾನ.
  • ಕಣ್ಣೂರಹಳ್ಳಿ – ಮುನೇಶ್ವರ ದೇವಸ್ಥಾನ.
  • ಹಲಸನಹಳ್ಳಿ – ಆಂಜನೇಯ ಸ್ವಾಮಿ ದೇವಸ್ಥಾನ.
  • ಕಲ್ಲಹಳ್ಳಿ – ಶಿರಡಿಸಾಯಿಬಾಬ ದೇವಸ್ಥಾನ, ಅಯ್ಯಪ್ಪ ಸ್ವಾಮಿ ದೇವಸ್ಥಾನ, ದೊಡ್ಡಮ್ಮದೇವಿ, ಸಪಲಮ್ಮ.
  • ನಾಗನಾಯ್ಕನಕೋಟೆ – ಆಂಜನೇಯ ಸ್ವಾಮಿ ದೇವಸ್ಥಾನ.
  • ಗಣಗಲೂರು – ಆಂಜನೇಯ ಸ್ವಾಮಿ ದೇವಸ್ಥಾನ.
  • ಮುತ್ತೂರು – ಮುನೇಶ್ವರ ದೇವಸ್ಥಾನ.
  • ಅನಗೊಂಡನಹಳ್ಳಿ – ಓಂ ಶಕ್ತಿ ದೇವಸ್ಥಾನ.
  • ಮಲ್ಲಾಪುರ ಗೇಟ್ – ಆಂಜನೇಯ ಸ್ವಾಮಿ ದೇವಸ್ಥಾನ.
  • ಸೂಲಿಬೆಲೆ – ಆಂಜನೇಯ ಸ್ವಾಮಿ ದೇವಸ್ಥಾನ.
  • ಭಕ್ತಿಗಾನಹಳ್ಳಿ – ಆಂಜನೇಯ ಸ್ವಾಮಿ ದೇವಸ್ಥಾನ.


ನೆಲಮಂಗಲ: 

  • ತಾವರೆಕೆರೆ – ಶ್ರೀ ಅಭಯಾಂಜನೇಯಸ್ವಾಮಿ ದೇವಸ್ಥಾನ.
  • ಮಣ್ಣೆ – ಶ್ರೀ ಗಣಪತಿ ದೇವಸ್ಥಾನ ಮತ್ತು ಶ್ರೀ ಅಭಯಾಂಜನೇಯಸ್ವಾಮಿ ದೇವಸ್ಥಾನ.
  • ಲೋಹಿತ್ ನಗರ – ಶ್ರೀ ಪಂಚ ಮುಖಿ ಆಂಜನೇಯ ಸ್ವಾಮಿ ದೇವಸ್ಥಾನ ಹಾಗೂ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಪಟ್ಟಿಯಲ್ಲಿದೆ.

ನಂಜನಗೂಡಿನ ಹಿಂದೂ ದೇವಾಲಯ ನೆಲಸಮ ಪ್ರಕರಣ ವಿರೋಧ ಹಾಗೂ ಸ್ವಪಕ್ಷೀಯರಿಂದಲೇ ಬಿಜೆಪಿ ಸರ್ಕಾರ ತೀವ್ರ ಆಕ್ರೋಶವನ್ನು ಎದುರಿಸುತ್ತಿದೆ. ಅಲ್ಲದೆ ಹಿಂದು ಪರ ಸಂಘಟನೆಗಳು ದೇವಲಯ ನೆಲಸಮಗೊಳಿಸಿದ ಮೊಘಲರ ಅಳ್ವಿಕೆ, ಬಿಜೆಪಿ ಸರ್ಕಾರದ ಆಳ್ವಿಕೆಯ ನಡುವೆ ವೆತ್ಯಾಸವಿಲ್ಲವೆಂದು ಬಹಿರಂಗವಾಗಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಇದರ ನಡುವೆಯೇ ಬೆಂಕಿಗೆ ತುಪ್ಪ ಸುರಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತೆರವು ಮಾಡಲು ಬಾಕಿ ಇರುವ ಅನಧಿಕೃತವಾಗಿ ನಿರ್ಮಾಣವಾಗಿರುವ ದೇವಸ್ಥಾನ ಮತ್ತು ಚರ್ಚ್ ಒಂದರ ಪಟ್ಟಿ ವೈರಲ್ ಆಗಿದ್ದು, ಇದು ಅಸಲಿ ಪಟ್ಟಿಯೋ ಅಥವಾ ನಕಲಿ ಪಟ್ಟಿಯೋ ಅಧಿಕಾರಿಗಳು ಸ್ಪಷ್ಟನೆ ನೀಡಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!