ಉಕ್ಕಿನ ಮನುಷ್ಯನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಮುಖ್ಯಮಂತ್ರಿ / ಸರ್ದಾರ ವಲ್ಲಭ ಭಾಯ್ ಪಟೇಲರ ತತ್ವಾದರ್ಶಗಳನ್ನು ಪಾಲಿಸಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲಬುರಗಿ: ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿದ್ದ ಸರ್ದಾರ ವಲ್ಲಭ ಭಾಯ್ ಪಟೇಲರ ತತ್ವಾದರ್ಶಗಳ ಮಾರ್ಗದಲ್ಲಿ ನಾವು ಮುನ್ನಡೆಯುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುಣಗಾನ ಮಾಡಿದರು. 

ಕಲ್ಯಾಣ ಕರ್ನಾಟಕ ಉತ್ಸವದ ದಿನದ ಅಂಗವಾಗಿ ನಗರದ ಸರ್ದಾರ ವಲ್ಲಭ ಭಾಯ್ ವೃತ್ತದಲ್ಲಿರುವ ಸರ್ದಾರ ವಲ್ಲಭ ಭಾಯ್ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ ಅವರು ಮಾತನಾಡುತ್ತಿದ್ದರು.

ಬಾರ್ದೋಲಿ ಸತ್ಯಾಗ್ರಹದ ಮೂಲಕ ರೈತರಲ್ಲಿ ಜಾಗೃತಿ ಮೂಡಿಸಿ, ಸ್ವಾತಂತ್ರ್ಯ ಹೋರಾಟಕ್ಕೆ ನಾಂದಿ ಹಾಡಿದ ಪಟೇಲರು, ಎಲ್ಲಾ ರಾಜ್ಯಗಳ ಒಕ್ಕೂಟಗಳನ್ನು ಒಂದು ಗೂಡಿಸುವ ಮೂಲಕ ಭಾರತವನ್ನು ಒಂದುಗೂಡಿಸಿದರು ಎಂದು  ಅವರು ಹೇಳಿದರು. 

71ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ಸಂದರ್ಭದಲ್ಲಿ ಶುಭಕೋರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮೋದಿಯವರ ಕನಸಿನ ನವ ಭಾರತದ ನಿರ್ಮಾಣದ ಜೊತೆಗೆ ನವ ಕರ್ನಾಟಕ ಹಾಗೂ ನವ ಕಲ್ಯಾಣ ಕರ್ನಾಟಕ ನಿರ್ಮಾಣ ಮಾಡಬೇಕಿದೆ ಎಂದು ಪ್ರತಿಪಾದಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಮತ್ತು ತೋಟಗಾರಿಕೆ ಸಚಿವ ಮುನಿರತ್ನ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ರಾಜಕುಮಾರ ಪಾಟೀಲ್ ತೇಲ್ಕೂರ್, ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಬಾಬುರಾವ್ ಚಿಂಚಿನಸೂರ,  ಅಫಜಲಪೂರ ಶಾಸಕ ಎಂ.ವೈ ಪಾಟೀಲ್, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ, ಕಲ್ಯಾಣ ಕರ್ನಾಟಕ ಉತ್ಸವ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಶಶೀಲ್ ಜಿ. ನಮೋಶಿ, ವಿಧಾನ ಪರಿಷತ್ ಶಾಸಕ ಬಿ.ಜಿ. ಪಾಟೀಲ್,  ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಅಧ್ಯಕ್ಷ ಚಂದು ಪಾಟೀಲ್, ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಜಿಲ್ಲಾಧಿಕಾರಿ ವಿ.ವಿ ಜ್ಯೋತ್ಸ್ನಾ ಸೇರಿದಂತೆ ಅನೇಕರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..‌

ರಾಜಕೀಯ

ಬಮೂಲ್ ಚುನಾವಣೆ: ದೊಡ್ಡಬಳ್ಳಾಪುರದ ಕಣದಲ್ಲಿ ಉಳಿದಿದ್ದು ಆನಂದರು ಮಾತ್ರ..!

ಬಮೂಲ್ ಚುನಾವಣೆ: ದೊಡ್ಡಬಳ್ಳಾಪುರದ ಕಣದಲ್ಲಿ ಉಳಿದಿದ್ದು ಆನಂದರು ಮಾತ್ರ..!

ಮೇ 25ರಂದು ನಡೆಯಲಿರುವ ಬೆಂಗಳೂರು ಸಹಕಾರ ಹಾಲು ಒಕ್ಕೂಟದ (Bamul) ನಿರ್ದೇಶಕ ಸ್ಥಾನದ ಚುನಾವಣೆಗೆ, ದೊಡ್ಡಬಳ್ಳಾಪುರ ಕ್ಷೇತ್ರದಿಂದ ಇಬ್ಬರು ಆನಂದ್ ಮಾತ್ರ ಉಳಿದಿದ್ದಾರೆ.

[ccc_my_favorite_select_button post_id="107442"]
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ‘ಭೂ ಗ್ಯಾರಂಟಿ’ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ‘ಭೂ ಗ್ಯಾರಂಟಿ’ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

“ರಾಜ್ಯ ಸರ್ಕಾರ ಕೇವಲ ಎರಡು ವರ್ಷದ ಸಂಭ್ರಮಾಚರಣೆ ಮಾಡುತ್ತಿಲ್ಲ. ಜನರಿಗೆ ‘ಭೂ ಗ್ಯಾರಂಟಿ’ (Land Guarantee) ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್ (DK Shivakumar)

[ccc_my_favorite_select_button post_id="107434"]
ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ ರಾಹುಲ್‌ ಗಾಂಧಿ

ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ

ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಗುರಿಯಾಗಿಸಿ ನಡೆಸಿದ 'ಆಪರೇಷನ್ ಸಿಂಧೂರ' (Operation Sindoora) ದಾಳಿ ಕುರಿತು ಕೇಂದ್ರ ಸರ್ಕಾರ ಮುಂಚಿತವಾಗಿಯೆ ಪಾಕಿಸ್ತಾನಕ್ಕೆ ಮಾಹಿತಿ

[ccc_my_favorite_select_button post_id="107328"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಭಾರತದ ಕ್ರಿಕೆಟ್ ತಂಡದ ತರಬೇತುದಾರ ಗೌತಮ್ ಗಂಭೀರ್ (Gautam Gambhir) ಅವರು ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="107331"]
ನಡುರಸ್ತೆಯಲ್ಲೇ ಯುವಕನ ಕೊಲೆ..!

ನಡುರಸ್ತೆಯಲ್ಲೇ ಯುವಕನ ಕೊಲೆ..!

ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಯುವಕ ನೋರ್ವನನ್ನು ಬರ್ಬರ ವಾಗಿ ಕೊಲೆ (Murder) ಮಾಡಲಾಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ.

[ccc_my_favorite_select_button post_id="107389"]
ಆಂಧ್ರದಲ್ಲಿ ಮತ್ತೆ ಅಪಘಾತ: ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಸೇರಿ ಕರ್ನಾಟಕದ ಮೂವರು ಸಾವು

ಆಂಧ್ರದಲ್ಲಿ ಮತ್ತೆ ಅಪಘಾತ: ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಸೇರಿ ಕರ್ನಾಟಕದ ಮೂವರು

ನಿನ್ನೆಯಷ್ಟೇ ಚಿಕ್ಕಬಳ್ಳಾಪುರ ಜಿಲ್ಲೆಯ ಮೂವರು ಆಂಧ್ರ ಪ್ರದೇಶದಲ್ಲಿ (Andra Pradesh) ನಡೆದ ಕಾರು ಅಪಘಾತದಲ್ಲಿ (Accident) ಸಾವನಪ್ಪಿರುವ ಬೆನ್ನಲ್ಲೇ,

[ccc_my_favorite_select_button post_id="107407"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!